• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಸಾಹಿತ್ಯ ದಸರಾ ಮಹೋತ್ಸವದಲ್ಲಿ ಕವಿಗೋಷ್ಠಿ

Oct 06 2024, 01:24 AM IST
Today is a poetry concert in Sahitya Dussehra Mahotsava

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ

Oct 04 2024, 01:10 AM IST
ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ

Oct 04 2024, 01:07 AM IST
ಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.

ನ್ಯಾಮತಿ: ಇಂದಿನಿಂದ ಕಾಳಿಕಾಂಬ ದೇಗುಲದಲ್ಲಿ ದಸರಾ ಮಹೋತ್ಸವ

Oct 03 2024, 01:29 AM IST
ನ್ಯಾಮತಿ ಪಟ್ಟಣದ ಕಾಳಿಕಾಂಬ ದೇಗುಲದಲ್ಲಿ ಅ.3ರಿಂದ 14ರವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರೀ ದಸರಾ ಮಹೋತ್ಸವ, ಸನಾತನ ಧರ್ಮೋತ್ಸವ, ಶ್ರೀ ಕಾಳಿಕಾಂಬ ದೇವಿ ಅಂಬಾರಿ ಉತ್ಸವ ನಡೆಯಲಿದೆ.

ಇಂದು ದಸರಾ ಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ

Oct 03 2024, 01:20 AM IST
53 ನೇ ವರ್ಷದ ದಸರಾ ಮಹೋತ್ಸವ, ಶ್ರೀ ದುರ್ಗಾ ಮತ್ತು ಚಂಡಿಕಾ ಹೋಮ 2ರಂದು ಆರಂಭಗೊಂಡಿದ್ದು 13 ರತನಕ ನಡೆಯಲಿದೆ.

3 ರಿಂದ ಅದ್ಧೂರಿ ಹಾರೋಹಳ್ಳಿ ದಸರಾ ಮಹೋತ್ಸವ

Oct 02 2024, 01:10 AM IST
ಹಾರೋಹಳ್ಳಿ: ಗ್ರಾಮೀಣ ಪರಂಪರೆ ಮತ್ತು ಸಂಸ್ಕೃತಿಯನ್ನು ವಿಭಿನ್ನ ಸಾಂಸ್ಕೃತಿಕ ಕಲಾ ಮಾಧ್ಯಮದ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ವರ್ಣರಂಜಿತ ಮತ್ತು ವೈಭವಯುತ 8ನೇ ವರ್ಷದ ಹಾರೋಹಳ್ಳಿ ದಸರಾ ಮಹೋತ್ಸವವು ಅ.3 ರಿಂದ ಅ.11ರವರೆಗೆ 9 ದಿನಗಳ ಕಾಲ ನವದುರ್ಗಿ ಮಾತೆಯರ ಪ್ರತಿಷ್ಠಾಪನೆ ಮತ್ತು ಆರಾಧನೆ ನಡೆಯಲಿದ್ದು, ಅ.12ರಂದು ಪಟ್ಟಣದಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ ಎಂದು ಚಾಮುಂಡೇಶ್ವರಿ ಅಮ್ಮನವರ ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಗೌತಮ್‌ ಗೌಡ ತಿಳಿಸಿದರು.

ನಾಳೆಯಿಂದ ೧೪ರ ವರೆಗೆ ೨೨ನೇ ವರ್ಷದ ಪುತ್ತೂರು ದಸರಾ ಮಹೋತ್ಸವ

Oct 02 2024, 01:07 AM IST
ಅ.೫ಕ್ಕೆ ಸಾಮೂಹಿಕ ಆಯುಧ ಪೂಜೆ, ಅ.೯ಕ್ಕೆ ಶಾರದಾ ಪ್ರತಿಷ್ಠೆ, ಅ.೧೪ರಂದು ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಅದೇ ದಿನ ಸಂಜೆ ಪುತ್ತೂರು ದಸರಾ ಮೆರವಣಿಗೆ ನಡೆಯಲಿದೆ. ಶೋಭಾಯಾತ್ರೆಯು ದರ್ಬೆ ಬೈಪಾಸ್ ರಸ್ತೆಯಿಂದ ಪೇಟೆಯಾಗಿ ಬೊಳುವಾರು ತನಕ ನಡೆಯಲಿದೆ.

ಭದ್ರಾವತಿಯಲ್ಲಿ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ

Oct 02 2024, 01:07 AM IST
ಭದ್ರಾವತಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಪ್ರಭಾರ ಅಧ್ಯಕ್ಷ ಎಂ.ಮಣಿ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣೆ ಕುರಿತು ಸಭೆ ನಡೆಸಲಾಯಿತು.

ಅ.4ರಿಂದ 7ರವರೆಗೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವ

Oct 02 2024, 01:03 AM IST
ಈ ಬಾರಿ ಹಲವು ವಿಶೇಷತೆಗಳೊಂದಿಗೆ ಪಾರಂಪರಿಕಾ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅ.4 ರಂದು ಮಧ್ಯಾಹ್ನ 2.30ಕ್ಕೆ ಕಿರಂಗೂರು ಬಳಿಯ ಬನ್ನಿಮಂಟಪ ಬಳಿ ಚಿತ್ರನಟ ಶಿವರಾಜ್‌ ಕುಮಾರ್ ಜಂಬೂ ಸವಾರಿ, ವಿವಿಧ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಅರ್ಥಪೂರ್ಣ ದಸರಾ ಮಹೋತ್ಸವ ಆಚರಿಸಿ: ಎ.ವಸಂತಕುಮಾರ

Oct 01 2024, 01:22 AM IST
ಮೈಸೂರು ದಸರಾ ಮಾದರಿಯಲ್ಲಿ ಸಿಂಧನೂರು ತಾಲೂಕಿನಲ್ಲಿ 9 ದಿನಗಳ ಕಾಲ ದಸರಾ ಮಹೋತ್ಸವ ಆಚರಣೆಗೆ ಶಾಸಕ ಹಂಪನಗೌಡ ಬಾದರ್ಲಿ ಮುಂದಾಗಿರುವುದು ಒಳ್ಳೆಯದು
  • < previous
  • 1
  • 2
  • 3
  • 4
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved