• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ

Sep 21 2024, 01:56 AM IST

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಮೈಸೂರು : ನಾಡಹಬ್ಬ ದಸರಾ ಮಹೋತ್ಸವ - ಎರಡನೆ ಹಂತದ ಗಜಪಡೆಯಲ್ಲಿ ಸುಗ್ರೀವನೇ ಬಲಶಾಲಿ!

Sep 07 2024, 01:31 AM IST

ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಎರಡನೇ ಹಂತದ ಗಜಪಡೆಯ ತೂಕ ಪರೀಕ್ಷೆ ಶುಕ್ರವಾರ ನಡೆಯಿತು.

ಅಕ್ಟೋಬರ್‌ನಲ್ಲಿ ಅದ್ಧೂರಿ ಶ್ರೀರಂಗಪಟ್ಟಣ ದಸರಾ ಮಹೋತ್ಸವ

Sep 03 2024, 01:37 AM IST
ಮೈಸೂರು ದಸರಾ ಮಾದರಿಯಲ್ಲೇ ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ಧೂರಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ತಾಲೀಮು ಆರಂಭ

Aug 26 2024, 01:40 AM IST
ಕಂಜನ್ ಆನೆಯ ಕಾಲಿಗೆ ಉಳುಕಾಗಿರುವ ಕಾರಣ ನಡಿಗೆ ತಾಲೀಮಿನಲ್ಲಿ ಪಾಲ್ಗೊಂಡಿರಲಿಲ್ಲ.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿಯಾದ ದಸರಾ ಗಜಪಯಣಕ್ಕೆ ಚಾಲನೆ

Aug 22 2024, 12:56 AM IST

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿಯಾದ ದಸರಾ ಗಜಪಯಣಕ್ಕೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಚಾಲನೆ ದೊರೆಯಿತು

ಮೈಸೂರು ಮಾದರಿಯಲ್ಲಿ ಕಲ್ಯಾಣ ದಸರಾ ಮಹೋತ್ಸವ

Aug 19 2024, 12:48 AM IST
ಹಂಪನಗೌಡ ಬಾದರ್ಲಿಯವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

Oct 19 2023, 12:45 AM IST
ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

ಕಾರ್ಯಕ್ರಮಗಳಿಂದ ಕಳೆಗಟ್ಟಿದ ಶಿವಮೊಗ್ಗ ದಸರಾ ಮಹೋತ್ಸವ

Oct 17 2023, 12:46 AM IST
ಯಾವುದೇ ಸಿನಿಮಾ ಚಿತ್ರಮಂದಿರದಲ್ಲೇ ಗೆಲ್ಲಬೇಕು: ನಿರ್ದೇಶಕ ಪನ್ನಗಾಭರಣ

18ರಿಂದ ಚಾಮರಾಜನಗರ ದಸರಾ ಮಹೋತ್ಸವ

Oct 17 2023, 12:45 AM IST
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸಿ -ಶಿಲ್ಪಾ ನಾಗ್

Oct 12 2023, 12:01 AM IST
ಮೈಸೂರು ದಸರಾ ಮಹೋತ್ಸವ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಅ. 17 ರಿಂದ 20ರವರೆಗೆ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.
  • < previous
  • 1
  • 2
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved