• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾಜನಗರದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಡಿಸಿ ಚಾಲನೆ

Sep 25 2024, 12:47 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಚಾಮರಾಜನಗರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಚಾಲನೆ ನೀಡಿದರು.

ಮೈಸೂರು ದಸರಾ 2024 : ಜಂಬೂ ಸವಾರಿ ಆನೆಗಳೊಂದಿಗೆ ರೀಲ್ಸ್‌, ಫೋಟೋಗಿಲ್ಲ ಅವಕಾಶ ..!

Sep 24 2024, 12:05 PM IST

ಇನ್ನು ಮುಂದೆ ಆನೆಗಳೊಂದಿಗೆ ರೀಲ್ಸ್ ಮಾಡಲು, ಅನುಚಿತವಾಗಿ ಭಾವಚಿತ್ರ ತೆಗೆಸಿಕೊಳ್ಳಲು ಅವಕಾಶ ನೀಡಬಾರದು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಮೈಸೂರು ದಸರಾ ಆನೆಗಳ ಜತೆಗೆ ರೀಲ್ಸ್‌ - ಫೋಟೋಗೆ ಅವಕಾಶವಿಲ್ಲ

Sep 24 2024, 01:54 AM IST
ಮೈಸೂರು ದಸರಾ ಆನೆಗಳ ಜತೆಗೆ ಸಾರ್ವಜನಿಕರು ರೀಲ್ಸ್‌ ಮಾಡುವುದು, ಫೋಟೋ ತೆಗೆಯಲು ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

26ಕ್ಕೆ ದಸರಾ ಕವಿಗೋಷ್ಠಿ,

Sep 24 2024, 01:50 AM IST
ಮುಖ್ಯಅತಿಥಿಗಳಾಗಿ ಕವಯತ್ರಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕ್ಕಮಹಾದೇವಿ ಸಂಶೋಧನಾ ಪೀಠದ ನಿರ್ದೇಶಕ ಪ್ರೊ. ಕವಿತಾ ರೈ

ದಸರಾ ಚಲನಚಿತ್ರೋತ್ಸವ ಪೋಸ್ಟರ್ ಬಿಡುಗಡೆ

Sep 24 2024, 01:46 AM IST
ಮೈಸೂರಿನಲ್ಲಿರುವ ಐನಾಕ್ಸ್ ನ ಮೂರು ಪರದೆಗಳಲ್ಲಿ ಪ್ರದರ್ಶನ

ಚಾಮರಾಜನಗರ ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ

Sep 24 2024, 01:45 AM IST
ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ಮಡಿಕೇರಿ : ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿ 2024 ರ ರಚನೆ : ಮುನೀರ್ ಮಾಚರ್ ಎಂ.ಎ ಅಧ್ಯಕ್ಷತೆ

Sep 23 2024, 01:34 AM IST
ಮಡಿಕೇರಿ ನಗರದಲ್ಲಿ 2024 ರ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿಯನ್ನು ರಚಿಸಲಾಗಿದೆ. ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ರಚನೆಗೊಂಡಿದೆ.

ವಿಜೃಂಭಣೆಯ ಅರ್ಥಪೂರ್ಣ ಮಡಿಕೇರಿ ದಸರಾ: ಡಾ.ಮಂತರ್‌ ಗೌಡ

Sep 23 2024, 01:18 AM IST
ಮಡಿಕೇರಿಯಲ್ಲಿ ಈ ವರ್ಷ ನಾಡಹಬ್ಬವನ್ನು ವಿಜೃಂಭಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಅರಮನೆಯಲ್ಲಿ 2 ದಸರಾ ಆನೆಗಳ ನಡುವೆ ಕಾದಾಟ- ಓಡಾಟ

Sep 22 2024, 01:49 AM IST
ಶುಕ್ರವಾರ ಸಂಜೆ ಧನಂಜಯ ಆನೆಯ ಮೇಲೆ ಮರದ ಅಂಬಾರಿ ಹೊರಿಸಲಾಯಿತು. ಈ ವೇಳೆ ಮಳೆ ಬಂದಿದ್ದರಿಂದ ಅರಮನೆ ಆವರಣದಲ್ಲಿ ತಾಲೀಮು ನಡೆಸಿ, ಮರದ ಅಂಬಾರಿಯನ್ನು ಇಳಿಸಲಾಗಿತ್ತು. ಬಳಿಕ ಆನೆ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದ ಆನೆಗಳಿಗೆ ರಾತ್ರಿ 8ರ ವೇಳೆಗೆ ಆಹಾರ ನೀಡಲಾಗಿದೆ. ಈ ವೇಳೆ ಧನಂಜಯ, ಕಂಜನ್ ನಡುವೆ ಗಲಾಟೆ ಆರಂಭವಾಗಿದೆ.

ಮೈಸೂರು ದಸರಾ ರೀತಿ ತುಮಕೂರು ದಸರಾ ಆಚರಿಸಿ

Sep 22 2024, 01:45 AM IST
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಅಕ್ಟೋಬರ್ 11 ಮತ್ತು 12 ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved