ಶ್ರೀರಂಗಪಟ್ಟಣ, ತಾಲೂಕಿನ ಬಾಬುರಾಯನಕೊಪ್ಪಲು, ಗಂಜಾಂ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಬೆಳಗಾಂ ಸೇರಿದಂತೆ ಇತರೆಡೆಗಳಿಂದ ಸುಮಾರು 52 ಕ್ಕೂ ಹೆಚ್ಚು ಕಾಟಾ ಕುಸ್ತಿ ಪೈಲ್ವಾನರು ಆಗಮಿಸಿದ್ದರು.
ಮೈಸೂರು ದಸರಾ ಮಹೋತ್ಸವದಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ 18 ಜನ ಸಾಧಕ ರೈತರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಸೌಂದರ್ಯದಿಂದ ಝಗಮಗಿಸುತ್ತಿದೆ. ನಗರದ ಪ್ರಮುಖ ರಸ್ತೆಗಳು ಬೆಳಕಿನ ತೋರಣಗಳಿಂದ, ವೃತ್ತಗಳು ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ.