• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಅರ್ಥಪೂರ್ಣವಾಗಿ ಆಚರಿಸಲು ಆಗ್ರಹ

Sep 09 2025, 01:00 AM IST
ದಸರಾ ಉದ್ಘಾಟನೆ ಮಾಡುತ್ತಿರುವುದು ಓರ್ವ ಮಹಿಳೆ ಎಂಬ ಕಾರಣಕ್ಕಾಗಿ ಸುಮಾರು ಒಂದೂವರೆ ತಿಂಗಳಿಂದ ದಾಳಿ ಮಾಡುತ್ತಿದ್ದಾರೆ

ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌

Sep 07 2025, 11:00 AM IST

ಬುಕರ್‌ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಆಗಮಿಸುವ ವೇಳೆ ಅವರಿಂದ 2023ರಲ್ಲಿ ವೇದಿಕೆಯೊಂದರಲ್ಲಿ ನಡೆದ ಘಟನೆ ಮರುಕಳಿಸಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500

Sep 07 2025, 10:38 AM IST

ನಾಡಹಬ್ಬ ಮೈಸೂರು ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಶನಿವಾರ ಮಧ್ಯಾಹ್ನ ಬಿಡುಗಡೆಗೊಳಿಸಿದೆ.

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಬೇಡ: ಮುಖ್ಯಮಂತ್ರಿಗೆ ಮನವಿ

Sep 07 2025, 01:01 AM IST
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಆದ್ದರಿಂದ ಸರ್ಕಾರ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

ದಸರಾ ಮಹೋತ್ಸವ ಪೂರ್ವಭಾವಿ ಸಭೆಗೆ ಶಾಸಕರು, ಡೀಸಿ ಗೈರು: ಸಾರ್ವಜನಿಕರ ಒತ್ತಾಯದಿಂದ ಸಭೆ ಮುಂದೂಡಿಕೆ

Sep 07 2025, 01:00 AM IST
ಪ್ರತಿ ಬಾರಿ ದೊಡ್ಡ ಮನರಂಜನೆ ಹೆಸರಿನಲ್ಲಿ ದೊಡ್ಡ ದೊಡ್ಡ ಚಿತ್ರ ನಟರನ್ನು ಸಂಗೀತ, ನೃತ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಗೆ ಹೆಚ್ಚಿನ ಹಣವನ್ನು ಸ್ಥಳದಲ್ಲೇ ವಿತರಿಸುತ್ತೀರಿ. ಆದರೆ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ.

ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ

Sep 06 2025, 09:59 AM IST

ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆಗೆ ಹೋದರೆ ಹಿಂದೂ ಧಾರ್ಮಿಕ ವಿಚಾರದಲ್ಲಿ ಧಕ್ಕೆ ಉಂಟಾಗುತ್ತದೆ. - ನಿವೃತ್ತ ಪೊಲೀಸ್‌ ಅಧಿಕಾರಿ ಅಬ್ದುಲ್‌ ಅಜೀಂ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ

Sep 06 2025, 01:01 AM IST
ಮೈಸೂರು ದಸರಾ ಹಬ್ಬದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಜನಜಾಗೃತಿ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕವು ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿನಿಧಿಸುವ ಅನೇಕ ಗಣ್ಯರನ್ನು ಹೊಂದಿದೆ. ಪದ್ಮಭೂಷಣ ಪುರಸ್ಕೃತ ಡಾ. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಾನಗಳನ್ನು ಪಡೆದಿದ್ದಾರೆ. ಅವರ ಕೃತಿಗಳು ರಾಷ್ಟ್ರ ಮಟ್ಟದಲ್ಲಿ ಕೀರ್ತಿಯನ್ನು ತಂದಿವೆ. ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಕಡೆಗಣಿಸಿ, ವಿವಾದಾತ್ಮಕ ಅಭಿಪ್ರಾಯ ಹೊಂದಿರುವವರನ್ನು ಆಹ್ವಾನಿಸುವುದು ಸಮಂಜಸವಲ್ಲ ಎಂದರು.

ಚಾಮರಾಜನಗರ ದಸರಾ ಆಚರಣೆ ನಡೆಸಿ: ಶಿವಶಂಕರ್ ಚಟ್ಟು ಆಗ್ರಹ

Sep 06 2025, 01:01 AM IST
ಚಾಮರಾಜನಗರ ದಸರಾ ಆಚರಣೆಯನ್ನು ಈ ಬಾರಿಯೂ ನಡೆಸಬೇಕು ಎಂದು ಜಿಲ್ಲಾ ಯುವ ಕಲಾವಿದರ ಬಳಗದ ಕಾರ್ಯದರ್ಶಿ ಶಿವಶಂಕರ್ ಚಟ್ಟು ಆಗ್ರಹಿಸಿದರು.

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ದಸರಾ ಉತ್ಸವಕ್ಕೆ ಸಿಎಂ, ಡಿಸಿಎಂಗೆ ಆಹ್ವಾನ

Sep 05 2025, 01:00 AM IST
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved