• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರನ್ನು ಆಕರ್ಷಿಸುತ್ತಿರುವ ದಸರಾ ಬೊಂಬೆಗಳ ಪ್ರದರ್ಶನ

Oct 06 2024, 01:24 AM IST
ಪಟ್ಟಣದ ಹಳೇ ಅಂಚೆಕೇರಿ ಬೀದಿ ನಾಗರತ್ನ ನಾರಾಯಣ ಭಟ್ ಜ್ಞಾನ ಮಂದಿರದಲ್ಲಿ ಸರ್ವಮಂಗಳ- ಕೃಷ್ಣಭಟ್ ದಂಪತಿ ಕೂರಿಸಿರುವ ದಸರಾ ಬೊಂಬೆಗಳ ಪ್ರದರ್ಶನವು ಜನರನ್ನು ಆಕರ್ಷಿಸುತ್ತಿದೆ.

ಇಂದು ಸಾಹಿತ್ಯ ದಸರಾ ಮಹೋತ್ಸವದಲ್ಲಿ ಕವಿಗೋಷ್ಠಿ

Oct 06 2024, 01:24 AM IST
Today is a poetry concert in Sahitya Dussehra Mahotsava

ಅರಕಲಗೂಡಲ್ಲಿ ನೌಕರರ ದಸರಾ

Oct 06 2024, 01:23 AM IST
ಕೊತ್ತಲು ಗಣಪತಿ ಉದ್ಯಾನದಲ್ಲಿ ಶನಿವಾರ ನಡೆದ ನೌಕರರ ದಸರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಉತ್ಸವದ 7 ದಿನಗಳು ವಿವಿಧ ಇಲಾಖೆಗಳ ಮೂಲಕ ವಿವಿಧ ದಸರಾವನ್ನು ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದೆ. ನೌಕರರಿಗಾಗಿಯೇ ದಸರಾ ಆಯೋಜಿಸಿದ್ದರೂ ಸರ್ಕಾರಿ ನೌಕರರು ಪಾಲ್ಗೊಳ್ಳದಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ನೌಕರರ ಸಂಘ ಎಚ್ಚರ ವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಣ್ಮನ ಸೆಳೆದ ದೇಸಿ ಸೊಗಡಿನ ರೈತ ದಸರಾ

Oct 06 2024, 01:19 AM IST
ಶಿವಮೊಗ್ಗ ದಸರಾ ಅಂಗವಾಗಿ ಶನಿವಾರ ಆಯೋಜಿಸಿದ್ದ ರೈತ ದಸರಾ ಜಾಥಾಕ್ಕೆ ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನನಲ್ಲಿ ಪ್ರಗತಿಪರ ರೈತ ಎಲ್.ಸಿ. ಜಯಪ್ರಕಾಶ್ ಚಾಲನೆ ನೀಡಿದರು.

ಮಂಗಳೂರು ದಸರಾ ವಿಶೇಷ: ಇಂದು ಹಾಫ್‌ ಮ್ಯಾರಥಾನ್‌

Oct 06 2024, 01:19 AM IST
21 ಕಿ.ಮೀ. ಹಾಫ್‌ ಮ್ಯಾರಥಾನ್‌ ಬೆಳಗ್ಗೆ 5 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದ್ದು, ನಾರಾಯಣ ಗುರು ಸರ್ಕಲ್‌, ಚಿಲಿಂಬಿ, ದೇರೆಬೈಲ್‌, ಕರ್ನಾಟಕ ಬ್ಯಾಂಕ್‌, ಭಾರತ್‌ ಮಾಲ್‌, ಬಿಜೈ ಮೂಲಕ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಭಾರತ್‌ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್‌, ಕ್ಲಾಕ್‌ ಟವರ್‌ ಆಗಿ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ.

ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ

Oct 06 2024, 01:17 AM IST
ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.

ನೋಡುಗರ ಕಣ್ಮನ ಸೆಳೆಯುತ್ತಿರುವ ದಸರಾ ಗೊಂಬೆಗಳು

Oct 06 2024, 01:16 AM IST
ಪ್ರತಿನಿತ್ಯ ರಾತ್ರಿ 7ಕ್ಕೆ ಗೊಂಬೆಗಳಿಗೆ ಸಾಂಪ್ರದಾಯಿಕವಾಗಿ ಆರತಿ ಮಾಡಲಾಗುತ್ತದೆ, ಬೊಂಬೆಗಳನ್ನು ನೋಡಲು ಬಂದ ಎಲ್ಲರಿಗೂ ಬೊಂಬೆಗಳಿಗೆ ನೈವೀದ್ಯೆ ಮಾಡಿದ ರುಚಿರುಚಿಯಾದ ಪ್ರಸಾದವನ್ನು ಪುಟ್ಟ ಅಡಿಕೆ ದೊನ್ನೆಯಲ್ಲಿ ನೀಡುತ್ತಾರೆ.

ಅ.13ರಂದು ಕುದ್ರೋಳಿ ದಸರಾ ಮರವಣಿಗೆ: ವಾಹನ ಸಂಚಾರ ಮಾರ್ಗ ಬದಲಾವಣೆ

Oct 06 2024, 01:16 AM IST
ಮಣ್ಣಗುಡ್ಡೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ - ಲಾಲ್ ಬಾಗ್ ಪಿವಿಎಸ್-ನವಭಾರತ್ ವೃತ್ತ - ಕೆಎಸ್‍ಆರ್ ರಸ್ತೆ - ಕೆ.ಬಿ. ಕಟ್ಟೆ ವೃತ್ತ - ಓಂ ಮಹಲ್ ಜಂಕ್ಷನ್ ಗಣಪತಿ ಹೈಸ್ಕೂಲ್ ರಸ್ತೆ - ಮೋಹಿನಿ ವಿಲಾಸ, ರಥಬೀದಿ-ಲೋವರ್ ಕಾರ್ ಸ್ಟ್ರೀಟ್ - ನ್ಯೂಚಿತ್ರಾ - ಅಳಕೆಯ ಮೂಲಕ ಕುದ್ರೋಳಿ ದೇವಸ್ಥಾನಕ್ಕೆ ಬಂದು ದೇವಳದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.

ಸಿಎಂ ಬಹುಪರಾಕ್‌ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ

Oct 06 2024, 01:15 AM IST
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.

ಶ್ರೀರಂಗಪಟ್ಟಣ ದಸರಾ: ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಆನೆ

Oct 05 2024, 01:44 AM IST

ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಎಂಬ ಆನೆ ಶುಕ್ರವಾರ ಮಧ್ಯಾಹ್ನ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಪರಿಣಾಮ ದಸರಾ ಮಹೋತ್ಸವಕ್ಕೆ ಆರಂಭದಲ್ಲೆ ವಿಘ್ನ ಎದುರಾದಂತಾಯಿತು.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved