ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ
Oct 16 2023, 01:45 AM IST
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ
ದಸರಾ ಉತ್ಸವಕ್ಕೆ ಮಾಜಿ ಸಚಿವ ರಾಜೂಗೌಡ ಚಾಲನೆ
Oct 16 2023, 01:45 AM IST
ಕನ್ನಡ ಸಾಹಿತ್ಯ ಮತ್ತು ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಗರದ ವೇಣುಗೋಪಾಲಸ್ವಾಮಿ ಆವರಣದಲ್ಲಿ ನಾಡಹಬ್ಬ ಉತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸ್ತಬ್ಧಚಿತ್ರ ಮೆರವಣಿಗೆಗೆ ಮಾಜಿ ಸಚಿವ ರಾಜೂಗೌಡ ಚಾಲನೆ ನೀಡಿದರು.
ದಸರಾ ನಿಮಿತ್ತ ಎತ್ತುಗಳ ಸ್ಪರ್ಧೆ ಆಯೋಜನೆ
Oct 16 2023, 01:45 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ದಸರಾ ಉತ್ಸವ ಸಮಿತಿ ವತಿಯಿಂದ ನಾಡ ಹಬ್ಬ ದಸರಾ ಅಂಗವಾಗಿ ಶನಿವಾರ ಉತ್ತಮ ಎತ್ತುಗಳ ಸ್ಪರ್ಧೆ ಆಯೋಜಿಸಲಾಗಿತ್ತು.
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವೈಭವದ ಚಾಲನೆ
Oct 16 2023, 01:45 AM IST
ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವರ ಕರಗಗಳು ಒಂಬತ್ತು ದಿನಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ.
ಜಾನಪದ ಲೋಕದಲ್ಲಿ ದಸರಾ ಬೊಂಬೆಗಳ ಪ್ರದರ್ಶನ
Oct 16 2023, 01:45 AM IST
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.
ಇಂದಿನಿಂದ ವೈಭವದ ಉಚ್ಚಿಲ ದಸರಾ - 2023
Oct 15 2023, 12:46 AM IST
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.
ಮಡಿಕೇರಿ ದಸರಾ ಸಂಭ್ರಮ: ನಗರಸಭೆಯಿಂದ ಭರದ ಸಿದ್ಧತೆ
Oct 15 2023, 12:45 AM IST
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ.
ದಾಂಡೇಲಿಯಲ್ಲಿ ಉತ್ತರ ಭಾರತ ಶೈಲಿಯ ದಸರಾ
Oct 15 2023, 12:45 AM IST
ಉತ್ತರ ಕನ್ನಡದಲ್ಲಿ ಉತ್ತರ ಭಾರತದ ದಸರಾ ಆಚರಣೆಯ ವೈಭವ ನೋಡಬೇಕೆ? ಹಾಗಿದ್ದರೆ ದಾಂಡೇಲಿಗೆ ಬನ್ನಿ. ದಾಂಡಿಯಾ ಹಾಗೂ ರಾಮಲೀಲಾ ಉತ್ಸವ ದಾಂಡೇಲಿ ದಸರಾದ ಪ್ರಮುಖ ಆಕರ್ಷಣೆಯಾಗಿದೆ.
ನಾಳೆಯಿಂದ ಮಕ್ಕಳ ದಸರಾ: ವಿವಿಧ ಕಾರ್ಯಕ್ರಮ- ರೇಖಾ
Oct 15 2023, 12:45 AM IST
16ರಂದು ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಕರಾಟೆ ಪಂದ್ಯಾವಳಿ- 17ರಂದು 6ರಿಂದ 16 ವರ್ಷ ವಯಸ್ಸಿನ ಮಕ್ಕಳ ರಾಜ್ಯಮಟ್ಟದ ಕುಡೊ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿ
ಇಂದಿನಿಂದ ಯುವ ದಸರಾ ಕಾರ್ಯಕ್ರಮ ಶುರು
Oct 15 2023, 12:45 AM IST
ಅ.15 ಹಾಗೂ ಅ.17ರಿಂದ 21ರವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ
< previous
1
...
26
27
28
29
30
31
32
33
34
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ