• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಣಿಕೊಪ್ಪ ದಸರಾ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Oct 17 2023, 12:45 AM IST
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ 45ನೇ ವರ್ಷದ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

18ರಿಂದ ಚಾಮರಾಜನಗರ ದಸರಾ ಮಹೋತ್ಸವ

Oct 17 2023, 12:45 AM IST
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ

ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ

Oct 17 2023, 12:45 AM IST
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.

ಗೋಣಿಕೊಪ್ಪ ದಸರಾ ಉತ್ಸವಕ್ಕೆ ಚಾಲನೆ

Oct 16 2023, 01:46 AM IST
ಸಂಪ್ರದಾಯದಂತೆ ವಿರಾಜಪೇಟೆ ಶಾಸಕರು ಹಾಗೂ ಕಾವೇರಿ ದಸರಾ ಸಮಿತಿ ಗೌರವ ಅಧ್ಯಕ್ಷರು ಆದ ಎ. ಎಸ್ ಪೊನ್ನಣ್ಣ ದೇವಿಯ ಪ್ರತಿಷ್ಠಾಪನ ಕಾರ್ಯದಲ್ಲಿ ಭಾಗಿಯಾಗಿ ಒಂಭತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.

ನಾಡಿನೆಲ್ಲೆಡೆಗೆ ಪ್ರಸಿದ್ಧಿ ಪಡೆದ ಮಂಗಳೂರು ದಸರಾ: ಪ್ರದೀಪ್‌ ಕುಮಾರ್‌ ಪಂಜ

Oct 16 2023, 01:46 AM IST
ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ 34ನೇ ವರ್ಷದ ನವರಾತ್ರಿ ಉತ್ಸವದ ನವದುರ್ಗೆಯರ ಆರಾಧನೆ ಹಾಗೂ ಸಾಂಸ್ಕೃತಿಕ ಉತ್ಸವಗಳಿಗೆ ಭಾನುವಾರ ಅದ್ದೂರಿ ಚಾಲನೆ ನೀಡಲಾಯಿತು.

ಧಾರವಾಡದಲ್ಲಿ ಅದ್ಧೂರಿ ದಸರಾ ಆರಂಭ

Oct 16 2023, 01:45 AM IST
ಒಂಭತ್ತು ದಿನಗಳ ನವರಾತ್ರಿ ಹಬ್ಬ ಇದೀಗ ಧಾರವಾಡದಲ್ಲಿ ಕಳೆಗಟ್ಟಿದೆ. ಅ. 15 ರಿಂದ ಶುರುವಾದ ನವರಾತ್ರಿ ಉತ್ಸವ ಸೆ. 24ರ ವರೆಗೆ ನಡೆಯಲಿದ್ದು ಧಾರವಾಡದಲ್ಲಿ ದಸರಾ ಹಬ್ಬದ ವೈಭವ ಕೈ ಬೀಸಿ ಕರೆಯುತ್ತಿದೆ.

ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ

Oct 16 2023, 01:45 AM IST
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ

ದಸರಾ ಉತ್ಸವಕ್ಕೆ ಮಾಜಿ ಸಚಿವ ರಾಜೂಗೌಡ ಚಾಲನೆ

Oct 16 2023, 01:45 AM IST
ಕನ್ನಡ ಸಾಹಿತ್ಯ ಮತ್ತು ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಗರದ ವೇಣುಗೋಪಾಲಸ್ವಾಮಿ ಆವರಣದಲ್ಲಿ ನಾಡಹಬ್ಬ ಉತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸ್ತಬ್ಧಚಿತ್ರ ಮೆರವಣಿಗೆಗೆ ಮಾಜಿ ಸಚಿವ ರಾಜೂಗೌಡ ಚಾಲನೆ ನೀಡಿದರು.

ದಸರಾ ನಿಮಿತ್ತ ಎತ್ತುಗಳ ಸ್ಪರ್ಧೆ ಆಯೋಜನೆ

Oct 16 2023, 01:45 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ದಸರಾ ಉತ್ಸವ ಸಮಿತಿ ವತಿಯಿಂದ ನಾಡ ಹಬ್ಬ ದಸರಾ ಅಂಗವಾಗಿ ಶನಿವಾರ ಉತ್ತಮ ಎತ್ತುಗಳ ಸ್ಪರ್ಧೆ ಆಯೋಜಿಸಲಾಗಿತ್ತು.

ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವೈಭವದ ಚಾಲನೆ

Oct 16 2023, 01:45 AM IST
ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವರ ಕರಗಗಳು ಒಂಬತ್ತು ದಿನಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved