• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಣಿಕೊಪ್ಪ ದಸರಾ- ‘ಟೈಮ್ ಅಟೆಕ್ 2023’ ಆಟೋಕ್ರಾಸ್ ಕಾರ್ ರ‍್ಯಾಲಿಗೆ ಚಾಲನೆ

Oct 08 2023, 12:01 AM IST
ಕಾರುಗಳು ದೂಳೆಬ್ಬಿಸುತ್ತ ಸಾಗುತ್ತಿದ್ದಂತೆಯೇ ಕ್ರೀಡಾಭಿಮಾನಿಗಳ ಹರ್ಷೋದ್ಗಾರ ಜೋರಾಗಿ ಕೇಳಿ ಬರುತ್ತಿತ್ತು. ಸುಂದರ ಪರಿಸರದ ನಡುವೆ ವರ್ಷಂಪ್ರತಿ ಸೌತ್ ಕೂರ್ಗ್ ಫಾರ್ಮರ್ ಅಸೋಸಿಯೇಷನ್‌ನ ವತಿಯಿಂದ ಯಶಸ್ವಿಯಾಗಿ ರ‍್ಯಾಲಿಗಳನ್ನು ಆಯೋಜಿಸುವ ಮೂಲಕ ಕೊಡಗಿನ ಕ್ರೀಡಾಪಟುಗಳಿಗೆ ಹಾಗೂ ಹೊರ ಜಿಲ್ಲೆಯ, ರಾಜ್ಯದ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುತ್ತಿದ್ದಾರೆ.

ಮಡಿಕೇರಿ, ಗೋಣಿಕೊಪ್ಪ ದಸರಾ ಯಶಸ್ಸುಗೊಳಿಸಿ: ಜಿಲ್ಲಾಧಿಕಾರಿ

Oct 08 2023, 12:01 AM IST
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಗೆ ಸಂಬಂಧಿಸಿದಂತೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಮಾತನಾಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

15ರಿಂದ ಕೆಎಸ್‌ಆರ್‌ಟಿಸಿ ‘ಮಂಗಳೂರು ದಸರಾ ದರ್ಶನ’ ಪ್ಯಾಕೆಜ್‌ ಪ್ರವಾಸ

Oct 08 2023, 12:00 AM IST
ಈ ಬಾರಿ ಮಂಗಳೂರು ದಸರಾ ದರ್ಶನದಲ್ಲಿ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಪಂಚದುರ್ಗಾ ದರ್ಶನ ವ್ಯವಸ್ಥೆ ಪರಿಚಯಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕಳೆದ ವರ್ಷ ಟೂರ್‌ ಪ್ಯಾಕೇಜ್‌ಗೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಅದೇ ರೀತಿಯ ಪ್ಯಾಕೆಜ್‌ಗಳನ್ನು ಸಿದ್ಧಪಡಿಸಿದೆ.

ದಸರಾ ಕವಿಗೋಷ್ಠಿಗೆ ಪ್ರತ್ಯೇಕ ಉಪಸಮಿತಿ ರಚಿಸಲು ಒತ್ತಾಯ

Oct 07 2023, 02:20 AM IST
ದಸರಾ ಕವಿಗೋಷ್ಠಿಗೆ ಪ್ರತ್ಯೇಕ ಉಪಸಮಿತಿ ರಚಿಸಲು ಒತ್ತಾಯ

ದಸರಾ ನಿಮಿತ್ತ ತುಳಜಾಪೂರಕ್ಕೆ 110 ತಡೆ ರಹಿತ ಬಸ್‌ ಸಂಚಾರ

Oct 07 2023, 02:19 AM IST
ಅ.6ರಿಂದ ನ.7ರ ವರೆಗೆ ಸಂಚಾರ । ಭಕ್ತರ ಪ್ರಯಾಣಕ್ಕೆ ವಿಶೇಷ ಬಸ್‌ ವ್ಯವಸ್ಥೆಹುಮನಾಬಾದ್‌ನಲ್ಲಿ ಚಾಲನೆ ನೀಡಿ ವಿಭಾಗೀಯ ನಿಯಂತ್ರಣಾಧಿಕಾರಿ ಮಾಹಿತಿ

ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ

Oct 07 2023, 02:14 AM IST
ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ

ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಡಿಸಿಎಂಗೆ ಆಹ್ವಾನ

Oct 06 2023, 01:22 AM IST
ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಡಿಸಿಎಂ ಡಿಕೆಶಿಗೆ ಆಹ್ವಾನ

ವೈಭವದ ‘ಮಂಗಳೂರು ದಸರಾ’ 15ರಿಂದ ಆರಂಭ

Oct 06 2023, 01:20 AM IST

ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ಕ್ಷಣಗಣನೆ ಆರಂಭಾಗಿದ್ದು, ಈ ಬಾರಿ ಅ.15ರಿಂದ 25ರವರೆಗೆ ನಡೆಯಲಿದೆ.

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಪ್ರಮೋದಾದೇವಿ ಒಡೆಯರ್

Oct 06 2023, 01:11 AM IST
ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಪ್ರಮೋದಾದೇವಿ ಒಡೆಯರ್, ಮೈಸೂರು ರಾಜವಂಶಸ್ಥರಿಂದ ಮೊದಲ ಬಾರಿಗೆ ಚಾಲನೆ
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved