ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಜರಂಗದಳ ಸೇನೆ ಖಂಡನೆ
Aug 29 2025, 01:00 AM ISTರಾಜ್ಯ ಸರ್ಕಾರಕ್ಕೆ ಅವರ ಬಗ್ಗೆ ಮೃಧು ಧೋರಣೆ ಇದ್ದರೆ ಅವರನ್ನು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯುವ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಅಥವಾ ಕನ್ನಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲಿ, ಅದು ಬಿಟ್ಟು ದಸರಾ ಉತ್ಸವ ನಾಡಿನ ಹಬ್ಬವಾಗಿದ್ದು, ಹಿಂದುಗಳ ಧಾರ್ಮಿಕ ಆಚರಣೆಯಾಗಿದೆ.