• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಷ್ತಾಕ್‌ ದಸರಾ ಉದ್ಘಾಟನೆ ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆ: ಪಾಟೀಲ

Aug 30 2025, 01:01 AM IST
ಕನ್ನಡಕ್ಕೆ ಮೊದಲ ಬೂಕರ್‌ ಪ್ರಶಸ್ತಿ ತಂದು ಕೊಡುವ ಮೂಲಕ ನಾಡಿನ ಕೀರ್ತಿ ಎತ್ತಿ ಹಿಡಿದಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆಯಾಗಿದೆ. ಇದನ್ನು ಸಹಿಸದ ಮಾಜಿ ಸಂಸದ ಪ್ರತಾಪ ಸಿಂಹ ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ಶಾಸಕ ಜಿ.ಎಸ್‌. ಪಾಟೀಲ ಕಿಡಿಕಾರಿದ್ದಾರೆ.

ದಸರಾ ಉತ್ಸವಕ್ಕೆ ದುಬಾರೆಯಿಂದ 3 ಆನೆ

Aug 30 2025, 01:00 AM IST
ತುಮಕೂರು ದಸರಾ -2025 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಜಿಲ್ಲೆಯ ಸಾವಿರಾರು ಕಲಾವಿದರಿಗೆ ತಮ್ಮ ಕಲೆಯನ್ನು ಪ್ರದರ್ಶನ ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ದಸರಾ ಕ್ರೀಡಾಕೂಟಕ್ಕೆ ಚಾಲನೆ

Aug 30 2025, 01:00 AM IST
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.

31ಕ್ಕೆ ನಾರ್ವೆಯಲ್ಲಿ ತಾಲೂಕು ದಸರಾ ಕ್ರೀಡಾಕೂಟ

Aug 29 2025, 01:00 AM IST
ಕೊಪ್ಪತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.31ರ ಭಾನುವಾರ ಬೆಳಿಗ್ಗೆ 9 ರಿಂದ ನಾರ್ವೆ ಶ್ರೀ ಸ್ವಯಂಪ್ರಕಾಶ ಸರಸ್ವತಿ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕ ಓಣಿತೋಟ ರತ್ನಕರ್ ತಿಳಿಸಿದ್ದಾರೆ.

ಮೈಸೂರು ದಸರಾ: ಬಾನು ಮುಷ್ತಾಕ್ ಬದಲಿಸಲು ಆಗ್ರಹ

Aug 29 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಿದ್ದರೆ, ತಮ್ಮ ಮನೆಯ ಕಾರ್ಯಕ್ರಮದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಯಿಸಿಕೊಳ್ಳಲಿ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ

Aug 29 2025, 01:00 AM IST
ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಜರಂಗದಳ ಸೇನೆ ಖಂಡನೆ

Aug 29 2025, 01:00 AM IST
ರಾಜ್ಯ ಸರ್ಕಾರಕ್ಕೆ ಅವರ ಬಗ್ಗೆ ಮೃಧು ಧೋರಣೆ ಇದ್ದರೆ ಅವರನ್ನು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯುವ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಅಥವಾ ಕನ್ನಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲಿ, ಅದು ಬಿಟ್ಟು ದಸರಾ ಉತ್ಸವ ನಾಡಿನ ಹಬ್ಬವಾಗಿದ್ದು, ಹಿಂದುಗಳ ಧಾರ್ಮಿಕ ಆಚರಣೆಯಾಗಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಚಿಂತನೆಗೆ ನಮ್ಮ ಆಕ್ಷೇಪ: ಸಿ.ಟಿ. ರವಿ

Aug 29 2025, 01:00 AM IST
ಚಿಕ್ಕಮಗಳೂರು, ಸರ್ಕಾರ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ನೇಮಕ ಮಾಡಿದೆ. ವ್ಯಕ್ತಿ ಆಯ್ಕೆ ತಕರಾರಿಗಿಂತ ಅವರ ಚಿಂತನೆ-ಅಭಿಪ್ರಾಯಕ್ಕೆ ನಮ್ಮ ಆಕ್ಷೇಪವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಚಾಮುಂಡೇಶ್ವರಿ, ದಸರಾ ಆಚರಣೆ ಗೊಂದಲದ ಸಂಗತಿ ಕುರಿತು ಪ್ರಮೋದಾದೇವಿ ಒಡೆಯರ್ ಬೇಸರ

Aug 29 2025, 01:00 AM IST

ಕರ್ನಾಟಕ ಸರ್ಕಾರವು ಈ ವರ್ಷ ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು, ವಿಶೇಷವಾಗಿ ಚಾಮುಂಡಿಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಾ ರಾಜಕೀಯವು ನಡೆಯುತ್ತಿರುವ ಸಂಗತಿ ತೀವ್ರ ಬೇಸರ ತಂದಿದೆ. 

ದಸರಾ ಶೋಭಾಯಾತ್ರೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ

Aug 27 2025, 01:00 AM IST
ಮಧ್ಯ ಕರ್ನಾಟಕ ಹರಿಹರದಲ್ಲಿ ನಡೆಯುವ ದಸರಾ ಹಬ್ಬದ ಶೋಭಾಯಾತ್ರೆಯು ಮೈಸೂರು ನಾಡಹಬ್ಬದ ಮೆರವಣಿಗೆಯಂತೆ ಬಿಂಬಿತವಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved