ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 2ನೇ ತಂಡದಲ್ಲಿ ನಾಡಿಗೆ ಆಗಮಿಸಿರುವ 5 ಆನೆಗಳ ತೂಕ ಪರೀಕ್ಷೆಯಲ್ಲಿ ಸುಗ್ರೀವ ಆನೆಯು ಬಲಶಾಲಿಯಾಗಿ ಹೊರ ಹೊಮ್ಮಿತು. ಕೇವಲ 5 ಕೆ.ಜಿ. ವ್ಯತ್ಯಾಸದಿಂದ ಅಜಾನುಬಾಹು ಶ್ರೀಕಂಠ ಆನೆಯು 2ನೇ ಸ್ಥಾನ ಪಡೆಯಿತು.
ಹಿಂದೂ, ಮುಸ್ಲಿಂ ಎಂದು ಬೇರ್ಪಡಿಸುವುದು ಸರಿಯಲ್ಲ. ನಾವೆಲ್ಲರೂ ಒಂದೇ. ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವುದನ್ನು ಯಾರೂ ವಿರೋಧಿಸಬಾರದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಬಲ ಸೂಚಿಸಿದರು.
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ರಾಜಕೀಯ ಜಟಾಪಟಿ
ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.