• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!

Aug 17 2025, 11:47 AM IST

ದಸರಾದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿರುವ ಆನೆಗಳಿಗೆ ಒಟ್ಟು 630ಕ್ಕೂ ಹೆಚ್ಚು ಟನ್‌ ಆಹಾರ ನೀಡಲಾಗುತ್ತದೆ!

ಈ ಬಾರಿಯೂ ವಿಜೃಂಭಣೆಯ ತುಮಕೂರು ದಸರಾ

Aug 17 2025, 01:33 AM IST
ಪ್ರಸಕ್ತ ಸಾಲಿನಲ್ಲಿ 11 ದಿನಗಳ ತುಮಕೂರು ದಸರಾ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಹಲವು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ದಸರಾ ಅದ್ಧೂರಿಯಾಗಿ ಆಯೋಜನೆಗೆ ಸೂಚನೆ: ಹಂಪನಗೌಡ ಬಾದರ್ಲಿ

Aug 16 2025, 12:00 AM IST
ಮೈಸೂರು ದಸರಾ ಮಾದರಿಯಲ್ಲಿ ಸೆ.22 ರಿಂದ ಅ.2 ರವರೆಗೆ ಸಿಂಧನೂರು ದಸರಾ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ದಸರಾ ಗಜಪಡೆಯ ‘ನಡಿಗೆ’ ತಾಲೀಮು ಆರಂಭ

Aug 13 2025, 12:30 AM IST
ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯು ಮಂಗಳವಾರದಿಂದ ಅಧಿಕೃತವಾಗಿ ನಡಿಗೆ ತಾಲೀಮು ಆರಂಭಿಸಿದವು. ವಿಶ್ವ ಆನೆ ದಿನಾಚರಣೆಯಂದೇ ದಸರಾ ಆನೆಗಳು ತಾಲೀಮು ಆರಂಭಿಸಿದ್ದು ಈ ಬಾರಿಯ ವಿಶೇಷವಾಗಿತ್ತು.

ಜಿಲ್ಲಾ/ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಿದ್ದತೆಗೆ ಸೂಚನೆ

Aug 13 2025, 12:30 AM IST
ರಾಮನಗರ: 2025-26ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಆ.18ರಂದು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 1ರಂದು ಆಯೋಜಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯರವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಅವರಿಗೆ ಸೂಚಿಸಿದರು.

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.

Aug 12 2025, 12:02 PM IST

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿ ಮೈಸೂರು ಅರಮನೆ ಸೇರಿಕೊಂಡಿರುವ 9 ಆನೆಗಳ ತೂಕವನ್ನು ಸೋಮವಾರ ಪರೀಕ್ಷಿಸಲಾಯಿತು.

ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ

Aug 11 2025, 12:30 AM IST

ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ದಸರಾ ಕ್ರೀಡಾಕೂಟವನ್ನು ಅಚ್ಚುಕಟ್ಟು ಆಯೋಜಿಸಿ

Aug 10 2025, 01:30 AM IST
ಈ ಬಾರಿಯ ತಾಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.

ದಸರಾ: ಮತ್ತೆ ಸಮಸ್ಯೆ ಆಗದಂತೆ ನಿಗಾ ಇರಲಿ

Aug 09 2025, 02:04 AM IST
ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಯುವ ಶಿವಮೊಗ್ಗ ದಸರಾದಲ್ಲಿ ಕಳೆದ ಬಾರಿ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.

ದಸರಾ ದೀಪಾಲಂಕಾರ ಆಕರ್ಷಕ, ವಿನೂತನವಾಗಿರಲಿ

Aug 09 2025, 02:02 AM IST
ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved