• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ನಿಮಿತ್ತ ‘ಗರ್ಬಾ’ ಹಾಡು ಬರೆದ ಪ್ರಧಾನಿ ನರೇಂದ್ರ ಮೋದಿ : ದುರ್ಗಾ ದೇವಿಗೆ ಸಮರ್ಪಣೆ

Oct 08 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಪ್ರಯುಕ್ತ ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ‘ಗರ್ಬಾ’ ಹಾಡನ್ನು ಸೋಮವಾರ ಟ್ವೀಟ್ ಮಾಡಿದ್ದಾರೆ.

ಇಂದು ಮಹಿಳಾ ದಸರಾ

Oct 08 2024, 01:02 AM IST
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ 7ನೇ ವರ್ಷದ ಮಹಿಳಾ ದಸರಾ ನಡೆಯಲಿದೆ. ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲಾಗಿದೆ.

ದಸರಾ ಉತ್ಸವದಿಂದ ಶ್ರೀರಂಗಪಟ್ಟಣದ ಹೆಸರು ಉನ್ನತ ಮಟ್ಟಕ್ಕೆ: ಸತೀಶ್ ಜಾರಕಿಹೊಳಿ

Oct 08 2024, 01:01 AM IST
ಶ್ರೀರಂಗಪಟ್ಟಣ ದಸರಾ ಬಹಳ ಅದ್ಧೂರಿಯಾಗಿ ಜರುಗಿದೆ. ಈ ವೇದಿಕೆಯ ಮುಖಾಂತರ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಮಾಡಿಕೊಡಲಾಗಿದೆ. ಕಲಾವಿದರು ಪ್ರದರ್ಶನ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲಿ. ಅದೇ ರೀತಿ ಉತ್ಸವದ ಮೂಲಕ ಶ್ರೀರಂಗಪಟ್ಟಣದ ಹೆಸರು ಉನ್ನತ ಮಟ್ಟಕ್ಕೇರಲಿದೆ.

ಉಡುಪಿ-ಉಚ್ಚಿಲ ದಸರಾ: ಮೈನವಿರೇಳಿಸಿದ ಪೊಣ್ಣು ಪಿಲಿಗಳ ನಲಿಕೆ!

Oct 07 2024, 01:43 AM IST
ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾವು ಹೆಸರಿಗೆ ತಕ್ಕಂತೆ ವೈವಿಧ್ಯಮಯವಾಗಿ ವೈಭವಯುತವಾಗಿ ನಡೆಯುತ್ತಿದೆ.

ಶ್ರೀರಂಗಪಟ್ಟಣ : ಜನಮನ ಸೆಳೆದ ದಸರಾ ಅಂಗವಾಗಿ ಏರ್ಪಡಿಸಿದ್ದ 52 ಜೊತೆ ಕಾಟಾ ಕುಸ್ತಿ ಪಂದ್ಯಾವಳಿ

Oct 07 2024, 01:41 AM IST

ಶ್ರೀರಂಗಪಟ್ಟಣ, ತಾಲೂಕಿನ ಬಾಬುರಾಯನಕೊಪ್ಪಲು, ಗಂಜಾಂ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಬೆಳಗಾಂ ಸೇರಿದಂತೆ ಇತರೆಡೆಗಳಿಂದ ಸುಮಾರು 52 ಕ್ಕೂ ಹೆಚ್ಚು ಕಾಟಾ ಕುಸ್ತಿ ಪೈಲ್ವಾನರು ಆಗಮಿಸಿದ್ದರು.  

ಉತ್ತಮ ಮಳೆ,ಬೆಳೆಯಿಂದ ದಸರಾ ಸಂಭ್ರಮಕ್ಕೆ ಕಳೆ

Oct 07 2024, 01:37 AM IST
ಪ್ರತಿ ವರ್ಷ ದಸರಾ ಹಬ್ಬವನ್ನು ಎಸ್.ಎಸ್.ಕೆ ಸಮಾಜ ಬಾಂಧವರು ಅತ್ಯಂತ ಅದ್ಧೂರಿಯಾಗಿ ಗದಗ ನಗರದಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ

ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ- ಡಿ.ಕೆ.ಶಿವಕುಮಾರ್ ಅಷ್ಟೇ ಅಲ್ಲ ಮುಖ್ಯಮಂತ್ರಿ ಹುದ್ದೆ ಮೇಲೆ ಏಳೆಂಟು ಟವಲ್: ಬಿವೈವಿ

Oct 07 2024, 01:35 AM IST
ಮುಡಾ ಅಕ್ರಮ ಸಂಬಂಧ ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ.

ಅರ್ಥಪೂರ್ಣತೆ ಕಳೆದುಕೊಂಡ ಶ್ರೀರಂಗಪಟ್ಟಣ ದಸರಾ..!

Oct 07 2024, 01:34 AM IST
ಕಳೆದ ಐದಾರು ವರ್ಷಗಳಿಂದ ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ವೆಲ್ಲೆಸ್ಲಿ ಸೇತುವೆ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ತೆರಳುವ ಪ್ರಯಾಣಿಕರನ್ನು ಆಕರ್ಷಿಸುವಂತೆ ಮಾಡಿ ಹೊಸ ಮೆರಗು ನೀಡಿತ್ತು. ಆದರೆ, ಈ ಬಾರಿ ದಸರಾ ಆಚರಣೆಯಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

ದಸರಾ: ರಾಜರಾಜೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಡೀಸಿ ಶುಭ ಕಲ್ಯಾಣ್

Oct 07 2024, 01:34 AM IST
ಶರನ್ನವರಾತ್ರಿ ಪ್ರಯುಕ್ತ ಜರುಗಿದ ಕನಕದುರ್ಗಾ ಹೋಮದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಮತ್ತಿತರರು ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು.

ದಸರಾ ಹಬ್ಬಕ್ಕೆ ಮನೆಮನೆಯಲ್ಲೂ ಸಂಭ್ರಮ

Oct 07 2024, 01:32 AM IST
ಚಾಮರಾಜನಗರ: ದಸರಾ ಹಬ್ಬ ನಾಡಿನ ಹಬ್ಬವಾಗಿದ್ದು, ಮೈಸೂರು ಮತ್ತು ಚಾಮರಾಜನಗರದ ಮನೆ ಮನೆಗಳಲ್ಲೂ ದಸರಾ ಆಚರಣೆ ನಡೆಯುತ್ತಿದೆ, ದೀಪಾಲಂಕಾರ, ಸಾಂಸ್ಕೃತಿಕ ಮತ್ತು ದೇವತಾ ಕಾರ್ಯಕ್ರಮಗಳು ಸಂಭ್ರಮವನ್ನುಂಟು ಮಾಡುತ್ತವೆ ಎಂದು ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved