• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ದಾಖಲೆ ಸೃಷ್ಠಿಸಿದವರ, ಸಹಿ ಮಾಡಿದವರ ಮೇಲೆ ಕ್ರಮ

Jan 29 2025, 01:33 AM IST
ನಕಲಿ ದಾಖಲೆ ಮೇಲೆ ಅಸಲಿ ಜಮೀನನ್ನು ಕ್ರಯಪತ್ರ ಮಾಡಿಕೊಟ್ಟಿರುವ ಅಧಿಕಾರಿಗಳ ಮೇಲೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪಿಗಳ ಮೇಲೆ ಕ್ರಮಕ್ಕೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಸಿ. ಬಿ. ಸುರೇಶ ಬಾಬು ಹೇಳಿದರು.

ಸ್ವಾಮಿತ್ವ ಯೋಜನೆಯ ಮೂಲಕ ತಮ್ಮ ಆಸ್ತಿ ದಾಖಲೆ ಭದ್ರಪಡಿಸಿಕೊಳ್ಳಿ

Jan 28 2025, 12:46 AM IST
ಯಳಂದೂರು ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದ ಸ್ವಾಮಿತ್ವ ಯೋಜನೆಯ ವಿಶೇಷ ಗ್ರಾಮಸಭೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ ಸೇರಿದಂತೆ ಅನೇಕರು ಇದ್ದರು.

24 ಗಂಟೆಗಳ ಕಾಲ ನಿರಂತರ ರಕ್ತದಾನ ಶಿಬಿರ: 1525 ಯೂನಿಟ್ ರಕ್ತ ಸಂಗ್ರಹಿಸಿ ಜೀವಧಾರೆ ಟ್ರಸ್ಟ್ ನಿಂದ ದಾಖಲೆ

Jan 25 2025, 01:02 AM IST
ಶಿಬಿರದಲ್ಲಿ ಮೈಸೂರು ಕೆ ಆರ್ ಹಾಸ್ಪಿಟಲ್ -213 ಯೂನಿಟ್, ಆದಿಚುಂಚನಗಿರಿ ಆಸ್ಪತ್ರೆ -106 ಯೂನಿಟ್, ಬೆಂಗಳೂರು ಕಮಾಂಡೋ ಹಾಸ್ಪಿಟಲ್ -57 ಯೂನಿಟ್, ಮಂಡ್ಯ ಜಿಲ್ಲಾ ಆಸ್ಪತ್ರೆ -1011 ಯೂನಿಟ್, ಚಾಮರಾಜನಗರ ಜಿಲ್ಲಾ ಆಸ್ಪತ್ರೆ -138 ಯೂನಿಟ್ ಸೇರಿ ಒಟ್ಟು 1525 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಯಿತು.

ರೈತರ ಭೂ ದಾಖಲೆ ಡಿಜಿಟಲೀಕರಣಕ್ಕೆ ನಿರ್ಧಾರ: ಶಾಸಕ ಚೆನ್ನಾರೆಡ್ಡಿ

Jan 20 2025, 01:31 AM IST
Decision to Digitize Land Records of Farmers: MLA Chennareddy

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ

Jan 14 2025, 01:02 AM IST
ಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಡಿಜಿಟಲೀಕರಣದಿಂದ ಭೂ ದಾಖಲೆ ಬೇಗ ಕೈಗೆಟಕುತ್ತವೆ: ಶಾಸಕ ವಜ್ಜಲ್

Jan 14 2025, 01:02 AM IST
Digitization will make land records more accessible: MLA Vajjal

ರೈತರ ಎಲ್ಲಾ ಭೂ ದಾಖಲೆ ಡಿಜಿಟಲೀಕರಣ: ಟಿ.ಡಿ.ರಾಜೇಗೌಡ

Jan 11 2025, 12:45 AM IST
ನರಸಿಂಹರಾಜಪುರ, ಕಂದಾಯ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಸುರಕ್ಷಾ ಯೋಜನೆಯಿಂದ ಇನ್ನು ಮುಂದೆ ರೈತರ ಎಲ್ಲಾ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಭೂ ದಾಖಲೆ ಗಣಕೀಕರಣ

Jan 10 2025, 12:46 AM IST
ರೈತರು ಜಮೀನನ್ನು ಮಾರಾಟಮಾಡಲು ಮತ್ತು ಕೊಂಡುಕೊಳ್ಳಲು ಭೂದಾಖಲೆಗಳು ಬಹುಮುಖ್ಯ, ಹಾಗಾಗಿ ದಾಖಲೆಗಳು ನಶಿಸದೇ, ಬೆಂಕಿಗೆಬಿದ್ದು ಹಾಳಾಗುವುದನ್ನು ತಡೆದು ಸುರಕ್ಷಿತವಾಗಿರಲು ದಾಖಲೆಗಳನ್ನು ಗಣಕೀಕರಣ ಮಾಡಿ ಸಂರಕ್ಷಿತವಾಗಿಡುವ ಕಾರ್ಯಕ್ರಮವಾಗಿದೆ, ಈ ಕಾರ್ಯವನ್ನು 8 ತಿಂಗಳ ಕಾಲಾವಧಿಯೊಳಗೆ ಮುಗಿಸಲಾಗುವುದು

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Jan 09 2025, 12:45 AM IST

ರಾಜ್ಯ ಸರ್ಕಾರದ ‘ಭೂಸುರಕ್ಷಾ ಯೋಜನೆ’ಗೆ ಇಂದು ಗುಡಿಬಂಡೆ ತಾಲೂಕಿನ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

60 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದೇ ಕೈ ನಾಯಕರೆಂದ ಎಚ್‌ಡಿಕೆ - 40 ಪರ್ಸೆಂಟ್‌ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದಿರಿ?

Jan 07 2025, 10:17 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ ಶೇ.60 ಕಮಿಷನ್‌ ಸುಲಿಗೆ ಮಾಡುತ್ತಿದೆ ಎಂಬ ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಆಧಾರ ಇಲ್ಲದೆ ಆರೋಪ ಮಾಡುವ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ ಎಂದು  ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved