• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಿಂದ ಚಿನಾಬ್‌ ಹರಿವು ಸ್ಥಗಿತ: ಪಾಕ್‌ಗೆ ನೀರು ದಾಖಲೆ ಇಳಿಮುಖ

May 07 2025, 12:46 AM IST
ಸಿಂಧು ನದಿ ನೀರು ಒಪ್ಪಂದವನ್ನು ಭಾರತ ಅಮಾನತಿನಲ್ಲಿ ಇರಿಸಿದ ಸುಮಾರು 1 ವಾರದ ನಂತರ ಭಾರತವು ಸಿಂಧುವಿನ ಉಪನದಿ ಚಿನಾಬ್‌ನಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದೆ. ಇದರಿಂದ ಪಾಕಿಸ್ತಾನಕ್ಕೆ ನದಿ ನೀರು ಹರಿವು ದಾಖಲೆ ಪ್ರಮಾಣದಲ್ಲಿ ಇಳಿದಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ದಾಖಲೆ

May 07 2025, 12:46 AM IST
ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.

2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ

May 02 2025, 12:15 AM IST

ಸೇವಾ ಮತ್ತು ಸರಕು ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್‌ ತಿಂಗಳಿನಲ್ಲಿ ಭರ್ಜರಿ 2.37 ಲಕ್ಷ ಕೋಟಿ ರು. ಜಿಎಸ್ಟಿ ಸಂಗ್ರಹ

14ರ ವೈಭವ್‌ ಶತಕದ ದಾಖಲೆ : ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ವಿಶ್ವದ ಅತಿ ಕಿರಿಯ

Apr 29 2025, 07:59 AM IST

14 ವರ್ಷದ ಉದಯೋನ್ಮುಖ ಆಟಗಾರ ವೈಭವ್‌ ಸೂರ್ಯವಂಶಿ ಸೋಮವಾರದ ಗುಜರಾತ್‌ ಟೈಟಾನ್ಸ್‌ ವಿರುದ್ಧ ಕೇವಲ 35 ಎಸೆತಗಳಲ್ಲೇ ಶತಕ ಬಾರಿಸಿ, ಹಲವು ದಾಖಲೆಗಳನ್ನು ಬರೆದಿದ್ದಾರೆ

ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ

Apr 25 2025, 11:45 PM IST
ನಮ್ಮ ಸಹಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಠಿಸಿ ಜಮೀನನ್ನು ನೋಂದಣಿ ಮಾಡಿಸಿಕೊಂಡಿದ್ದು, ವಂಚಕರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಂಚನೆಗೊಳಗಾದ ರತಿ ವಿಶ್ವನಾಥ್ ಮನವಿ ಮಾಡಿದರು. ಚಂದ್ರೇಗೌಡರ ಮಗನಾದ ಮಧುಸೂಧನ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ಸತ್ಯಾಂಶ ತಿಳಿದು ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಿನಂತಿಸಿದರು.

ಡೇರಿ ನಿರ್ದೇಶಕ ಸ್ಥಾನಕ್ಕಾಗಿ ನಕಲಿ ದಾಖಲೆ ಸೃಷ್ಟಿ

Apr 24 2025, 11:46 PM IST
ಹಾಲು ಒಕ್ಕೂಟದಲ್ಲಿ ಅವ್ಯವಹಾರ ನಿಯಂತ್ರಿಸಲು ಹಾಗೂ ಬೆಳಕಿಗೆ ತರಲು ನಾನೇ ಹಾಲು ಒಕ್ಕೂಟವನ್ನು ಪ್ರವೇಶಿಸುತ್ತೇನೆಂದು ಹೇಳಿಕೊಂಡು ಅಕ್ರಮವಾಗಿ ಸದಸ್ಯತ್ವ ಪಡೆದಿದ್ದಾರೆ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ, ನೀತಿ, ನಿಯಮಗಳನ್ನು ಪಾಲನೆ ಮಾಡಬೇಕು. ಕ್ಷೇತ್ರದ ಜನಪ್ರತಿನಿಧಿಯದವರು ಜನರಿಗೆ ಮಾದರಿಯಾಗಿರಬೇಕು

ಅಬ್ಬಕ್ಕ ಹೋರಾಟದ ಸಮರ್ಪಕ ದಾಖಲೆ ಇಲ್ಲದಿರುವುದು ದುರಂತ: ಶಕುಂತಳಾ ಶೆಟ್ಟಿ

Apr 24 2025, 12:02 AM IST
ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಆಶ್ರಯದಲ್ಲಿ ಇತ್ತೀಚೆಗೆ ಬಿ.ಸಿ.ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಲ್ಲಿ ‘ರಾಣಿ ಅಬ್ಬಕ್ಕ ಬಹುಮುಖ ಚಿಂತನೆ’ ವಿಚಾರಗೋಷ್ಠಿ ನೆರವೇರಿತು.

ದರ್ಶನ್‌, ಸಹಚರರ ಜಾಮೀನು ಅರ್ಜಿ ಇಂದು ಸುಪ್ರೀಂ ವಿಚಾರಣೆ : ಬೇಲ್‌ ರದ್ದುಗೊಳಿಸಲು ಪೂರಕ ದಾಖಲೆ ಸಲ್ಲಿಕೆ

Apr 22 2025, 10:56 AM IST

ಚಂದನವನದ ನಟ ದರ್ಶನ್ ಜಾಮೀನು ರದ್ದುಕೋರಿರುವ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂಕೋಟ್೯ನಲ್ಲಿ ಬರಲಿದೆ.

ರಾಜ್ಯದಲ್ಲಿ ‘ಬಿಸಿಲು’ ಏಪ್ರಿಲ್‌ನಲ್ಲಿ ದಾಖಲೆ : 44.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ

Apr 22 2025, 01:45 AM IST
ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಸೋಮವಾರ ಈ ಬೇಸಿಗೆ ಕಾಲದ ಅತ್ಯಧಿಕ 44.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಕಲ್ಯಾಣ ಕರ್ನಾಟಕದ ಈ ಉಭಯ ಜಿಲ್ಲೆಗಳಲ್ಲಿ ಬಿಸಿಗಾಳಿ, ನಿರಂತರ ಉಷ್ಣ ಅಲೆಗಳಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹದೇಶ್ವರ ಬೆಟ್ಟದಲ್ಲಿ ₹3.26 ಕೋಟಿ ದಾಖಲೆ ಮೊತ್ತ ಸಂಗ್ರಹ

Apr 18 2025, 12:33 AM IST
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 40
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved