ದಾಖಲೆ ಡಿಜಿಟಲೀಕರಣ ತಾಲೂಕಿನಲ್ಲಿ ವೇಗ ಪಡೆಯಲಿ
Feb 08 2025, 12:31 AM ISTಶಿಕಾರಿಪುರ: ಪೋಡಿ ಕಾರ್ಯಕ್ಕೆ, ದಾಖಲೆ ಡಿಜಿಟಲ್ ಮಾಡುವ ಕಾರ್ಯ ತಾಲೂಕಿನಲ್ಲಿ ವೇಗ ಪಡೆಯಬೇಕಿದೆ. ಸರ್ವೆ ಇಲಾಖೆ ಕಾರ್ಯವೈಖರಿ ಕುರಿತು ಜನರು ಆರೋಪ ಹೆಚ್ಚಾಗಿದೆ. ಮನೆ ನಿರ್ಮಾಣಕ್ಕೆ ಜನರು ಅರಣ್ಯ, ಕಂದಾಯ ಜಮೀನಿನಲ್ಲಿ ಮಣ್ಣು ಪಡೆದರೆ ಅದಕ್ಕೆ ದುಬಾರಿ ದಂಡ ಹಾಕುವುದು ಬೇಡ. ಅದನ್ನೆ ದಂಧೆ ಮಾಡುವರಿಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.