ಶಾಸಕ ರವಿಗಣಿಗ ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ರು. ಆಹ್ವಾನ ನೀಡಿರುವ ಸಾಕ್ಷ್ಯಇರುವುದಾದರೆ ದಾಖಲೆಗಳನ್ನು ಜನರ ಮುಂದೆ ಇಡಲಿ ಎಂದು ಚನ್ನಪಟ್ಟಣ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶಾಸಕ ಗಣಿಗ ಅವರಿಗೆ ಸವಾಲು ಹಾಕಿದರು.
ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.
ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.