• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಚಿತ್ರ ಸಂತೆಯ ಫಲಿತಾಂಶ ಪ್ರಕಟ

Mar 06 2024, 02:21 AM IST
ಚಿತ್ರದುರ್ಗದ ಟಿ.ಎಂ. ಪ್ರಥಮ ಬಹುಮಾನ, ಜಿ.ಎಸ್.ಕೃಷ್ಣ ಹರಿಹರ (ನಟರಾಜ ಚಿತ್ರ) ದ್ವಿತೀಯ ಬಹುಮಾನ, ಚಿಕ್ಕೋಡಿಯ ಶಿವಪ್ಪ ಕೋಥ್ (ಗಿಳಿಗಳು ಚಿತ್ರ), ಸುರಪುರದ ಸಿದ್ದನಗೌಡ ಎಸ್.ಗಬಸವಳಗಿ (ವೀಣಾಪಾಣಿ ಚಿತ್ರ) ದ್ವಿತೀಯ ಬಹುಮಾನ, ಬೆಂಗಳೂರಿನ ಎಲ್.ರವಿ(ವಿಷ್ಣು ಮಿನಿಯೇಚರ್ ಚಿತ್ರ)ಕ್ಕೆ ಲಭಿಸಿದೆ.

ದಾವಣಗೆರೆ ಪಾಲಿಕೆ ಬಜೆಟ್‌: ಸ್ಕೈವಾಕ್‌, ಫ್ಲೈಓವರ್ ಗೆ ಅನುದಾನ

Feb 28 2024, 02:35 AM IST
ಸ್ಕೈ ವಾಕ್‌, ಮೇಲ್ಸೇತುವೆಗಳು, ಸೋಲಾರ್ ದೀಪಗಳ ಅಳವಡಿಕೆ, ಬಾತಿ ಕೆರೆ, ‍ಆವರಗೆರೆ ಕೆರೆಗಳ ಅಭಿವೃದ್ಧಿ, ನೂತನ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು, ವೇತನ, ಮತ್ತಿತರೆ ಖರ್ಚುಗಳಿಗೆ ಅನುದಾನ ಮೀಸಲಿಟ್ಟು, ಪಾಲಿಕೆಯಿಂದ 17.65 ಕೋಟಿ ರು.ಗಳ ಉಳಿತಾಯ ಬಜೆಟ್ ಮಂಡಿಸಿದರೆ, ಆಡಳಿತ ಪಕ್ಷ ಬಜೆಟ್ ಸಮರ್ಥಿಸಿಕೊಂಡರೆ ವಿಪಕ್ಷ ಬಿಜೆಪಿ ಬಜೆಟ್‌ಗೆ ಖಾಲಿ ಡಬ್ಬದ ಬಜೆಟ್‌ ಅಂತಾ ಹೀಗಳೆಯಿತು.

ದಾವಣಗೆರೆ ಜಿಲ್ಲೆಯ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್‌

Feb 17 2024, 01:19 AM IST
ಹೊನ್ನಾಳಿ, ಚನ್ನಗಿರಿ ತಾಲೂಕಿನ ಕೆರೆಗಳನ್ನು ತುಂಬಿಸುವ, ಇಂದಿಗೂ ಅಪೂರ್ಣವಾಗಿರುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕೇಂದ್ರದ 5,300 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೇಲ್ದಂಡೆಯಡಿ ಜಗಳೂರು ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.

ದಾವಣಗೆರೆ ಅರ್ಬನ್ ಬ್ಯಾಂಕ್‌: ಬಿರುಸಿನ ಮತದಾನ

Feb 12 2024, 01:32 AM IST
ದಿ ದಾವಣಗೆರೆ ಅರ್ಬನ್ ಬ್ಯಾಂಕ್ ಚುನಾವಣೆಗೆ ಒಟ್ಟು 12,203 ಮತದಾರರಿದ್ದು, ಈ ಪೈಕಿ 5263 ಮತದಾರರು ತಮ್ಮ ಮತ ಚಲಾಯಿಸಿದರು. ಚುನಾವಣೆಗಾಗಿ 10 ಜನರ ಗುಂಪುಗಳ ತಂಡ, ವೈಯಕ್ತಿಕವಾಗಿ ಸ್ಪರ್ಧೆ ಮಾಡಿದವರು, 2-3 ಅಭ್ಯರ್ಥಿಗಳ ಗುಂಪಿನಲ್ಲಿ ಸ್ಪರ್ಧಿಗಳು ಅಂತಿಮ ಕಣದಲ್ಲಿದ್ದು, ಭಾನುವಾರ ಮತ ಚಲಾಯಿಸಿದ 5263 ಮತದಾರರು ಬ್ಯಾಂಕ್‌ಗೆ ನೂತನ ನಿರ್ದೇಶಕರ ಆಯ್ಕೆಗೆ ಅಂತಿಮ ಮುದ್ರೆ ಒತ್ತಿದ್ದಾರೆ.

ಇಚ್ಛಾಶಕ್ತಿ ಇಲ್ಲದೇ ದಾವಣಗೆರೆ ರಾಜಧಾನಿಯಾಗಿಲ್ಲ: ಸಾಹಿತಿ ಜಿ.ಪಿ.ಬಸವರಾಜ

Feb 11 2024, 01:47 AM IST
ದಾವಣಗೆರೆಗೆ ನಾಡಿನ ಎಲ್ಲಾ ದಿಕ್ಕಿನಿಂದಲೂ ಜನರು ಬರುತ್ತಾರೆ. ಆದರೆ, ರಾಜಕೀಯ ಇಚ್ಛಾಶಕ್ತಿಯಿಂದ್ದಂತಹ ಒಂದು ಅವಕಾಶವೂ ಕೈತಪ್ಪಿತು. ಕೈಗಾರಿಕಾ ನಗರ, ವಾಣಿಜ್ಯ ಕೇಂದ್ರವಾಗಿದ್ದ ದಾವಣಗೆರೆ ಈಗ ವಿದ್ಯಾಕೇಂದ್ರವಾಗಿ ಇಡೀ ದೇಶದ ಗಮನ ಸೆಳೆಯುತ್ತಿದೆ. ಇಲ್ಲಿ ಕನ್ನಡ ಭಾಷೆ ಸುಭದ್ರವಾಗಿದ್ದು, ಜನರು ಅಚ್ಚ ಕನ್ನಡ ಭಾಷೆ ಬಳಸುತ್ತಾರೆ. ಯಾವುದೇ ಭಾಷೆಗಳ ಪ್ರಭಾವಕ್ಕೊಳಗಾಗದೇ ನೈಜ, ಶುದ್ಧ ಕನ್ನಡವನ್ನು ಇಲ್ಲಿನ ಜನ ಮಾತನಾಡುತ್ತಾರೆ.

ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:22 AM IST
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.

ದಾವಣಗೆರೆ ಜೈಲಿನಲ್ಲಿ ಕೈದಿಗಳ ಹೊಡೆದಾಟ, ಇಬ್ಬರಿಗೆ ಗಾಯ

Jan 29 2024, 01:30 AM IST
ಜೈಲಿನಲ್ಲಿ ಗುಂಪುಗಳ ಗಲಾಟೆ ಗಮನಿಸಿದ ಜೈಲು ಅಧಿಕಾರಿ, ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕೈದಿಗಳ ಚದುರಿಸಿದರು. ಘರ್ಷಣೆಯಲ್ಲಿ ಗಾಯಗೊಂಡಿದ್ದ ಇಬ್ಬರು ಕೈದಿಗಳ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಲಾಗಿದೆ. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದ ನಂತರ ಕೈದಿಗಳನ್ನು ವಾಪಸ್‌ ಜೈಲಿಗೆ ಕರೆ ತರಲಾಗಿದ್ದು, ಯಾರಿಗೂ ಅಂತಹ ಗಂಭೀರ ಪೆಟ್ಟುಗಳಾಗಿಲ್ಲ.

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ

Jan 28 2024, 01:23 AM IST
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.

ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್‌ ನೀಡಿ: ಬಿಜೆಪಿ ಮುಖಂಡರ ಮನವಿ

Jan 28 2024, 01:16 AM IST
ಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್‌ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.

ಶ್ರೀರಾಮನ ಸ್ಮರಣೆಯಲ್ಲಿ ದಾವಣಗೆರೆ ಕೇಸರಿಮಯ

Jan 20 2024, 02:00 AM IST
ನಗರ, ಜಿಲ್ಲಾದ್ಯಂತ ರಾಮ ನಾಮ ಸ್ಮರಣೆ ಶುರುವಾಗಿದೆ. ಜಿಲ್ಲಾ ಕೇಂದ್ರದಲ್ಲಂತೂ ಶ್ರೀರಾಮನ ಫ್ಲೆಕ್ಸ್ ಗಳು, ಭಗವಾಧ್ವಜಗಳು ರಾರಾಜಿಸುತ್ತಿದ್ದು, ವಿವಿಧ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು ಜನರ ಗಮನ ಸೆಳೆಯುತ್ತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved