• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ : ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿವಿಧ ಕ್ಷೇತ್ರದ 33 ಸಾಧಕರಿಗೆ ಸನ್ಮಾನ

Nov 01 2024, 01:16 AM IST

 ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.

ದಾವಣಗೆರೆ ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ ಮರೀಚಿಕೆ

Oct 31 2024, 12:55 AM IST
ಇಲ್ಲಿನ ಪತ್ರಕರ್ತರ ಪಾಲಿಗೆ ಪ್ರಶಸ್ತಿ ಕನ್ನಡಿಯೊಳಗಿನ ಗಂಟು

23ರಂದು ದಾವಣಗೆರೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ: ರುದ್ರಮುನಿ

Oct 21 2024, 12:42 AM IST
ಸದಾಶಿವ ಆಯೋಗದ ಒಳಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲು ಒತ್ತಾಯಿಸಿ ಅ.23ರಂದು ದಾವಣಗೆರೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯಲ್ಲಿ ಮಾದಿಗ ಮತ್ತು ಛಲವಾದಿ ಸಮಾಜದ ಬಾಂಧವರು ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಮಾದಿಗ-ಛಲವಾದಿ ಸಮುದಾಯಗಳ ಒಕ್ಕೂಟದ ಮುಖಂಡ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರುದ್ರಮುನಿ ಮನವಿ ಮಾಡಿದರು.

ದಾವಣಗೆರೆ ಹಸಿರೀಕರಣಕ್ಕೆ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆ ಪೂರಕ: ಡಾ.ಪ್ರಭಾ

Oct 19 2024, 12:29 AM IST
ಕ್ಲೌಡ್ ಸ್ಟೇಜ್ ಸಂಸ್ಥೆಯ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆಯಡಿ ಭಾರತ ದೇಶಾದ್ಯಾಂತ 100 ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಹಾಗೂ ವೈಯಕ್ತಿಕ ವಿವರ ಮಾಹಿತಿ ಹೊಂದಿರುವ ಟ್ಯಾಪ್ ಆನ್ ಡಿಜಿಟಲ್ ಕಾರ್ಡ್ ಅನ್ನು ಬುಧವಾರ ಬಿಡುಗಡೆ ಮಾಡಿ, ಸಸಿ ನೆಡುವ ಯೋಜನೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಯುಬಿಡಿಟಿಗಾಗಿ ದಾವಣಗೆರೆ ಬಂದ್‌: 17 ಬಂಧನ, ಬಿಡುಗಡೆ

Oct 17 2024, 12:59 AM IST
ರಾಜ್ಯದ ಪ್ರಥಮ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹೆಗ್ಗಳಿಕೆಯ, ಬಡ, ಮಧ್ಯಮ ವರ್ಗದ ಮನೆ ಮಕ್ಕಳು ಎಂಜಿನಿಯರ್‌ ಆಗಲು ಆಸರೆಯಾಗಿದ್ದ ದಾವಣಗೆರೆ ಯುಬಿಡಿಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಿಂದ ಶೇ.50 ಪೇಮೆಂಟ್ ಕೋಟಾ ನೀತಿ ಜಾರಿಗೊಳಿಸಿದ್ದನ್ನು ರದ್ದುಪಡಿಸುವಂತೆ ಕರೆ ನೀಡಿದ್ದ ದಾವಣಗೆರೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ಕಂಡರೂ, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಯೂರೋಪ್ ಮಾದರಿಯಲ್ಲಿ ದಾವಣಗೆರೆ ವೃತ್ತಗಳ ನಿರ್ಮಾಣ

Oct 16 2024, 12:45 AM IST
Davanagere doctors' sit-in in support of Kolkata strike: IMA is very,angry. the rape, murder of a medical. student in West Bengal, ದಾವಣಗೆರೆ ಸುದ್ದಿ: ಕೊಲ್ಕತ್ತಾ ಮುಷ್ಕರ, ಬೆಂಬಲಿಸಿ. ದಾವಣಗೆರೆ ವೈದ್ಯರ, ಧರಣಿ.

ಕೊಲ್ಕತ್ತಾ ಮುಷ್ಕರ ಬೆಂಬಲಿಸಿ ದಾವಣಗೆರೆ ವೈದ್ಯರ ಧರಣಿ

Oct 16 2024, 12:33 AM IST
ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಖಂಡಿಸಿ ಕೋಲ್ಕತ್ತಾದಲ್ಲಿ ಕಿರಿಯ ವೈದ್ಯರ ಹೋರಾಟ ಬೆಂಬಲಿಸಿ ದಾವಣಗೆರೆ ಐಎಂಎ ಹಾಲ್ ಮುಂದೆ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.

ದೇಶದ ಅಭಿವೃದ್ಧಿಗೆ ದಾವಣಗೆರೆ ಕೊಡುಗೆ ದೊಡ್ಡದು

Oct 14 2024, 01:24 AM IST
ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಎಚ್‌ಡಿಕೆ ಮಾತು

16ರಂದು ಯುಬಿಡಿಟಿ ಕಾಲೇಜು ಉಳಿಸಲು ದಾವಣಗೆರೆ ಬಂದ್‌

Oct 14 2024, 01:22 AM IST
ಯುಬಿಡಿಟಿ ಕಾಲೇಜು ಉಳಿಸಿ ಘೋಷಣೆಯೊಂದಿಗೆ ಅ.16 ದಾವಣಗೆರೆ ಬಂದ್‌ಗೆ ಕೈ ಜೋಡಿಸುವಂತೆ ಎಐಡಿಎಸ್‌ಒ ಹಾಗೂ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯಿಂದ ಶನಿವಾರ ಪ್ರಚಾರ ಜಾಥಾ ನಡೆಸಲಾಯಿತು.

16ರಂದು ಯುಬಿಡಿಟಿ ಕಾಲೇಜು ಉಳಿಸಲು ದಾವಣಗೆರೆ ಬಂದ್‌

Oct 08 2024, 01:04 AM IST
ದಾವಣಗೆರೆಯ ಯುಬಿಡಿಟಿ ಕಾಲೇಜನ್ನು ರಾಜ್ಯದ ಬಡ ವಿದ್ಯಾರ್ಥಿಗಳಿಗಾಗಿ ಉಳಿಸುವ ಸಲುವಾಗಿ ಅ.16ರಂದು ಎಐಡಿಎಸ್‌ಒ ವತಿಯಿಂದ ದಾವಣಗೆರೆ ಬಂದ್ ಕರೆ ನೀಡಲಾಗಿದೆ ಎಂದು ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬೀಳೂರು ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved