• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಜಿಲ್ಲೆಯಲ್ಲಿ 56 ಪೋಕ್ಸೋ ಪ್ರಕರಣಗಳು ದಾಖಲು

Jul 04 2024, 01:08 AM IST
ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಅರಿವು ಹೆಚ್ಚಿಸುವ ಸಲುವಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ, ಭಿಕ್ಷಾಟನೆ ಮತ್ತು ಕಡ್ಡಾಯ ಶಿಕ್ಷಣದ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ತಿಳಿಸಿದರು.

ದಾವಣಗೆರೆ ಸೋಲು: ಬಿಜೆಪಿ ಪ್ರಮುಖರಿಗೆ ಮಾಹಿತಿಯಿತ್ತ ಜಿಲ್ಲಾ ಮುಖಂಡರ ನಿಯೋಗ

Jun 16 2024, 01:52 AM IST
ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೆಲುವಿನ ಕ್ಷೇತ್ರಗಳ ಪಟ್ಟಿಯಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರ ಸೋತಿದ್ದನ್ನು ಸ್ವತಃ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಸೋಲಿಗೆ ಕಾರಣಗಳ ಪಟ್ಟಿ ಸಮೇತ ಇದೀಗ ಪಕ್ಷದ ಜಿಲ್ಲಾ ಮುಖಂಡರ ನಿಯೋಗವು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವಿವರಣೆ ನೀಡಿದೆ.

ದಾವಣಗೆರೆ ಹಳೇ ಭಾಗಕ್ಕೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ

Jun 15 2024, 01:08 AM IST
ದಾವಣಗೆರೆ ನಗರದ ಕೆ.ಆರ್‌. ರಸ್ತೆಯಲ್ಲಿ ದಾವಣಗೆರೆ ಹಳೇ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ಬಾಪೂಜಿ ವಿದ್ಯಾ ಸಂಸ್ಥೆಯಿಂದ ಅತ್ಯಾಧುನಿಕ ಸಾರ್ವಜನಿಕ ‍‍ಆಸ್ಪತ್ರೆ ನಿರ್ಮಿಸಲಾಗುವುದು. ಇದಕ್ಕಾಗಿ ಜಾಗವನ್ನೂ ಖರೀದಿಸಲಾಗಿದೆ ಎಂದು ಶಾಸಕ, ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆ ಕೆಐಎಡಿಬಿ ಕಚೇರಿ ಜಪ್ತಿ ಮಾಡಿದ ಬಳ್ಳಾರಿ ರೈತರು!

Jun 12 2024, 12:31 AM IST
ಬಳ್ಳಾರಿ ಜಿಲ್ಲೆಯ ಕುಡುತಿನಿ ಇತರೆ ಭಾಗಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ನ್ಯಾಯಾಲಯ ಆದೇಶದ ಹೊರತಾಗಿಯೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ಕೆಐಎಡಿಬಿ ಕಚೇರಿಯನ್ನು ಸ್ವತಃ ರೈತರೇ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಲೋಕಸಭೆ ಚುನಾವಣೆ: ದಾವಣಗೆರೆ ಅಭ್ಯರ್ಥಿಗಳು ಪಡೆದ ಮತ ವಿವರ

Jun 05 2024, 12:30 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ7ರಂದು ದಾವಣಗೆರೆ ಕ್ಷೇತ್ರಕ್ಕೆ ಮತ ಚಲಾವಣೆಯಾಗಿದ್ದು, ಜೂ.4ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.

ದಾವಣಗೆರೆ ಎಂಪಿ ಪಟ್ಟ: ಇತಿಹಾಸ ಸೃಷ್ಟಿಸೋರ್ಯಾರು?

Jun 04 2024, 12:33 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಶೇ.76.98 ದಾಖಲೆಯ ಮತದಾನವಾಗಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸದ್ಯಕ್ಕೆ ಕ್ಷೇತ್ರದ ಫಲಿತಾಂಶದ ಮೇಲೆ ಬಾಜಿ ಕಟ್ಟುವ ರುಸ್ತುಂಗಳು ಸಹ ಇದೇ ಮೊದಲ ಬಾರಿಗೆ ಬಾಜಿ ಕಟ್ಟುವುದೋ, ಬೇಡವೋ ಎಂಬ ದ್ವಂಧ್ವಕ್ಕೆ ಒಳಗಾಗುವಂತೆ ಮಾಡಿದೆ ಈ ಬಾರಿಯ ಚುನಾವಣೆ.

ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್‌ ಮಧ್ಯೆ ಮತ ಎಣಿಕೆ

Jun 03 2024, 12:30 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.

ಟಿ-20 ವಿಶ್ವಕಪ್‌: ಕೆನಡಾ ತಂಡದಲ್ಲಿ ಆಡಲಿರುವ ದಾವಣಗೆರೆ ಶ್ರೇಯಸ್ ಮೋವಾ

Jun 02 2024, 01:46 AM IST
ದಾವಣಗೆರೆಯಲ್ಲಿ ಆಡಿ ಬೆಳೆದ ಯುವಕ ಶ್ರೇಯಸ್‌ ಮೋವಾ ಅಮೆರಿಕಾದಲ್ಲಿ ಆರಂಭ ಆಗುತ್ತಿರುವ ಟಿ-20 ವಿಶ್ವಕಪ್ ಪಂದ್ಯಾವಳಿ- 2024ರಲ್ಲಿ ಕೆನಡಾ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಕೀರ್ತಿ ತಂದಿದ್ದಾರೆ. ವಿಶ್ವಕಪ್‌ನಲ್ಲಿ ನಮ್ಮೂರ ಹುಡುಗ ಅತ್ಯುನ್ನತ ಸಾಧನೆ ಮಾಡಲಿ ಎಂದು ದಾವಣಗೆರೆ ಕ್ರಿಕೆಟ್ ಅಕಾಡೆಮಿ ತರಬೇತುದಾರ ಗೋಪಾಲಕೃಷ್ಣ ಶುಭ ಕೋರಿದ್ದಾರೆ.

ಇಂದು ವಿಕಾಸ ಸೌಹಾರ್ದ ಬ್ಯಾಂಕ್ ದಾವಣಗೆರೆ ಶಾಖೆ ಆರಂಭ: ಪ್ರಸನ್ನ ಹಿರೇಮಠ

May 29 2024, 12:46 AM IST
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 15ನೇ ಶಾಖೆಯನ್ನು ಮೇ 29ರಂದು ದಾವಣಗೆರೆಯ ಬಿನ್ನಿ ಕಂಪನಿ ರಸ್ತೆಯ ಶ್ರೀ ಕೊಟ್ಟೂರೇಶ್ವರ ಆರ್ಕೆಡ್‌ನಲ್ಲಿ ಆರಂಭಿಸಲಾಗುತ್ತಿದೆ ಎಂದು ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಹಿರೇಮಠ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ

May 20 2024, 01:41 AM IST
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved