ಅಭಿವೃದ್ಧಿ ಕಾರ್ಯಗಳ ಮಹಾಪೂರ ಹರಿಸಿದ ರಾಯರಡ್ಡಿ: ದಿನೇಶ ಗುಂಡೂರಾವ್
Oct 24 2024, 12:52 AM ISTಬಸವರಾಜ ರಾಯರಡ್ಡಿ ಸಾಕಷ್ಟು ಕಳಕಳಿ, ಕಾಳಜಿ ಇಟ್ಟುಕೊಂಡು ಮೂರು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕುಕನೂರಿಗೆ ೧೦೦ ಹಾಸಿಗೆ ಆಸ್ಪತ್ರೆ ಮಂಜೂರಾತಿ ಮಾಡಿಸಿಕೊಳ್ಳುವಲ್ಲಿ ಹೆಚ್ಚು ಪರಿಶ್ರಮ ವಹಿಸಿದ್ದಾರೆ.