• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯದ ಆರೋಗ್ಯಕ್ಕೆ ನಿಯಮಿತ ವ್ಯಾಯಾಮ, ಜೀವನ ಶೈಲಿ ಬದಲಿಸಿಕೊಳ್ಳಿ : ದಿನೇಶ್ ಗುಂಡೂರಾವ್

Sep 30 2024, 01:23 AM IST
ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮ ಮಾಡುವುದು ಹಾಗೂ ಜೀವನಶೈಲಿಯ ಬದಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಾಡಂಚಿನ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ: ಸಚಿವ ದಿನೇಶ ಗುಂಡೂರಾವ್‌

Sep 12 2024, 01:53 AM IST
ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆನಿರ್ಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸಿಎಂ ವಿರುದ್ಧ ರಾಜ್ಯಪಾಲರ ಪಕ್ಷಪಾತಿ ನಡೆ ರಾಜ್ಯಕ್ಕೆ ಗೊತ್ತಾಗಿದೆ: ದಿನೇಶ್ ಗುಂಡೂರಾವ್

Aug 31 2024, 01:42 AM IST
ಮೈಸೂರು ಮೂಡಾ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯ ಆದೇಶ ಕಾಯ್ದಿರಿಸಿದ ಕುರಿತು ಮಂಗಳೂರಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ 12 ಗಂಟೆಯ ಒಳಗೆ ತರಾತುರಿಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದರು.

ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್‌

Aug 31 2024, 01:33 AM IST
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.

ಜೆಡಿಎಸ್ ಮುಗಿಸೋ ಪಾದಯಾತ್ರೆ: ದಿನೇಶ್ ಗುಂಡೂರಾವ್

Aug 05 2024, 12:37 AM IST
ಚನ್ನಪಟ್ಟಣ: ಇವರು ನಡೆಸುತ್ತಿರುವುದು ಕಾಂಗ್ರೆಸ್ ವಿರುದ್ಧದ ಪಾದಯಾತ್ರೆ ಅಲ್ಲ, ಜೆಡಿಎಸ್ ಮುಗಿಸುವ ಪಾದಯಾತ್ರೆ. ಇದು ಕುಮಾರಸ್ವಾಮಿ ಅವರಿಗೂ ಅರ್ಥವಾಗಿದೆ. ಆದರೆ, ಏನೂ ಮಾಡಲಾಗುತ್ತಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ರಾಜ್ಯದ 50% ಡೆಂಘೀ ನಗರದಲ್ಲೇ ಇದೆ, ಎಚ್ಚರ ವಹಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 01:48 AM IST
ರಾಜ್ಯದಲ್ಲಿನ ಒಟ್ಟು ಡೆಂಘೀ ಪ್ರಕರಣದಲ್ಲಿ ಬೆಂಗಳೂರು ನಗರದಲ್ಲೇ ಶೇ.50 ರಷ್ಟು ಪ್ರಕರಣ ಇವೆ. ಹೀಗಾಗಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಬಳ್ಳಾರಿ : ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 12:55 AM IST

ಡೆಂಘೀ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘೀ ಪ್ರಕರಣ ಕಂಡು ಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು.   ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ದಿನೇಶ್ ಗುಂಡೂರಾವ್   ಸೂಚನೆ ನೀಡಿದ್ದಾರೆ.

ಡೆಂಘೀ ಹೆಚ್ಚಳ, ಹೈಕೋರ್ಟ್‌ನಿಂದ ಸ್ವಪ್ರೇರಿತ ಪಿಐಎಲ್‌: ದಿನೇಶ ಗುಂಡೂರಾವ್‌

Jul 12 2024, 01:46 AM IST
ದಾವಣಗೆರೆ ಜಿಲ್ಲಾಸ್ಪತ್ರೆ ವೀಕ್ಷಣೆ ಮಾಡಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಸ್ಪತ್ರೆ ಬಗ್ಗೆ ವಿವರಿಸಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಇತರರು ಇದ್ದರು.

ದಾವಣಗೆರೆ ಜಿಲ್ಲಾಸ್ಪತ್ರೆಗೆ ಒಟ್ಟು ₹23 ಕೋಟಿ ಮಂಜೂರು: ಸಚಿವ ದಿನೇಶ ಗುಂಡೂರಾವ್‌

Jul 12 2024, 01:42 AM IST
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸ ಬ್ಲಾಕ್ ನಿರ್ಮಾಣಕ್ಕೆ ₹17 ಕೋಟಿ, ಇತರೆ ಕಾಮಗಾರಿಗೆ ₹6 ಕೋಟಿ ಸೇರಿ ಒಟ್ಟು ₹23 ಕೋಟಿ ಮಂಜೂರಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved