• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್‌

Aug 31 2024, 01:33 AM IST
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.

ಜೆಡಿಎಸ್ ಮುಗಿಸೋ ಪಾದಯಾತ್ರೆ: ದಿನೇಶ್ ಗುಂಡೂರಾವ್

Aug 05 2024, 12:37 AM IST
ಚನ್ನಪಟ್ಟಣ: ಇವರು ನಡೆಸುತ್ತಿರುವುದು ಕಾಂಗ್ರೆಸ್ ವಿರುದ್ಧದ ಪಾದಯಾತ್ರೆ ಅಲ್ಲ, ಜೆಡಿಎಸ್ ಮುಗಿಸುವ ಪಾದಯಾತ್ರೆ. ಇದು ಕುಮಾರಸ್ವಾಮಿ ಅವರಿಗೂ ಅರ್ಥವಾಗಿದೆ. ಆದರೆ, ಏನೂ ಮಾಡಲಾಗುತ್ತಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ರಾಜ್ಯದ 50% ಡೆಂಘೀ ನಗರದಲ್ಲೇ ಇದೆ, ಎಚ್ಚರ ವಹಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 01:48 AM IST
ರಾಜ್ಯದಲ್ಲಿನ ಒಟ್ಟು ಡೆಂಘೀ ಪ್ರಕರಣದಲ್ಲಿ ಬೆಂಗಳೂರು ನಗರದಲ್ಲೇ ಶೇ.50 ರಷ್ಟು ಪ್ರಕರಣ ಇವೆ. ಹೀಗಾಗಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಬಳ್ಳಾರಿ : ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 12:55 AM IST

ಡೆಂಘೀ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘೀ ಪ್ರಕರಣ ಕಂಡು ಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು.   ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ದಿನೇಶ್ ಗುಂಡೂರಾವ್   ಸೂಚನೆ ನೀಡಿದ್ದಾರೆ.

ಡೆಂಘೀ ಹೆಚ್ಚಳ, ಹೈಕೋರ್ಟ್‌ನಿಂದ ಸ್ವಪ್ರೇರಿತ ಪಿಐಎಲ್‌: ದಿನೇಶ ಗುಂಡೂರಾವ್‌

Jul 12 2024, 01:46 AM IST
ದಾವಣಗೆರೆ ಜಿಲ್ಲಾಸ್ಪತ್ರೆ ವೀಕ್ಷಣೆ ಮಾಡಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಸ್ಪತ್ರೆ ಬಗ್ಗೆ ವಿವರಿಸಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಇತರರು ಇದ್ದರು.

ದಾವಣಗೆರೆ ಜಿಲ್ಲಾಸ್ಪತ್ರೆಗೆ ಒಟ್ಟು ₹23 ಕೋಟಿ ಮಂಜೂರು: ಸಚಿವ ದಿನೇಶ ಗುಂಡೂರಾವ್‌

Jul 12 2024, 01:42 AM IST
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸ ಬ್ಲಾಕ್ ನಿರ್ಮಾಣಕ್ಕೆ ₹17 ಕೋಟಿ, ಇತರೆ ಕಾಮಗಾರಿಗೆ ₹6 ಕೋಟಿ ಸೇರಿ ಒಟ್ಟು ₹23 ಕೋಟಿ ಮಂಜೂರಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.

ಜಗಳೂರು ಆಸ್ಪತ್ರೆ ಶಿಥಿಲಾವಸ್ಥೆ; ತೆರವಿಗೆ ಸೂಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 12 2024, 01:39 AM IST
ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಂಜೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಕಟ್ಟಡ, ಹಾಗೂ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದರು.

ಗರ್ಭ ನಿರೋಧಕ ಬಳಕೆ ಯೋಜನೆ ಕರ್ನಾಟಕ ಪ್ರಥಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

Jul 12 2024, 01:38 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಗುರುವಾರ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನ ಉದ್ಘಾಟಿಸಿದ ಸಚಿವರಾದ ದಿನೇಶ ಗುಂಡೂರಾವ್‌, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಬಿಜೆಪಿ ಒತ್ತಾಯ

Jul 07 2024, 01:22 AM IST
ಡೆಂಘೀ ಮಹಾಮಾರಿ ರಾಜ್ಯದಲ್ಲಿ ತಾಂಡವಾಡುತ್ತಿದ್ದರೂ ಎಲಿಸಾ ಪರೀಕ್ಷೆ ನಡೆಸದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ದೂರಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved