• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!

Oct 28 2025, 05:02 AM IST

ರಾಜ್ಯದಲ್ಲಿ ‘ನವೆಂಬರ್‌ ಕ್ರಾಂತಿ’ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ನವೆಂಬರ್ ಎರಡನೇ ವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಖಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ದೆಹಲಿ ಪ್ರಯಾಣ ಬೆಳೆಸಿದ್ದು, ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದೀಪಾವಳಿ ಪಟಾಕಿಯಿಂದ ದಿಲ್ಲಿ, ಹರ್ಯಾಣದಲ್ಲಿ ಮಾಲಿನ್ಯ ವಿಷಮ

Oct 22 2025, 01:03 AM IST
ದೆಹಲಿ ಮತ್ತು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವಾಯು ಮಾಲಿನ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ. ದೆಹಲಿ ಮತ್ತು ಹರ್ಯಾಣದಲ್ಲಿ ಇದು ವಿಕೋಪದ ಹಂತಕ್ಕೆ ತಿರುಗಿದ್ದು, ವಾಯುಗುಣಮಟ್ಟ ಭಾರಿ ಪ್ರಮಾಣದಲ್ಲಿ ಕುಸಿದಿದೆ. ದೀಪಾವಳಿಯ ಪಟಾಕಿಯು ಇದಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ.

ಪೊಲೀಸ್ ವರ್ಗಾವಣೆಗೆ ದಿಲ್ಲಿ ನಾಯಕರ ಎಂಟ್ರಿ!

Oct 07 2025, 01:03 AM IST
ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ಕ್ಕೆ ಆರಂಭದಲ್ಲೇ ರಾಜಕೀಯ ವಿಘ್ನ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಎರಡು ಬಣಗಳ ತಿಕ್ಕಾಟದ ಪರಿಣಾಮ ಬೆಂಗಳೂರು ಸೇರಿ ಕೆಲ ಜಿಲ್ಲೆಗಳ ಪೊಲೀಸರ ವರ್ಗವನ್ನು ಇಲಾಖೆ ತಡೆ ಹಿಡಿದಿದೆ.

ಐ ಲವ್‌ ಯು, ಬೇಬಿ..’ ದಿಲ್ಲಿ ಸ್ವಾಮಿ ಕಾಮಕಾಂಡ

Sep 26 2025, 01:00 AM IST

ಸ್ವಯಂಘೋಷಿತ ದೇವಮಾನವ, ಶೃಂಗೇರಿ ಮಠದ ಶಿಕ್ಷಣ ಸಂಸ್ಥೆ ಶ್ರೀ ಶಾರದಾ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯನ್ ಮ್ಯಾನೇಜ್‌ಮೆಂಟ್‌ ನಿರ್ದೇಶಕನೂ ಆಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ಐಲವ್‌ ಯೂ... ಬೇಬಿ... ನೀನು ಸುಂದರವಾಗಿ ಕಾಣ್ತಿದ್ದಿ... ಎಂಬ ಸಂದೇಶಗಳನ್ನು ಕಳುಹಿಸುತ್ತಿದ್ದ  

ಬುರುಡೆ ಸಂಚು ನಡೆದಿದ್ದು ದಿಲ್ಲಿ ವಕೀಲನ ಮನೆಲಲ್ಲ!

Sep 18 2025, 01:10 AM IST
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳ ಹೂತ ಪ್ರಕರಣದ ‘ತಲೆಬರುಡೆ’ ಕತೆ ಹೆಣೆಯುವಲ್ಲಿ ಕರ್ನಾಟಕದ ನಂಟು ಹೊಂದಿರುವ ದೆಹಲಿ ಮೂಲದ ಓರ್ವ ವ್ಯಕ್ತಿ ಪ್ರಮುಖ ಪಾತ್ರವಹಿಸಿದ್ದು, ಈತನ ಮನೆಯಲ್ಲಿ ಸಂಚಿನ ಸಭೆ ನಡೆದಿತ್ತು ಎಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಯಲ್ಲಿ ಆರೋಪಿ ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಾಲಿನ್ಯದ ಕಾರಣ ದಿಲ್ಲಿ ಕೆಂಪು ಕೋಟೆ ಇದೀಗ ಕಪ್ಪುಕೋಟೆ: ಕಳವಳ

Sep 17 2025, 01:10 AM IST
ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೆಹಲಿಯ ಕೆಂಪುಕೋಟೆಯ ಹೊಳಪು ವಾಯುಮಾಲಿನ್ಯದಿಂದ ಮಾಸುತ್ತಿದೆ ಎಂದು ಕೇಂದ್ರ ಸರ್ಕಾರದ ವರದಿ ಕಳವಳ ವ್ಯಕ್ತಪಡಿಸಿದೆ.

ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು

Aug 22 2025, 02:01 AM IST
ದೆಹಲಿಯಲ್ಲಿ ಬೀದಿ ನಾಯಿಗಳನ್ನು ಊರ ಹೊರಗಿನ ಶೆಡ್‌ಗಳಿಗೆ ಸ್ಥಳಾಂತರದ ಬಗ್ಗೆ ಆ.11 ರಂದು ದ್ವಿಸದಸ್ಯ ಪೀಠ ನೀಡಿದ್ದ ಆದೇಶ ತಡೆ ಹಿಡಿಯಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಪ್ರಕಟಿಸಲಿದೆ.

ದಿಲ್ಲಿ ಸಿಎಂ ರೇಖಾ ಗುಪ್ತಾಗೆ ಶ್ವಾನ ಪ್ರೇಮಿ ಕಪಾಳ ಮೋಕ್ಷ!

Aug 21 2025, 01:00 AM IST
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಬುಧವಾರ ಮುಂಜಾನೆ ತಮ್ಮ ನಿವಾಸದ ಮುಂದೆ ಜನತಾ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ದುಷ್ಕರ್ಮಿಯೊಬ್ಬ ಕಪಾಳಮೋಕ್ಷ ಮಾಡಿ, ತಲೆ ಕೂದಲು ಎಳೆದಾಡಿದ ಆಘಾತಕಾರಿ ಘಟನೆ ನಡೆದಿದೆ.

ದಿಲ್ಲಿ ಹುಮಾಯೂನ್‌ ಸಮಾಧಿ ಬಳಿ ಮಸೀದಿ ಕುಸಿತ: 5 ಸಾವು

Aug 16 2025, 12:00 AM IST
ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ.

ದಿಲ್ಲಿ ಬೀದಿ ನಾಯಿಗಳ ಶೆಡ್‌ಗೆ ಹಾಕಿ : ಸುಪ್ರೀಂ ಖಡಕ್‌ ಆದೇಶ

Aug 12 2025, 12:30 AM IST
ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved