• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಅಜೆಂಡಾ ಜತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿ ಯಾತ್ರೆ

Apr 02 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಬುಧವಾರದಿಂದ ನಡೆಸಲಿರುವ ಮೂರು ದಿನಗಳ ದೆಹಲಿ ಭೇಟಿ ಮೇಲೆ ಇಡೀ ಕಾಂಗ್ರೆಸ್‌ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ.

ದಿಲ್ಲಿ-ಬೆಂಗಳೂರು ಏರ್‌ಇಂಡಿಯಾ ವಿಮಾನ ದಿಢೀರ್‌ ಮಾರ್ಗ ಬದಲು - ಬೆಂಗಳೂರು ಬದಲು ಚೆನ್ನೈನಲ್ಲಿ ಇಳಿದ ವಿಮಾನ

Mar 25 2025, 09:58 AM IST

ದೆಹಲಿಯಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಏರ್‌ ಇಂಡಿಯಾ ವಿಮಾನ ಇನ್ನೇನು ರನ್‌ವೇಯಲ್ಲಿ ಇಳಿಯಬೇಕು ಎನ್ನುವಾಗ ಮಾರ್ಗ ಬದಲಿಸಿ ಚೆನ್ನೈನಲ್ಲಿ ಇಳಿದಿದೆ.

ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಸಿಕ್ಕಿದ್ದು 5 ಚೀಲ ಸುಟ್ಟ ನೋಟು!

Mar 24 2025, 01:17 AM IST

ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳಿವೆ. 

ದಿಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ 2500 ರು. ಮಾಸಾಶನಕ್ಕೆ ಅಸ್ತು

Mar 09 2025, 06:51 AM IST

ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.

ದಿಲ್ಲಿ ಕಳಪೆ ವಾಯುಗುಣಮಟ್ಟ : ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೇ ವಾಹನಕ್ಕೆ ಇಂಧನವಿಲ್ಲ

Mar 02 2025, 01:15 AM IST
ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ದೆಹಲಿಯಲ್ಲಿ ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೆದ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಜಿಂದರ್‌ ಸಿಂಗ್‌ ಸಿರ್ಸಾ ಘೋಷಿಸಿದ್ದಾರೆ.

ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿ ಅಂಬೇಡ್ಕರ್‌ ಫೋಟೋ ಸ್ಥಳಾಂತರ : ವಿವಾದ

Feb 25 2025, 12:46 AM IST

 ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿನ ಅಂಬೇಡ್ಕರ್‌ ಹಾಗೂ ಭಗತ್‌ ಸಿಂಗ್‌ ಫೋಟೋಗಳನ್ನು, ಕಚೇರಿಯಲ್ಲಿನ ಬೇರೆ ಗೋಡೆಗೆ ಸ್ಥಳಾಂತರಿಸಿದ್ದು ವಿವಾದಕ್ಕೀಡಾಗಿದೆ.  

27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಆಯ್ಕೆ : ರೇಖಾ ಗುಪ್ತಾ ದಿಲ್ಲಿ ಸಿಎಂ

Feb 20 2025, 12:50 AM IST
27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಸಿಎಂ ಅನ್ನು ಆಯ್ಕೆ ಮಾಡಿದೆ. ದಿಲ್ಲಿ ವಿಧಾನಸಭೆಗೆ ಮೊದಲ ಬಾರಿ ಶಾಸಕಿಯಾಗಿ ಆಯ್ಕೆ ಆಗಿರುವ ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಬುಧವಾರ ಘೋಷಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋತರೂ ತಾವು ಗೆದ್ದಿದ್ದಕ್ಕೆ ದಿಲ್ಲಿ ಸಿಎಂ ಆತಿಶಿ ಡ್ಯಾನ್ಸ್‌, ಟೀಕೆ

Feb 10 2025, 01:47 AM IST

 ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡರೂ ನಿರ್ಗಮಿತ ಸಿಎಂ ಆತಿಶಿ ಸಿಂಗ್ ಕಾಲ್ಕಾಜಿ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ.

ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ವಿಜಯೇಂದ್ರ ದಿಢೀರ್‌ ದಿಲ್ಲಿ ಭೇಟಿ ಕುತೂಹಲ

Feb 10 2025, 01:47 AM IST
ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಭಾನುವಾರ ದಿಢೀರ್‌ ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ.

ದಿಲ್ಲಿ ವಿಧಾನಸಭಾ ಚುನಾವಣೆಯ ಸೋಲು : ಸಾಮ್ರಾಜ್ಯ ವಿಸ್ತರಿಸುವ ಕೇಜ್ರಿ ಕನಸಿಗೆ ಭಾರೀ ದೊಡ್ಡ ಹೊಡೆತ

Feb 09 2025, 01:17 AM IST
ದಿಲ್ಲಿ ವಿಧಾನಸಭಾ ಚುನಾವಣೆಯ ಸೋಲು, ಪಕ್ಷವನ್ನು ಇನ್ನಷ್ಟು ರಾಜ್ಯಗಳಿಗೆ ವಿಸ್ತರಿಸುವ ಆಮ್‌ಆದ್ಮಿ ಪಕ್ಷ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರ ಕನಸಿಗೆ ದೊಡ್ಡ ಪೆಟ್ಟು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved