• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಚುಕ್ಕಾಣಿ ಯಾರಿಗೆ?: ಇಂದು ಸಂಜೆ ಸುಳಿವು

Feb 05 2025, 12:32 AM IST
ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆಯಲಿದೆ. ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಹ್ಯಾಟ್ರಿಕ್‌ ಕನಸಿನಲ್ಲಿದ್ದರೆ 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಮತ್ತು 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್‌ ಇದೆ.

ದಿಲ್ಲಿ ವಿಧಾನಸಭೆ ಚುನಾವಣೆಗೆ 5 ದಿನ ಇರುವಾಗ ಆಡಳಿತಾರೂಢ ಆಪ್‌ಗೆ 8 ಶಾಸಕರು ರಾಜೀನಾಮೆ!

Feb 01 2025, 01:31 AM IST
ದೆಹಲಿ ವಿಧಾನಸಭೆ ಚುನಾವಣೆಗೆ ಕೇವಲ 5 ದಿನ ಬಾಕಿ ಇರುವ ಹೊತ್ತಿನಲ್ಲಿಯೇ ಆಡಳಿತಾರೂಢ ಆಮ್‌ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ನಾಯಕತ್ವದ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿ 8 ಶಾಸಕರು ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ದಿಲ್ಲಿ ಕ್ರಿಕೆಟ್‌ ಟೀಂನಲ್ಲೀಗ ವಿರಾಟ್‌ ಕೊಹ್ಲಿ ಹವಾ!

Jan 29 2025, 01:34 AM IST
ವಿರಾಟ್‌ ಕೊಹ್ಲಿ ಜೊತೆ ಕ್ರಿಕೆಟ್‌ ಆಡಲು ದೆಹಲಿ ಆಟಗಾರರು ಉತ್ಸುಕ. ಅಭ್ಯಾಸದ ವೇಳೆ ಹಮ್ಮುಬಿಮ್ಮಿಲ್ಲದೆ ಎಲ್ಲರ ಜೊತೆ ಬೆರೆತ ದಿಗ್ಗಜ ಬ್ಯಾಟರ್‌.

ದಿಲ್ಲಿ ಗಣರಾಜ್ಯೋತ್ಸವ: ವನ್ಯಜೀವಿ ಸಂಶೋಧಕ ಡಾ.ಸಮದ್ ಕೊಟ್ಟೂರುಗೆ ಕೇಂದ್ರದ ಆಹ್ವಾನ

Jan 24 2025, 12:47 AM IST
ಜಿಲ್ಲೆಯಲ್ಲಿ ವನ್ಯಜೀವಿಗಳ ಆವಾಸ ಸ್ಥಾನವನ್ನು ಗುರುತಿಸಿ ಅವುಗಳ ಸಂರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟು ಹೋರಾಡಿದ್ದಾರೆ.

ದಿಲ್ಲಿ ಬಿಜೆಪಿ ಮತ್ತಷ್ಟು ಉಚಿತ ಬಂಪರ್‌

Jan 22 2025, 12:33 AM IST
ದೆಹಲಿ ಗದ್ದುಗೆಯೇರಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ಪ್ರಣಾಳಿಕೆ ಸಂಕಲ್ಪ ಪತ್ರದ 2ನೇ ಹಂತ ಬಿಡುಗಡೆ ಮಾಡಿದೆ. ಇದರಲ್ಲಿಯೂ ಉಚಿತ ಶಿಕ್ಷಣ , ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜೀವ ವಿಮೆ ಸೇರಿದಂತೆ ಹಲವು ಉಚಿತ ಭರವಸೆಗಳನ್ನು ನೀಡಿದೆ.

ಉಚಿತ ಕೊಡುಗೆ ಎಫೆಕ್ಟ್‌ : ರಾಜಧಾನಿ ದಿಲ್ಲಿ ಸರ್ಕಾರ ಬೊಕ್ಕಸ ಖಾಲಿ? ಆರ್ಥಿಕ ಬಿಕ್ಕಟ್ಟಿನತ್ತ ಹೆಜ್ಜೆ

Jan 19 2025, 02:15 AM IST
ದೇಶದಲ್ಲೇ ಮೊದಲ ಬಾರಿಗೆ ಉಚಿತ ಕುಡಿಯುವ ನೀರು, ಉಚಿತ ವಿದ್ಯುತ್‌ ಪೂರೈಕೆಯಂಥ ಯೋಜನೆಗಳು ಜಾರಿಯಾದ ಆಮ್‌ಆದ್ಮಿ ಪಕ್ಷದ ಆಡಳಿತವಿರುವ ರಾಜಧಾನಿ ದೆಹಲಿ, ಉಚಿತ ಕೊಡುಗೆ ಯೋಜನೆಗಳ ಪರಿಣಾಮ ಆರ್ಥಿಕ ಬಿಕ್ಕಟ್ಟಿನತ್ತ ಹೆಜ್ಜೆ ಹಾಕುತ್ತಿರುವ ಲಕ್ಷಣಗಳು ಕಂಡುಬಂದಿವೆ.

ವಿಧಾನಸಭಾ ಚುನಾವಣೆ : ದಿಲ್ಲಿ ಬಿಜೆಪಿಯಿಂದಲೂ ಪ್ರಣಾಳಿಕೆಯಲ್ಲಿ ‘ಉಚಿತ ಭರವಸೆ ಮಳೆ’

Jan 18 2025, 12:47 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಆಪ್ ಭರಪೂರ ‘ಉಚಿತ ಭರವಸೆ’ಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಅಂಥದ್ದೇ ಭರವಸೆ ಪ್ರಕಟಿಸಿದೆ.

ದಿಲ್ಲಿ ವಿಧಾನಸಭೆ ಚುನಾವಣೆ - ಗೃಹಜ್ಯೋತಿ, ₹500ಕ್ಕೆ ಎಲ್ಪಿಜಿ, ಉಚಿತ ಪಡಿತರ : ಕಾಂಗ್ರೆಸ್‌

Jan 17 2025, 12:47 AM IST
ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್‌ಪಿಜಿ ಸಿಲಿಂಡರ್‌, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ

ದಿಲ್ಲಿ 400 ಶಾಲೆ ಹುಸಿ ಬಾಂಬ್‌ ಕರೆಗೆ ಉಗ್ರ ಅಫ್ಜಲ್‌ ನಂಟು?

Jan 15 2025, 01:47 AM IST
ನವದೆಹಲಿಯ 400ಕ್ಕೂ ಹೆಚ್ಚು ಶಾಲೆಗಳಿಗೆ ಕಳೆದ ಕೆಲ ತಿಂಗಳಿನಿಂದ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದ ಪ್ರಕರಣ ಬಾಲಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಾಥಮಿಕ ವಿಚಾರಣೆ ವೇಳೆ, ಆತನಗ್ರ ಅಫ್ಜಲ್‌ ಗುರುವನ್ನು ಬೆಂಬಲಿಸಿದ್ದ ಸರ್ಕಾರೇತರ ಸಂಸ್ಥೆಯೊಂದರ ಜೊತೆ ನಂಟು ಹೊಂದಿರುವ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

ನಿರುದ್ಯೋಗಿಗಳಿಗೆ ಮಾಸಿಕ 8500 ರು. ಭತ್ಯೆ : ದಿಲ್ಲಿ ಕಾಂಗ್ರೆಸ್‌ ಭರ್ಜರಿ ಗ್ಯಾರಂಟಿ ಯೋಜನೆ

Jan 13 2025, 12:48 AM IST

ದೆಹಲಿ  ಕಾಂಗ್ರೆಸ್‌ ಪಕ್ಷ, ಮುಂಬರುವ ಚುನಾವಣೆ ಸಂಬಂಧ ಮತ್ತೊಂದು ಭರ್ಜರಿ ಗ್ಯಾರಂಟಿ ಯೋಜನೆ ಘೋಷಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಮಾಸಿಕ 8500 ರು. ಕೌಶಲ್ಯಾಭಿವೃದ್ಧಿ ಭತ್ಯೆ ನೀಡುವುದಾಗಿ ಪಕ್ಷ ಹೇಳಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved