ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.