• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರ ಜತೆ ಘರ್ಷಣೆ : ವಿವಿಧ ಬೇಡಿಕೆ ಈಡೇರಿಕೆಗೆ ರೈತರ ದಿಲ್ಲಿ ಚಲೋಗೆ ದಿನದಮಟ್ಟಿಗೆ ಬ್ರೇಕ್‌

Dec 07 2024, 12:30 AM IST
ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಕೃಷಿ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಸತ್‌ ಅಧಿವೇಶನ ನಡೆಯುವ ಸಂದರ್ಭದಲ್ಲೇ ಪಂಜಾಬ್‌ ಹಾಗೂ ಹರ್ಯಾಣದ 101 ರೈತರು ಆರಂಭಿಸಿರುವ ದಿಲ್ಲಿ ಚಲೋ ಪಾದಯಾತ್ರೆಯನ್ನು ಶುಕ್ರವಾರ ಹರ್ಯಾಣದ ಶಂಭು ಗಡಿಯಲ್ಲೇ ತಡೆಹಿಡಿಯಲಾಗಿದೆ.

ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರ ಹಾಗೂ ಅದರಲ್ಲಿ ಹೆಚ್ಚಿನ ಪಾಲಿಗೆ ಆಗ್ರಹಿಸಿ ಉತ್ತರ ರೈತರ ‘ದಿಲ್ಲಿ ಚಲೋ’

Dec 03 2024, 12:35 AM IST

ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರ ಹಾಗೂ ಅದರಲ್ಲಿ ಹೆಚ್ಚಿನ ಪಾಲಿಗೆ ಆಗ್ರಹಿಸಿ ಆಗ್ರಹಿಸಿ ಸೋಮವಾರ ಉತ್ತರ ಭಾರತದ ವಿವಿಧ ಭಾಗಗಳ ರೈತರು ‘ದೆಹಲಿ ಚಲೋ’ ನಡೆಸಿದರು.

ದಿಲ್ಲಿ ಗ್ಯಾಸ್‌ ಚೇಂಬರ್‌: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಮಾಲಿನ್ಯ ಮತ್ತಷ್ಟು ಗಂಭೀರ

Nov 15 2024, 12:35 AM IST
ಚಳಿಗಾಲ ಆರಂಭವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಮಾಲಿನ್ಯ ಮತ್ತಷ್ಟು ಗಂಭೀರವಾಗಿದ್ದು, ಗುರುವಾರದ ವಾಯುಗುಣಮಟ್ಟವು 428ಕ್ಕೆ ಕುಸಿದಿದೆ.

ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ: ಆಪ್‌ ಆರೋಪ

Oct 27 2024, 02:22 AM IST

ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮೇಲೆ ಶುಕ್ರವಾರ ನಡೆದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ಆಪ್‌ ಸಂಸದ ಸಂಜಯ ಸಿಂಗ್‌ ‘ಕೇಜ್ರಿವಾಲ್‌ ಅವರನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದ್ದು, ಪೊಲೀಸರೂ ಅವರೊಂದಿಗೆ ಸೇರಿದ್ದಾರೆ  ಎಂದಿದ್ದಾರೆ.

ಪುತ್ರನ ಟಿಕೆಟ್‌ಗಾಗಿ ಯತ್ನ: ಬೊಮ್ಮಾಯಿ ಇಂದು ದಿಲ್ಲಿ ಯಾನ - ಶಿಗ್ಗಾವಿಯಲ್ಲಿ ಸ್ಪರ್ಧೆಗೆ ಲಾಬಿ

Oct 19 2024, 09:20 AM IST

ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಪುತ್ರ ಭರತ್ ಅವರಿಗೆ ಟಿಕೆಟ್ ಪಡೆಯಲು ವರಿಷ್ಠರ ಮನವೊಲಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ದೆಹಲಿಗೆ ತೆರಳಲಿದ್ದಾರೆ

ದಿಲ್ಲಿ: ಮತ್ತೆ 2000 ಕೋಟಿ ರು. ಡ್ರಗ್ಸ್ ಜಪ್ತಿ

Oct 11 2024, 11:46 PM IST
ದಿಲ್ಲಿಯಲ್ಲಿ 5 ಸಾವಿರ ಕೋಟಿ ರು. ಮೌಲ್ಯದ ಡ್ರಗ್ಸ್‌ ಜಾಲ ಭೇದಿಸಿದ 1 ವಾರದಲ್ಲೇ ಮತ್ತೊಂದು ಬೃಹತ್‌ ಡ್ರಗ್ಸ್‌ ಜಾಲವನ್ನು ಬಯಲಿಗೆ ಎಳೆಯಲಾಗಿದ್ದು, ಗುರುವಾರ 2 ಸಾವಿರ ಕೋಟಿ ರು. ಡ್ರಗ್ಸ್‌ ಜಪ್ತಿ ಮಾಡಲಾಗಿದೆ.

ದಿಲ್ಲಿ ನೂತನ ಮುಖ್ಯಮಂತ್ರಿ ಆತಿಶಿಯನ್ನು ಸಿಎಂ ನಿವಾಸದಿಂದ ಹೊರಕಳಿಸಿದ ಪಿಡಬ್ಲುಡಿ ಇಲಾಖೆ!

Oct 10 2024, 02:16 AM IST
ದಿಲ್ಲಿ ಸಿಎಂ ಹುದ್ದೆ ಬಿಟ್ಟ ನಂತರ ಆಪ್‌ ನೇತಾರ ಅರವಿಂದ ಕೇಜ್ರಿವಾಲ್‌ ಅವರು ತೆರವು ಮಾಡಿದ್ದ ಫ್ಲಾಗ್‌ಸ್ಟಾಫ್‌ ರಸ್ತೆಯ ಸಿಎಂ ಅಧಿಕೃತ ನಿವಾಸಕ್ಕೆ 2 ದಿನದ ಹಿಂದೆ ಸ್ಥಳಾಂತರಗೊಂಡಿದ್ದ ನೂತನ ಮುಖ್ಯಮಂತ್ರಿ ಆತಿಶಿಗೆ ಆಘಾತವಾಗಿದೆ.

ಆರು ತಿಂಗಳ ಸೆರೆವಾಸ ಮುಗಿಸಿ ಬಿಡುಗಡೆಯಾದ ಎರಡೇ ದಿನಕ್ಕೆ ದಿಲ್ಲಿ ಸಿಎಂ ಕೇಜ್ರಿವಾಲ್‌ ದಿಢೀರ್‌ ರಾಜೀನಾಮೆ!

Sep 16 2024, 01:49 AM IST
ಅಬಕಾರಿ ಹಗರಣದ ಆರೋಪ ಹೊತ್ತು ಆರು ತಿಂಗಳ ಸೆರೆಮನೆವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಯಾದ ಎರಡೇ ದಿನಕ್ಕೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್‌ ಹಠಾತ್‌ ರಾಜೀನಾಮೆ ಘೋಷಿಸಿದ್ದಾರೆ.

ಮುಡಾ ಪಾದಯಾತ್ರೆ ವಿವರ ಜೆ.ಪಿ.ನಡ್ಡಾಗೆ ನೀಡಿದ ವಿಜಯೇಂದ್ರ - ದಿಲ್ಲಿ ಪ್ರತಿಭಟನೆ ಬಗ್ಗೆ ಚರ್ಚೆ

Aug 27 2024, 05:34 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಗೈರಿನಲ್ಲಿ ಆಪ್‌ ಚುನಾವಣಾ ಪ್ರಚಾರಕ್ಕೆ ಸಿಸೋಡಿಯಾ ನೇತೃತ್ವ

Aug 12 2024, 01:08 AM IST

 ಅರವಿಂದ ಕೇಜ್ರಿವಾಲ್‌ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved