• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಅಬಕಾರಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

May 07 2024, 01:01 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಬಿಆರ್‌ಎಸ್‌ ನಾಯಕಿ ಕವಿತಾ ಅವರ ಜಾಮೀನು ಅರ್ಜಿ ವಜಾ ಮಾಡಿ ದಿಲ್ಲಿ ಇಡಿ ನ್ಯಾಯಾಲಯ ಆದೇಶಿಸಿದೆ.

ಆಪ್‍ ವಿರುದ್ಧ ಎನ್ಐಎ ತನಿಖೆ : ದಿಲ್ಲಿ ಎಲ್‌ಜಿ ಶಿಫಾರಸು

May 07 2024, 01:01 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ದಿಲ್ಲಿ ಕಾಂಗ್ರೆಸ್‌ಗೆ ಶಾಕ್‌: ಲವ್ಲಿ ಬಿಜೆಪಿಗೆ

May 05 2024, 02:06 AM IST
ಕೆಲ ದಿನ ಹಿಂದಷ್ಟೇ ಕಾಂಗ್ರೆಸ್‌ ದೆಹಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್‌ ಸಿಂಗ್‌ ಲವ್ಲಿ ಅವರು ಶನಿವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷಕ್ಕೆ ಗಾಯದ ಮೇಲೆ ಉಪ್ಪುಸುರಿದಂತಾಗಿದೆ.

ದಿಲ್ಲಿ ಶಾಲೆಗೆ ‘ಬಾಂಬ್‌’: ರಷ್ಯಾದಲ್ಲಿ ದುಷ್ಕರ್ಮಿಗಳಿಗೆ ಶೋಧ

May 03 2024, 01:03 AM IST
ದಿಲ್ಲಿಯ ಸುಮಾರು 250ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು ರಷ್ಯಾದಿಂದ ಎಂದು ಗೊತ್ತಾಗಿರುವ ಹಿನ್ನೆಲೆಯಲ್ಲಿ, ರಷ್ಯಾದಲ್ಲಿನ ಕಿಡಿಗೇಡಿಗಳ ಶೋಧಕ್ಕೆ ದಿಲ್ಲಿ ಪೊಲೀಸರು ಮುಂದಾಗಿದ್ದಾರೆ.

ದಿಲ್ಲಿ: 100 ಶಾಲೆಗಳಿಗೆ ಒಂದೇ ದಿನ ಬಾಂಬ್‌ ಬೆದರಿಕೆ

May 02 2024, 12:23 AM IST
ಅತ್ಯಂತ ಕಂಡು ಕೇಳರಿಯದ ಸನ್ನಿವೇಶವೊಂದರಲ್ಲಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯವಾದ ಎನ್‌ಸಿಆರ್ ಪ್ರದೇಶದಲ್ಲಿ ಕನಿಷ್ಠ 100 ಶಾಲೆಗಳು ಬುಧವಾರ ಮುಂಜಾನೆ ಇ-ಮೇಲ್ ಮೂಲಕ ಒಂದೇ ರೀತಿಯ ಬಾಂಬ್ ಬೆದರಿಕೆ ಸ್ವೀಕರಿಸಿವೆ.

ದಿಲ್ಲಿ ಅಬಕಾರಿ ಹಗರಣ: ಆಪ್‌ ಸಚಿವ ಕೈಲಾಶ್‌ ಗೆಹ್ಲೋಟ್‌ ಇ.ಡಿ. ಬಿಸಿ

Mar 31 2024, 02:09 AM IST
ಕರಡು ಸಮಿತಿಯಲ್ಲಿದ್ದಕ್ಕೆ ಸಮನ್ಸ್‌ ನೀಡಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ

ಸಿಎಂ ಪದವಿಯಿಂದ ಕೇಜ್ರಿ ವಜಾ: ದಿಲ್ಲಿ ಹೈಕೋರ್ಟ್‌ ನಕಾರ

Mar 29 2024, 12:49 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಪದವಿಯಿಂದ ವಜಾ ಮಾಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ರೈಲಲ್ಲೇ ಯುವತಿಯರ ಓಕುಳಿ ಡೀಪ್‌ಫೇಕ್‌: ದಿಲ್ಲಿ ಮೆಟ್ರೋ ಶಂಕೆ

Mar 25 2024, 12:47 AM IST
ದೆಹಲಿ ಮೆಟ್ರೋ ರೈಲಿನ ಒಳಗೆ ಯುವತಿಯರಿಬ್ಬರು ಓಕುಳಿಯಾಡುತ್ತಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೆಹಲಿ ಮೆಟ್ರೋ ರೈಲು ನಿಗಮ ನಿಯಮಿತ (ಡಿಎಂಆರ್‌ಸಿಎಲ್‌) ಪ್ರತಿಕ್ರಿಯಿಸಿದ್ದು, ಇದು ಡೀಪ್‌ ಫೇಕ್‌ ವಿಡಿಯೋ ಇದ್ದಂತಿದೆ.

ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ತನಿಖೆ ಕುಣಿಕೆ ಇನ್ನಷ್ಟು ಬಿಗಿ

Mar 24 2024, 01:35 AM IST
ದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ತಕ್ಷಣಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳ ವಿಚಾರಣಾ ಕುಣಿಕೆಯಿಂದ ಹೊರಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ದಿಲ್ಲಿ ಅಬಕಾರಿ ಹಗರಣದಲ್ಲಿ ಕೇಜ್ರಿಯೇ ಕಿಂಗ್‌ಪಿನ್‌: ಇ.ಡಿ.

Mar 23 2024, 01:04 AM IST
ಭ್ರಷ್ಟಾಚಾರದ ವಿರುದ್ಧ ಸಮರ ಸಾರುವ ಮೂಲಕವೇ ಅಧಿಕಾರಕ್ಕೇರಿದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರೇ ದೆಹಲಿ ಅಬಕಾರಿ ಹಗರಣದ ಮುಖ್ಯ ಸಂಚುಗಾರ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved