• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಅಬಕಾರಿ ಹಗರಣದಲ್ಲಿ ಕೇಜ್ರಿಯೇ ಕಿಂಗ್‌ಪಿನ್‌: ಇ.ಡಿ.

Mar 23 2024, 01:04 AM IST
ಭ್ರಷ್ಟಾಚಾರದ ವಿರುದ್ಧ ಸಮರ ಸಾರುವ ಮೂಲಕವೇ ಅಧಿಕಾರಕ್ಕೇರಿದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರೇ ದೆಹಲಿ ಅಬಕಾರಿ ಹಗರಣದ ಮುಖ್ಯ ಸಂಚುಗಾರ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ

Mar 23 2024, 01:00 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ದಿಲ್ಲಿ ಜಲಮಂಡಳಿ ಹಗರಣ ಇ.ಡಿ. ಸಮನ್ಸ್‌ಗೂ ಕೇಜ್ರಿ ಚಕ್ಕರ್‌

Mar 19 2024, 12:47 AM IST
ದಿಲ್ಲಿ ಮದ್ಯ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ನೀಡಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು, ಸೋಮವಾರ ದಿಲ್ಲಿ ಜಲಮಂಡಳಿ ಹಗರಣದ ಇ.ಡಿ. ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ.

ದಿಲ್ಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಇ.ಡಿ. 8ನೇ ಸಮನ್ಸ್‌

Feb 28 2024, 02:31 AM IST
ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ದಿಲ್ಲಿ ಸರ್ಕಾರ ನಡೆಸಿದ್ದಕ್ಕೆ ನನಗೆ ನೊಬೆಲ್‌ ನೀಡಬೇಕು: ಕೇಜ್ರಿವಾಲ್‌

Feb 26 2024, 01:39 AM IST
ಸಂದಿಗ್ಧ ಪರಿಸ್ಥಿತಿಯಲ್ಲೂ ದೆಹಲಿ ಜನತೆಗೆ ಸುಗಮ ಆಡಳಿತ ನೀಡಲು ಶ್ರಮಿಸಿದ್ದಕ್ಕಾಗಿ ತಮಗೆ ನೊಬೆಲ್‌ ಶಾಂತಿ ಪುರಸ್ಕಾರವನ್ನು ನೀಡಬೇಕು ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ರೈತ ಪ್ರತಿಭಟನೆ ಸ್ಥಗಿತ: ದಿಲ್ಲಿ ಗಡಿಯ ಪಾದಚಾರಿ ಬ್ಯಾರಿಕೇಡ್‌ ತೆರವು

Feb 26 2024, 01:30 AM IST
ರೈತ ಪ್ರತಿಭಟನೆಯನ್ನು ಮೂರು ದಿನಗಳ ಕಾಲ ಹಿಂಪಡೆದಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿದ್ದ ಬ್ಯಾರಿಕೇಡ್‌ ತೆರವುಗೊಳಿಸಿ ಪಾದಚಾರಿಗಳಿಗೆ ಅನುವು ಮಾಡಿಕೊಡಲಾಗಿದೆ.

ಅಬಕಾರಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 7ನೇ ಬಾರಿಗೆ ಇ.ಡಿ ಸಮನ್ಸ್‌

Feb 23 2024, 01:50 AM IST
ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಳನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ದಿಲ್ಲಿ ಚಲೋ ಬೆಂಬಲಿಸಿ ರಾಜ್ಯದಲ್ಲಿ ಹೋರಾಟಕ್ಕೆ ಸಿದ್ಧತೆ ಕುರುಬೂರು

Feb 22 2024, 01:46 AM IST
ದೆಹಲಿ ಬಳಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ರಾಜ್ಯ ರೈತರು ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.

‘ದಿಲ್ಲಿ ಚಲೋ’ ಹೋರಾಟ ದೇಶವಿರೋಧಿಗಳಿಂದ ಹೈಜಾಕ್‌?

Feb 18 2024, 01:36 AM IST
ಭದ್ರತಾ ಪಡೆಗಳ ಮೇಲೆ ಪ್ರತಿಭಟಕಾರರಿಂದ ಕಲ್ಲು ತೂರಾಟ ನಡೆದಿದ್ದು, ಪಡೆಗಳತ್ತ ಕತ್ತಿ ಝಳಪಿಸಿ, ಸಡ್ಡು ಹೊಡೆದ ನಿಹಾಂಗ್‌ ಸಿಖ್‌ ಸಮುದಾಯ ತಿರುಗೇಟು ನೀಡಿದೆ. ಈ ನಡುವೆ ಪ್ರತಿಭಟನಾಕಾರರ ಟ್ರಕ್‌ನಲ್ಲಿ ಖಲಿಸ್ತಾನಿ ಉಗ್ರ ಭಿಂದ್ರನ್‌ ಚಿತ್ರವಿರುವುದು ಕಂಡುಬಂದಿದೆ.

ಪ್ರಿಯಾಂಕಾ ಗಾಂಧಿ ದಿಢೀರ್‌ ಅಸ್ವಸ್ಥ: ದಿಲ್ಲಿ ಆಸ್ಪತ್ರೆಗೆ ದಾಖಲು

Feb 17 2024, 01:16 AM IST
ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಉತ್ತರ ಪ್ರದೇಶದಲ್ಲಿ ಸಾಗಲಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved