• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದ ಪ್ರೊ.ಕೃಷ್ಣಪ್ಪ

Jun 10 2025, 06:45 AM IST
ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕ ಪ್ರೊ. ಬಿ.ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್ ಹೇಳಿದ್ದಾರೆ.

ದುರಸ್ತಿಗೊಂಡ ಹೈಮಾಸ್ಟ್ ಬೀದಿ ದೀಪ

Jun 04 2025, 12:46 AM IST
ಗುಂಡ್ಲುಪೇಟೆ ನೆಹರು ಪಾರ್ಕ್‌ ಬೀದಿ ದೀಪ ಸೋಮವಾರ ರಾತ್ರಿ ಜಗಮಗಿಸಿದೆ.

ವಿಶೇಷ ಚೇತನರಿಗೆ ಗೌಡಗೆರೆ ಗ್ರಾಪಂ ವತಿಯಿಂದ ೮೭ ಸೋಲಾರ್ ದೀಪ ವಿತರಣೆ

May 22 2025, 12:58 AM IST
ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಜನಸಾಮಾನ್ಯರ ಸಂಬಂಧ ಸ್ನೇಹಮಯವಾಗಿದ್ದಾಗ ಜನಸ್ನೇಹಿ ಆಡಳಿತ ನೀಡಲು ಸಾಧ್ಯವಾಗಲಿದೆ.

ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಬೆಳಗೋದು ಯಾವಾಗ?

May 18 2025, 01:34 AM IST
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಕೆಟ್ಟು ನಿಂತಿರುವುದು.

ವಿಶ್ವಗುರು ಬಸವಣ್ಣನವರ ಆದರ್ಶ ಪ್ರತಿಯೊಬ್ಬರಿಗೂ ದಾರಿ ದೀಪ: ಎಂ.ಎಲ್.ದಿನೇಶ್

May 06 2025, 12:18 AM IST
ಮೇಲು ಕೀಳೆಂಬ ಭಾವವನ್ನು ತೊರೆದು ಎಲ್ಲರೂ ಒಂದೇ ಎಂಬ ಐಕ್ಯ ಮಂತ್ರವನ್ನು ಜಗತ್ತಿಗೆ ವಚನಗಳ ಮೂಲಕ ಸಾರಿ ಹೇಳಿದ ಬಸವಣ್ಣನವರ ಸಾಮಾಜಿಕ ಕ್ರಾಂತಿಯನ್ನು ಪ್ರತಿಯೊಬ್ಬರೂ ಅರಿತು ನಡೆಯಬೇಕು. ಬಸವಣ್ಣ ಅವರ ಹೋರಾಟವನ್ನು ಅರಿತರೆ ಪ್ರತಿಯೊಬ್ಬರೂ ಸಾಮರಸ್ಯದಿಂದ ಬದುಕಲು ಸಾಧ್ಯ.

ಎಲ್ಲರಿಗೂ ಬಸವಣ್ಣರ ಸಂದೇಶ ದಾರಿ ದೀಪ

May 01 2025, 12:48 AM IST
ಹನ್ನೆರಡನೇ ಶತಮಾನದಲ್ಲಿ ವಚನ ಚಳುವಳಿಯ ನೇತಾರ ಬಸವಣ್ಣನವರು ಜನರಿಗೆ ಅರ್ಥವಾಗುವ ಅತ್ಯಂತ ಸರಳ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಜನರಲ್ಲಿ ಅರಿವು ಮೂಡಿಸಿದರು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಹೈಮಾಸ್ಟ್ ದೀಪ ಉದ್ಘಾಟನೆ

Mar 04 2025, 12:33 AM IST
ನುಗ್ಗೇಹಳ್ಳಿ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದ ಮಿನಿ ಹೈ ಮಾಸ್ಟ್ ವಿದ್ಯುತ್ ದೀಪವನ್ನು ಶಾಸಕ ಸಿ.ಎನ್. ಬಾಲಕೃಷ್ಣ ಉದ್ಘಾಟಿಸಿದರು.

ಮಾಗಡಿ ಪಟ್ಟಣದಲ್ಲಿ ಎಲ್ಇಡಿ ದೀಪ ಅಳವಡಿಕೆಗೆ ಶಾಸಕರ ಚಾಲನೆ

Feb 27 2025, 12:35 AM IST
ರಾಜ್ಯ ಸರ್ಕಾರ ನಗರಗಳಲ್ಲಿ ಎಲ್ಇಡಿ ದೀಪ ಅಳವಡಿಸುವ ಹಿನ್ನೆಲೆಯಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಅಡಿ ಎಲ್ಇಡಿ ದೀಪ ಅಳವಡಿಕೆಯ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಕಾಡಂಚಿನ ಗ್ರಾಮಗಳಿಗೆ ಸೌರ ದೀಪ ಅಳವಡಿಕೆ

Feb 15 2025, 12:31 AM IST
ರಾಮನಗರ: ಕಾಡಂಚಿನ ಪ್ರದೇಶಗಳನ್ನು ಹೆಚ್ಚಾಗಿ ಹೊಂದಿರುವ ಗ್ರಾಮಗಳ ರಸ್ತೆಗಳಿಗೆ ಸೋಲಾರ್ ಬೀದಿ ದೀಪ, ಬಡವರಿಗೆ ಹಸುಗಳು ಹಾಗೂ ಮಕ್ಕಳಿಗಾಗಿ ಡಿಜಿಟಲ್ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಿಕೊಡುವಂತೆ ಹುಲಿಕೆರೆ ಗುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್‌ ಟೊಯೋಟಾ ಟ್ಸು ಶೋ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.

ಹೈ ಮಾಸ್ಕ್ ಸೋಲಾರ್ ದೀಪ ಲೋಕಾರ್ಪಣೆ

Feb 14 2025, 12:32 AM IST
ಪಂಚಾಯಿತಿ ವ್ಯಾಪ್ತಿಯ ಮಾರುಕಟ್ಟೆಯ ಬಳಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಕ್‌ ಸೋಲಾರ್‌ ದೀಪವನ್ನು ಶಾಸಕ ಎ.ಎಸ್‌. ಪೊನ್ನಣ್ಣ ಲೋಕಾರ್ಪಣೆ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved