• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ , ಬಸವಣ್ಣ, ಬುದ್ಧರ ಆದರ್ಶಗಳು ದಾರಿ ದೀಪ: ನಿರ್ಮಲಾನಂದನಾಥ ಸ್ವಾಮೀಜಿ

Aug 03 2025, 01:30 AM IST
ಬಡತನದಿಂದ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್, ಮಧ್ಯಮ ವರ್ಗದಿಂದ ಬಂದು ಇಡೀ ಸಮಾಜಕ್ಕೆ ಬದಲಾವಣೆ ಕ್ರಾಂತಿ ತಂದ ಬಸವಣ್ಣ ಹಾಗೂ ತಮ್ಮ ಸಿರಿವಂತಿಕೆ ತೊರೆದು ಸತ್ಯದ ಅನ್ವೇಷಣೆ ಮೂಲಕ ವಿಶ್ವಕ್ಕೆ ಜ್ಞಾನದ ಬೆಳಕಿನ ಹಾದಿ ತೋರಿದ ಬುದ್ಧರು ಪ್ರಸ್ತುತದ ಯುವಪೀಳಿಗೆಗೆ ಆದರ್ಶವಾಗಿದ್ದಾರೆ.

ಬೆಳಗದ ಬೀದಿ ದೀಪ: ಸಿದ್ದಾಪುರ ಪಟ್ಟಣಕ್ಕೆ ಅಂಧಕಾರ

Jul 23 2025, 03:02 AM IST
ರಾತ್ರಿ ಬೆಳಕು ನೀಡಬೇಕಾದ ದೀಪಗಳು ಉರಿಯುತ್ತಿಲ್ಲ. ಹೀಗಾಗಿ ಇಡಿ ಪಟ್ಟಣವನ್ನೇ ಕತ್ತಲು ಆವರಿಸಿ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆ: ಮಿನಿ ಮಾಸ್ಟ್ ದೀಪ ಉದ್ಘಾಟನೆ

Jul 19 2025, 02:00 AM IST
ಕುಂಜಿಬೆಟ್ಟು ವಾರ್ಡಿನ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು 1.50 ಲಕ್ಷ ರು. ವೆಚ್ಚದಲ್ಲಿ ಅಳವಡಿಸಿದ ಮಿನಿ ಹೈ ಮಾಸ್ಟ್ ದೀಪ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಪೆರ್ಡೂರು ಅನಂತಪದ್ಮನಾಭ ದೇಗುಲದಲ್ಲಿ ಶಾಸನೋಕ್ತ ಕಲಾತ್ಮಕ ದೀಪ ಪತ್ತೆ

Jun 25 2025, 11:47 PM IST
ಪೆರ್ಡೂರಿನ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ ಎಂದು ಆದಿಮ ಕಲಾ ಟ್ರಸ್ಟ್ ಉಡುಪಿ ಇದರ ಸ್ಥಾಪಕ ಸದಸ್ಯ ಪ್ರೊ. ಮುರುಗೇಶಿ ಟಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತಮ ಆರೋಗ್ಯಕ್ಕೆ ಯೋಗ ದಾರಿ ದೀಪ: ಹರ್ಷಿಣಿ ಡಿ.ಆರ್.

Jun 22 2025, 01:20 AM IST
ಉತ್ತಮ ಆರೋಗ್ಯಕ್ಕೆ ಯೋಗ ದಾರಿದೀಪವಾಗಿದೆ ಎಂದು ಪಟ್ಟಣದ ಗ್ಲಾಸಿ ಕಿಡ್ಸ್, ಸದ್ವಿದ್ಯಾ ಪಬ್ಲಿಕ್ ಶಾಲೆ ಪ್ರಾಂಶುಪಾಲೆ ಹರ್ಷಿಣಿ ಡಿ.ಆರ್. ಹೇಳಿದರು.

ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದ ಪ್ರೊ.ಕೃಷ್ಣಪ್ಪ

Jun 10 2025, 06:45 AM IST
ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕ ಪ್ರೊ. ಬಿ.ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್ ಹೇಳಿದ್ದಾರೆ.

ದುರಸ್ತಿಗೊಂಡ ಹೈಮಾಸ್ಟ್ ಬೀದಿ ದೀಪ

Jun 04 2025, 12:46 AM IST
ಗುಂಡ್ಲುಪೇಟೆ ನೆಹರು ಪಾರ್ಕ್‌ ಬೀದಿ ದೀಪ ಸೋಮವಾರ ರಾತ್ರಿ ಜಗಮಗಿಸಿದೆ.

ವಿಶೇಷ ಚೇತನರಿಗೆ ಗೌಡಗೆರೆ ಗ್ರಾಪಂ ವತಿಯಿಂದ ೮೭ ಸೋಲಾರ್ ದೀಪ ವಿತರಣೆ

May 22 2025, 12:58 AM IST
ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಜನಸಾಮಾನ್ಯರ ಸಂಬಂಧ ಸ್ನೇಹಮಯವಾಗಿದ್ದಾಗ ಜನಸ್ನೇಹಿ ಆಡಳಿತ ನೀಡಲು ಸಾಧ್ಯವಾಗಲಿದೆ.

ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಬೆಳಗೋದು ಯಾವಾಗ?

May 18 2025, 01:34 AM IST
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಕೆಟ್ಟು ನಿಂತಿರುವುದು.

ವಿಶ್ವಗುರು ಬಸವಣ್ಣನವರ ಆದರ್ಶ ಪ್ರತಿಯೊಬ್ಬರಿಗೂ ದಾರಿ ದೀಪ: ಎಂ.ಎಲ್.ದಿನೇಶ್

May 06 2025, 12:18 AM IST
ಮೇಲು ಕೀಳೆಂಬ ಭಾವವನ್ನು ತೊರೆದು ಎಲ್ಲರೂ ಒಂದೇ ಎಂಬ ಐಕ್ಯ ಮಂತ್ರವನ್ನು ಜಗತ್ತಿಗೆ ವಚನಗಳ ಮೂಲಕ ಸಾರಿ ಹೇಳಿದ ಬಸವಣ್ಣನವರ ಸಾಮಾಜಿಕ ಕ್ರಾಂತಿಯನ್ನು ಪ್ರತಿಯೊಬ್ಬರೂ ಅರಿತು ನಡೆಯಬೇಕು. ಬಸವಣ್ಣ ಅವರ ಹೋರಾಟವನ್ನು ಅರಿತರೆ ಪ್ರತಿಯೊಬ್ಬರೂ ಸಾಮರಸ್ಯದಿಂದ ಬದುಕಲು ಸಾಧ್ಯ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved