• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿ ದೀಪ ಅ‍ಡಿಸಲೂ ಕೊಪ್ಪಳ ನಗರಸಭೆಯಲ್ಲಿ ಗತಿ ಇಲ್ಲ

Dec 21 2024, 01:19 AM IST
ನನ್ನ ವಾರ್ಡ್ 14ರಲ್ಲಿ ಬೀದಿ ದೀಪ ಹಾಕುವಂತೆ ಕಳೆದ ಮೂರು ತಿಂಗಳಿಂದ ಕೇಳಿ ಕೇಳಿ ಸಾಕಾಗಿ ಸ್ವಂತ ಹಣದಿಂದ ಬೀದಿದೀಪಗಳನ್ನು ಹಾಕಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಶಾಲೆ ದೀಪ ಬೆಳಗುವ ಪಣತಿ ಇದ್ದಂತೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

Dec 15 2024, 02:01 AM IST
ಶಾಲೆಯಿಂದ ಅಕ್ಷರ ದೀಪ ಹೃದಯದಲ್ಲಿ ಸದಾ ಪ್ರಜ್ವಲಿಸುತ್ತದೆ.

ಕಾರ್ತೀಕ ಮಾಸದಲ್ಲಿ ದೀಪ, ವಸ್ತ್ರ ದಾನ ಮಾಡಿ

Dec 13 2024, 12:46 AM IST
ಸಿರಿಗೆರೆ: ಶ್ರೇಷ್ಠವಾದ ಕಾರ್ತೀಕ ಮಾಸದಲ್ಲಿ ದೀಪ ಮತ್ತು ವಸ್ತ್ರ ದಾನ ಮಾಡುವುದು ಒಳ್ಳೆಯದು ಎಂದು ದಾವಣಗೆರೆ ರಾಯರ ಮಠದ ಪಂಡಿತ ಕೃಷ್ಣಾಚಾರ್ಯ ಮಣ್ಣೂರು ಹೇಳಿದರು.

ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ

Nov 19 2024, 12:47 AM IST
ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.

ಕಡಿಮೆ ವೋಲ್ಟೇಜ್‌ ಬೀದಿ ದೀಪ ಅಳವಡಿಕೆ: ಪ್ರಶಾಂತ ಶೆಟ್ಟಿ ಆರೋಪ

Nov 15 2024, 12:34 AM IST
ನರಸಿಂಹರಾಜಪುರಪಟ್ಟಣದಲ್ಲಿ ಬೀದಿ ದೀಪ ಅಳವಡಿಸಿದ ಕಂಪನಿ ಕಡಿಮೆ ವೋಲ್ಟೇಜ್ ಬಲ್ಪುಗಳನ್ನು ಅಳವಡಿಸಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ

Nov 15 2024, 12:33 AM IST
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.

ಕುಶಾಲನಗರ: ದೀಪ ಪ್ರಜ್ವಲನ ಆಚರಣೆ

Nov 05 2024, 12:37 AM IST
ದೀಪ ಪ್ರಜ್ವಲನ ಆಚರಣೆ ನಡೆಯಿತು. ಪ್ರಸಾದ ವಿತರಣೆಯೊಂದಿಗೆ ಸಹಭೋಜನ ಜರುಗಿತು. ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡರು.

ಬೆಂಕಿ ಸುಲಭ; ದೀಪ ಹಚ್ಚುವುದು ಕಷ್ಟ

Nov 04 2024, 12:23 AM IST
ನಮ್ಮ ದೇಶದಲ್ಲಿ ಬೆಂಕಿ ಹಚ್ಚುವುದು ಸುಲಭ; ದೀಪ ಹಚ್ಚುವುದು ಬಹಳ ಕಷ್ಟ ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಜಿಲ್ಲೆಯಾದ್ಯಂತ ದೀಪಾವಳಿ ರಂಗು.... ದೀಪ ಬೆಳಗಿಸಿ ಸಂಭ್ರಮಿಸಿದ ಸಾರ್ವಜನಿಕರು.

Nov 02 2024, 01:20 AM IST
ಕಳೆದ ಮೂರು ದಿನಗಳಿಂದ ಅವಳಿ ನಗರದಲ್ಲಿ ಹೂವಿನ ವ್ಯಾಪಾರ ಭರ್ಜರಿ

ದೀಪ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿ: ಮ.ವಿ.ರಾಮ್ ಪ್ರಸಾದ್ ಮನವಿ

Nov 01 2024, 12:10 AM IST
ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ. ಪಟಾಕಿಯಿಂದ ಉಂಟಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಪೌರಕಾರ್ಮಿಕರಿಗೆ ದೊಡ್ಡ ಸವಾಲು. ಪಟಾಕಿ ಸಿಡಿಸುವ ಬದಲು ರಂಗೋಲಿ ಹಾಕಿ ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದಲ್ಲಿ ಪ್ರಾಣಿ ಸಂಕುಲಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಇರುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved