• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈ ಮಾಸ್ಕ್‌ ದೀಪ ಅಳವಡಿಕೆ ಕಾಮಗಾರಿಗೆ ಎಸ್.ಪ್ರಕಾಶ್ ಚಾಲನೆ

Jan 19 2025, 02:18 AM IST
ನನ್ನ ವಾರ್ಡ್‌ಗೆ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ಹೈ ಮಾಸ್ಕ್‌ ದೀಪಕ್ಕೆ ಬೇಡಿಕೆ ಇಟ್ಟಿದ್ದರು. ಅದು ಸಹ ಇಂದು ನೆರವೇರಿದೆ. ಉಳಿದಂತೆ ಆದ್ಯತೆ ಮೇರಿಗೆ ಅಗತ್ಯ ಸೌಲಕರ್ಯ ಒದಗಿಸಲಾಗುವುದು.

ಹಿಂದೂ ಧರ್ಮದ ಮರ್ಮ ಜಗತ್ತಿಗೆ ದಾರಿ ದೀಪ: ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ

Jan 14 2025, 01:02 AM IST
ಶ್ರೀರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತ ರುದ್ರಯಾಗದ ಪ್ರಯುಕ್ತ ಭಾನುವಾರ ಧಾರ್ಮಿಕ ಸಭೆ ನೆರವೇರಿತು.

ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪ ಕೊರತೆ: ಪ್ರತಿಭಟನೆ ಎಚ್ಚರಿಕೆ

Jan 11 2025, 12:46 AM IST
ಬೆಟ್ಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪಗಳಿಲ್ಲದೆ ಕತ್ತಲು ಆವರಿಸಿದೆ. ಹತ್ತು ದಿನದ ಗಡುವು ನೀಡಿದ್ದು, ಈ ಅವಧಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪಾಲೂರು ಗ್ರಾಮಸ್ಥ ಎನ್‌.ಎಂ.ಪೊನ್ನಣ್ಣ ಎಚ್ಚರಿಸಿದ್ದಾರೆ.

ಆರದಿರಲಿ ಕನ್ನಡದ ದೀಪ ಕವನ ಸಂಕಲನ ಲೋಕಾರ್ಪಣೆ

Jan 07 2025, 12:31 AM IST
ಆರದಿರಲಿ ಕನ್ನಡದ ದೀಪ ಈ ಕವನ ಸಂಕಲನದಲ್ಲಿ ಪ್ರಬುದ್ಧ ಕವಿಗಳು ತಮ್ಮ ಅನುಭವವನ್ನು ಹಂಚಿಕೊಂಡು ಕಾವ್ಯ ರಚಿಸಿದ್ದಾರೆ. 6 ರಿಂದ 75 ರವರೆಗಿನ ವಯಸ್ಸಿನ ಕವಿಗಳು ಮೆರಗು ತಂದು ಕೊಟ್ಟಿದ್ದಾರೆ ಎಂದು ಸವದತ್ತಿ ತಾಲೂಕು ಕನ್ನಡ ಸಾಹಿತ್ಯ ಪರಷತ್ತಿನ ಅಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಹೇಳಿದರು.

ಶರಣರ ನಡೆ-ನುಡಿ ನಮಗೆಲ್ಲ ದಾರಿ ದೀಪ-ಹೊಸಮಠ ಸ್ವಾಮೀಜಿ

Dec 30 2024, 01:00 AM IST
ಶರಣರ ಸಾಹಿತ್ಯದ ಕೊಡುಗೆಯಷ್ಟೇ ಅವರ ಸಾತ್ವಿಕ ನಡಿಗೆ ಮುಖ್ಯ. ಅವರ ನಡೆ-ನುಡಿ ಇಂದಿಗೂ ನಮಗೆಲ್ಲ ದಾರಿ ದೀಪವಾಗಿದೆ. ಸದಾಕಾಲ ಜೀವನ ದರ್ಶನವನ್ನು ತಮ್ಮ ಆದರ್ಶಗಳ ಮೂಲಕ ಪ್ರತಿಪಾದಿಸಿದ ಬಸವಾದಿ ಶರಣರು ಸದಾಕಾಲ ಪೂಜ್ಯನೀಯರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಬೀದಿ ದೀಪ ಅ‍ಡಿಸಲೂ ಕೊಪ್ಪಳ ನಗರಸಭೆಯಲ್ಲಿ ಗತಿ ಇಲ್ಲ

Dec 21 2024, 01:19 AM IST
ನನ್ನ ವಾರ್ಡ್ 14ರಲ್ಲಿ ಬೀದಿ ದೀಪ ಹಾಕುವಂತೆ ಕಳೆದ ಮೂರು ತಿಂಗಳಿಂದ ಕೇಳಿ ಕೇಳಿ ಸಾಕಾಗಿ ಸ್ವಂತ ಹಣದಿಂದ ಬೀದಿದೀಪಗಳನ್ನು ಹಾಕಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಶಾಲೆ ದೀಪ ಬೆಳಗುವ ಪಣತಿ ಇದ್ದಂತೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

Dec 15 2024, 02:01 AM IST
ಶಾಲೆಯಿಂದ ಅಕ್ಷರ ದೀಪ ಹೃದಯದಲ್ಲಿ ಸದಾ ಪ್ರಜ್ವಲಿಸುತ್ತದೆ.

ಕಾರ್ತೀಕ ಮಾಸದಲ್ಲಿ ದೀಪ, ವಸ್ತ್ರ ದಾನ ಮಾಡಿ

Dec 13 2024, 12:46 AM IST
ಸಿರಿಗೆರೆ: ಶ್ರೇಷ್ಠವಾದ ಕಾರ್ತೀಕ ಮಾಸದಲ್ಲಿ ದೀಪ ಮತ್ತು ವಸ್ತ್ರ ದಾನ ಮಾಡುವುದು ಒಳ್ಳೆಯದು ಎಂದು ದಾವಣಗೆರೆ ರಾಯರ ಮಠದ ಪಂಡಿತ ಕೃಷ್ಣಾಚಾರ್ಯ ಮಣ್ಣೂರು ಹೇಳಿದರು.

ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ

Nov 19 2024, 12:47 AM IST
ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.

ಕಡಿಮೆ ವೋಲ್ಟೇಜ್‌ ಬೀದಿ ದೀಪ ಅಳವಡಿಕೆ: ಪ್ರಶಾಂತ ಶೆಟ್ಟಿ ಆರೋಪ

Nov 15 2024, 12:34 AM IST
ನರಸಿಂಹರಾಜಪುರಪಟ್ಟಣದಲ್ಲಿ ಬೀದಿ ದೀಪ ಅಳವಡಿಸಿದ ಕಂಪನಿ ಕಡಿಮೆ ವೋಲ್ಟೇಜ್ ಬಲ್ಪುಗಳನ್ನು ಅಳವಡಿಸಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved