ಅಪ್ಪಣ್ಣರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿ ದೀಪ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್
Jul 22 2024, 01:20 AM ISTಹಡಪದ ಅಪ್ಪಣ್ಣ, ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ