• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈ ಮಾಸ್ಕ್ ಸೋಲಾರ್ ದೀಪ ಲೋಕಾರ್ಪಣೆ

Feb 14 2025, 12:32 AM IST
ಪಂಚಾಯಿತಿ ವ್ಯಾಪ್ತಿಯ ಮಾರುಕಟ್ಟೆಯ ಬಳಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಕ್‌ ಸೋಲಾರ್‌ ದೀಪವನ್ನು ಶಾಸಕ ಎ.ಎಸ್‌. ಪೊನ್ನಣ್ಣ ಲೋಕಾರ್ಪಣೆ ಮಾಡಿದರು.

ರಸಪ್ರಶ್ನೆ ಕಾರ್ಯಕ್ರಮಗಳು ದಾರಿ ದೀಪ: ಕೆ.ಎನ್‌.ಹನುಮಂತರಾಯಪ್ಪ

Feb 14 2025, 12:31 AM IST
ಹೋಬಳಿ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಪಾಠ ಶಾಲೆಗಳ ಮಕ್ಕಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯ ಕಾರ್ಯಕ್ರಮ

ಆರಿಹೋಯ್ತು ಚಿಗಳ್ಳಿಯ ದೀಪನಾಥೇಶ್ವರ ದೇವಾಲಯದಲ್ಲಿ 4 ದಶಕದಿಂದ ನಿರಂತರವಾಗಿ ಉರಿಯುತ್ತಿದ್ದ ದೀಪ!

Feb 06 2025, 11:45 PM IST
ಬುಧವಾರ ಮೂರೂ ದೀಪಗಳು ಆರಿರುವ ಸುದ್ದಿ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿದೆ. ಯಾವ ಕಾರಣಕ್ಕಾಗಿ ಈ ದೀಪಗಳು ಆರಿದವು ಎಂಬುದು ತಿಳಿಯದಂತಾಗಿದ್ದು, ವಿಷಯ ತಿಳಿದ ಸ್ಥಳೀಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ತಂಡೋಪತಂಡವಾಗಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.

ಹಚ್ಚೇವು ದೃಶ್ಯಕಲೆ ದೀಪ ಎನ್ನುವುದೇ ನಮ್ಮ ಮುಂದಿನ ಗುರಿ: ಪ.ಸ. ಕುಮಾರ

Feb 02 2025, 11:47 PM IST
ಕಲಾವಿದರ ಚಿತ್ರಗಳನ್ನು ಸಮಾಜ, ದೇಗುಲ, ಸಂಘ-ಸಂಸ್ಥೆಗಳು ಖರೀದಿಸಿ ಪೋಷಣೆ ನೀಡಬೇಕು. ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು.

38 ವರ್ಷಗಳಿಂದ ಬೆಳಗುತ್ತಿರುವ ಗವಾಯಿಗಳು ಹಚ್ಚಿದ ದೀಪ

Jan 23 2025, 12:49 AM IST
ಸ್ತ್ರೀ ಪಾತ್ರವನ್ನು ಪುರುಷರೇ ಅಭಿನಯಿಸುವ, ಅಶ್ಲೀಲ ಸಂಭಾಷಣೆಗೆ ಜಾಗವಿಲ್ಲದೆ, ಭಾವೈಕ್ಯತೆಯ ಬೆಳಕು ನೀಡುವ ಮೂಲಕ ಪಂಡಿತ ಪಂಚಾಕ್ಷರಿ ಗವಾಯಿಗಳ ಸಂಘ ಅಭಿನಯಿಸುತ್ತಿರುವ ನಾಟಕ ಅಕ್ಕ ಅಂಗಾರ, ತಂಗಿ ಬಂಗಾರ ಕೊಪ್ಪಳ ಜಾತ್ರೆಯಲ್ಲಿ ಭಾರಿ ಸದ್ದು ಮಾಡುತ್ತಿದೆ.

ಅಂಬಿಗರ ಚೌಡಯ್ಯರ ಸಂದೇಶಗಳು ಸಮಸಮಾಜಕ್ಕೆ ದಾರಿ ದೀಪ: ಎಚ್.ಟಿ.ಮಂಜು

Jan 22 2025, 12:35 AM IST
ಅನುಭವ ಮಂಟಪದಲ್ಲಿ ತಮ್ಮ ವಿಚಾರಧಾರೆಗಳ ಮೂಲಕ ಹೊಸ ಸಂಚಾಲನವನ್ನು ಮೂಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರು ಮಂಡಿಸಿದ ವಿಚಾರ ಧಾರೆಗಳು ಸಾರ್ವಕಾಲಿಕ ಸತ್ಯವಾಗಿವೆ. ಜಾತಿ, ಮತ ಪಂಥಗಳಿಂದ ತುಂಬಿರುವ ಇಂದಿನ ಸಮಾಜದಲ್ಲಿ ಅಂಬಿಗರ ಚೌಡಯ್ಯ ಅವರ ಸಂದೇಶಗಳು ಶಾಂತಿ ನೆಮ್ಮದಿ ಮೂಲಕ ಜೀವನ ನಡೆಸಲು ದಾರಿ ಮಾರ್ಗವಾಗಿವೆ.

ಹೈ ಮಾಸ್ಕ್‌ ದೀಪ ಅಳವಡಿಕೆ ಕಾಮಗಾರಿಗೆ ಎಸ್.ಪ್ರಕಾಶ್ ಚಾಲನೆ

Jan 19 2025, 02:18 AM IST
ನನ್ನ ವಾರ್ಡ್‌ಗೆ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ಹೈ ಮಾಸ್ಕ್‌ ದೀಪಕ್ಕೆ ಬೇಡಿಕೆ ಇಟ್ಟಿದ್ದರು. ಅದು ಸಹ ಇಂದು ನೆರವೇರಿದೆ. ಉಳಿದಂತೆ ಆದ್ಯತೆ ಮೇರಿಗೆ ಅಗತ್ಯ ಸೌಲಕರ್ಯ ಒದಗಿಸಲಾಗುವುದು.

ಹಿಂದೂ ಧರ್ಮದ ಮರ್ಮ ಜಗತ್ತಿಗೆ ದಾರಿ ದೀಪ: ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ

Jan 14 2025, 01:02 AM IST
ಶ್ರೀರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತ ರುದ್ರಯಾಗದ ಪ್ರಯುಕ್ತ ಭಾನುವಾರ ಧಾರ್ಮಿಕ ಸಭೆ ನೆರವೇರಿತು.

ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪ ಕೊರತೆ: ಪ್ರತಿಭಟನೆ ಎಚ್ಚರಿಕೆ

Jan 11 2025, 12:46 AM IST
ಬೆಟ್ಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪಗಳಿಲ್ಲದೆ ಕತ್ತಲು ಆವರಿಸಿದೆ. ಹತ್ತು ದಿನದ ಗಡುವು ನೀಡಿದ್ದು, ಈ ಅವಧಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪಾಲೂರು ಗ್ರಾಮಸ್ಥ ಎನ್‌.ಎಂ.ಪೊನ್ನಣ್ಣ ಎಚ್ಚರಿಸಿದ್ದಾರೆ.

ಆರದಿರಲಿ ಕನ್ನಡದ ದೀಪ ಕವನ ಸಂಕಲನ ಲೋಕಾರ್ಪಣೆ

Jan 07 2025, 12:31 AM IST
ಆರದಿರಲಿ ಕನ್ನಡದ ದೀಪ ಈ ಕವನ ಸಂಕಲನದಲ್ಲಿ ಪ್ರಬುದ್ಧ ಕವಿಗಳು ತಮ್ಮ ಅನುಭವವನ್ನು ಹಂಚಿಕೊಂಡು ಕಾವ್ಯ ರಚಿಸಿದ್ದಾರೆ. 6 ರಿಂದ 75 ರವರೆಗಿನ ವಯಸ್ಸಿನ ಕವಿಗಳು ಮೆರಗು ತಂದು ಕೊಟ್ಟಿದ್ದಾರೆ ಎಂದು ಸವದತ್ತಿ ತಾಲೂಕು ಕನ್ನಡ ಸಾಹಿತ್ಯ ಪರಷತ್ತಿನ ಅಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved