• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ

Nov 15 2024, 12:33 AM IST
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.

ಕುಶಾಲನಗರ: ದೀಪ ಪ್ರಜ್ವಲನ ಆಚರಣೆ

Nov 05 2024, 12:37 AM IST
ದೀಪ ಪ್ರಜ್ವಲನ ಆಚರಣೆ ನಡೆಯಿತು. ಪ್ರಸಾದ ವಿತರಣೆಯೊಂದಿಗೆ ಸಹಭೋಜನ ಜರುಗಿತು. ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡರು.

ಬೆಂಕಿ ಸುಲಭ; ದೀಪ ಹಚ್ಚುವುದು ಕಷ್ಟ

Nov 04 2024, 12:23 AM IST
ನಮ್ಮ ದೇಶದಲ್ಲಿ ಬೆಂಕಿ ಹಚ್ಚುವುದು ಸುಲಭ; ದೀಪ ಹಚ್ಚುವುದು ಬಹಳ ಕಷ್ಟ ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಜಿಲ್ಲೆಯಾದ್ಯಂತ ದೀಪಾವಳಿ ರಂಗು.... ದೀಪ ಬೆಳಗಿಸಿ ಸಂಭ್ರಮಿಸಿದ ಸಾರ್ವಜನಿಕರು.

Nov 02 2024, 01:20 AM IST
ಕಳೆದ ಮೂರು ದಿನಗಳಿಂದ ಅವಳಿ ನಗರದಲ್ಲಿ ಹೂವಿನ ವ್ಯಾಪಾರ ಭರ್ಜರಿ

ದೀಪ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿ: ಮ.ವಿ.ರಾಮ್ ಪ್ರಸಾದ್ ಮನವಿ

Nov 01 2024, 12:10 AM IST
ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ. ಪಟಾಕಿಯಿಂದ ಉಂಟಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಪೌರಕಾರ್ಮಿಕರಿಗೆ ದೊಡ್ಡ ಸವಾಲು. ಪಟಾಕಿ ಸಿಡಿಸುವ ಬದಲು ರಂಗೋಲಿ ಹಾಕಿ ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದಲ್ಲಿ ಪ್ರಾಣಿ ಸಂಕುಲಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಇರುವುದಿಲ್ಲ.

ಕೆರೆಕಾಡು ಗ್ರಾಮೋತ್ಸವ ಗೂಡು ದೀಪ ಸ್ಪರ್ಧೆ 2024

Oct 29 2024, 12:51 AM IST
ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಗ್ರಾಮೋತ್ಸವ ಗೂಡು ದೀಪ ಸ್ಪರ್ಧೆ ಕಾರ್ಯಕ್ರಮ ನಡೆಯಿತು.ಉದ್ಯಮಿ ಸುರೇಶ್ ರಾವ್, ಶ್ರೀನಿಧಿ ಪುನರೂರು ದೀಪ ಹಚ್ಚಿ, ಭಾರತ ಮಾತೆ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೂಡು ದೀಪ ಏರಿಸುವ ಮೂಲಕ ಉದ್ಘಾಟಿಸಿದರು.

‘ಪಟಾಕಿ ಬೇಡ, ದೀಪ ಹಚ್ಚಿ’

Oct 28 2024, 12:49 AM IST
ದೀಪಾವಳಿ ಜನರಿಗೆ ಬೆಳಕು ನೀಡಬೇಕು ಪಟಾಕಿ ಹಚ್ಚಿ ಪರಿಸರ ಹಾಳು ಮಾಡಿ, ಕತ್ತಲೆ ಕಡೆಗೆ ಹೋಗಬಾರದು. ಮಣ್ಣಿನ ದೀಪ ಬೆಳಗಿಸಿ ಹಬ್ಬ ಆಚರಿಸಿ. ಸರ್ಕಾರವೂ ಸಹ ಕೇವಲ ಹಸಿರು ಪಟಾಕಿ ಮಾತ್ರ ಹಚ್ಚಬೇಕು ದೀಪಾವಳಿ ದಿನದಂದು ಸಂಜೆ ಎಂಟರಿಂದ ಹತ್ತು ಗಂಟೆವರೆಗೂ ಮಾತ್ರ ಪಟಾಕಿ ಹಚ್ವಲು ಸರ್ಕಾರ ಅನುಮತಿ ನೀಡಿದೆ.

ಕಾರವಾರದಲ್ಲಿ ಹೈಮಾಸ್ಟ್ ದೀಪ ದುರಸ್ತಿಗೆ ಮುಂದಾದ ಸಿಎಂಸಿ

Oct 21 2024, 12:32 AM IST
ಕಾರವಾರದ ಲಂಡನ್ ಬ್ರಿಡ್ಜ್‌ನಿಂದ ಹನುಮಾನ್ ಸ್ಟ್ಯಾಚುವರೆಗೆ ಅಂದಾಜು ೩ ಕಿಮೀ ದೂರದಲ್ಲಿ ೪ ಹೈಮಾಸ್ಟ್ ದೀಪಗಳಿದ್ದರೂ ಉರಿಯದೇ ಪ್ರಯೋಜನಕ್ಕೆ ಬಾರದಂತಾಗಿತ್ತು.

ಹೆಚ್ಚು ಅಪಘಾತದ 20 ಹೈವೇಗಳಲ್ಲಿ ಸುರಕ್ಷತಾ ಕ್ರಮ - ಸ್ಪೀಡ್‌ ಬ್ರೆಕರ್‌, ಸೋಲಾರ್‌ ದೀಪ, ವಿಭಜಕ ಅಳವಡಿಕೆಗೆ ಕ್ರಮ

Oct 16 2024, 10:28 AM IST

ರಾಜ್ಯ ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತ ತೆಡೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್‌)ಯು ಅತಿಹೆಚ್ಚು ಅಪಘಾತ ಸಂಭವಿಸುತ್ತಿರುವ 20 ರಸ್ತೆಗಳನ್ನು ಗುರುತಿಸಿ, ಅಲ್ಲಿ ರಸ್ತೆ ಸುರಕ್ಷತಾ ಕ್ರಮ ಅಳವಡಿಕೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

ಮಹಿಳೆಯರ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದಾರಿ ದೀಪ

Oct 02 2024, 01:02 AM IST
ನ್ಯಾಯಾಲಯದಲ್ಲಿ ನ್ಯಾಯ ಪಡೆದುಕೊಳ್ಳುವುದಕ್ಕೆ ಬಡವ ಶ್ರೀಮಂತರೆಂಬ ಬೇಧಭಾವವಿಲ್ಲದೇ ಎಲ್ಲರಿಗೂ ನ್ಯಾಯ ದೊರೆಯುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved