• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದಾರಿ ದೀಪ

Sep 22 2024, 01:54 AM IST
ಪ್ರಸಕ್ತ ವರ್ಷದಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸುವದಕ್ಕಾಗಿ ₹1ಲಕ್ಷ ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿ ಹಣದಲ್ಲಿ ಅನ್ನದಾನೀಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ ಬಿಡುಗಡೆಗೆ ಬೂದು ಗುಂಬಳಕಾಯಿ ದೀಪ

Sep 20 2024, 01:38 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಬಿಡುಗಡೆಗಾಗಿ ಅಭಿಮಾನಿಗಳು ಶ್ರೀ ಚೌಡೇಶ್ವರಿ ಮತ್ತು ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ದೀಪ ಸಂಜೀವಿನಿ ಜಾರಿಗೆ ಚಿಂತನೆ: ಕೀರ್ತನಾ

Sep 19 2024, 01:56 AM IST
ಮಹಿಳೆ ಸಬಲೀಕರಣ ಆಗಬೇಕು, ಇದು, ಸರ್ಕಾರದ ಮೂಲ ಉದ್ದೇಶವಾಗಿದೆ. ಇದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು

ಗಣೇಶನ ಮುಂದಿನ ದೀಪ ಉರುಳಿ ಬಂಗಾರದಂಗಡಿಗೆ ಬೆಂಕಿ

Sep 11 2024, 01:10 AM IST
ಬಂಗಾರದ ಅಂಗಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶನ ಮುಂದಿಟ್ಟಿದ್ದ ದೀಪ ಉರುಳಿ ಬಿದ್ದು ಅಂಗಡಿಗೆ ಬೆಂಕಿ ಹತ್ತಿ ಊರಿದ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.

ಸೋ.ಪೇಟೆ: ದುರ್ಗಾ ದೀಪ ನಮಸ್ಕಾರ ಪೂಜೆ ಸಂಪನ್ನ

Aug 17 2024, 12:57 AM IST
ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠ ನಂಬೂದರಿ ನೇತೃತ್ವದಲ್ಲಿ ಜುಲೈ 16ರಂದು ಆರಂಭಗೊಂಡ ದೀಪ ನಮಸ್ಕಾರ ಪೂಜೆಯ ಜೊತೆ, ಆ.4ರಂದು ವಿಶೇಷ ಶತ್ರು ಸಂಹಾರ ಪೂಜೆ, 9ರಂದು ನಾಗರ ಪಂಚಮಿ, 10ರಂದು ಅಯ್ಯಪ್ಪ ಸ್ವಾಮಿಗೆ ನಿರಂಜನಾ ಸೇವೆ, 15ರಂದು ಭುವನೇಶ್ವರಿ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹೋಮ ನೆಡೆಯುವುದರೊಂದಿಗೆ ಸಂಪನ್ನಗೊಂಡಿತು.

ದೀಪ ಅಲಂಕಾರ ಮಾಡುವ ವೇಳೆ ವಿದ್ಯುತ್ ಅವಘಡದಿಂದ ಒಬ್ಬ ಸಾವು : ಇಬ್ಬರಿಗೆ ತೀವ್ರ ಗಾಯ

Aug 15 2024, 01:53 AM IST
ಪಾಂಡವಪುರ ತಾಲೂಕಿನ ಹೊಸಕೋಟೆ ಗ್ರಾಮದ ಪ್ರಕಾಶ್ (45) ಮೃತ ವಾಟರ್ ಮ್ಯಾನ್ ಆಗಿದ್ದಾನೆ. ಮೀನಾಗರ ಗ್ರಾಮದ ಲೋಕೇಶ್ ಮತ್ತು ಹೊಸಕೋಟೆ ಗ್ರಾಮದ ವೆಂಕಟೇಶ್ ಗಾಯಗೊಂಡವರು.

ಅಯೋಧ್ಯೆಯಲ್ಲಿ ಕಳ್ಳರ ಕಾಟ : ₹50 ಲಕ್ಷ ಮೌಲ್ಯದ 3800 ಬಿದಿರಿನ ಬೀದಿ ದೀಪ, 36 ಪ್ರಾಜೆಕ್ಟರ್‌ ದೀಪ ಕಳವು

Aug 15 2024, 01:51 AM IST
ರಾಮಮಂದಿರ ಇರುವ ಅಯೋಧ್ಯೆಯಲ್ಲಿ ಕಳ್ಳರ ಕಾಟ ಆರಂಭವಾಗಿದ್ದು, 50 ಲಕ್ಷ ರು.ಗೂ ಹೆಚ್ಚಿನ ಬಿದಿರಿನ ಬೀದಿ ದೀಪಗಳು ಹಾಗೂ 36 ಪ್ರಾಜೆಕ್ಟರ್‌ ದೀಪಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೀಪ ಅಳವಡಿಸಿದ್ದ ಕಂಪನಿ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರತಿಯೊಬ್ಬರೂ ಹೃದಯದ ಸ್ವಾತಂತ್ರ್ಯದ ದೀಪ ಹಚ್ಚುವಂತಾಗಲಿ

Aug 14 2024, 12:50 AM IST
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.

ಮನೆ ಮನೆ ಬೆಳಗಲಿದೆ ಯೋಗ ದೀಪ: ಭವರ್‌ಲಾಲ್ ಆರ್ಯ

Aug 12 2024, 01:04 AM IST
ಯೋಗದ ಮಹತ್ವ ತಿಳಿಸುವ ದೊಡ್ಡ ಹೊಣೆಯನ್ನು ಎಲ್ಲ ಯೋಗ ಸಾಧಕರು ಮತ್ತು ಸಹ ಶಿಕ್ಷಕರು ಹೊರಬೇಕು.

ಅಪ್ಪಣ್ಣರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿ ದೀಪ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್

Jul 22 2024, 01:20 AM IST
ಹಡಪದ ಅಪ್ಪಣ್ಣ, ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved