• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಭವಿಷ್ಯದ ದಾರಿ ದೀಪ: ದೇವರಾಜ್‌

Jul 21 2024, 01:23 AM IST
ಚಿಕ್ಕಮಗಳೂರು, ಇತಿಹಾಸವು ಮುಂದಿನ ಪೀಳಿಗೆಗೆ ದಾರಿದೀಪ, ಇತಿಹಾಸವನ್ನು ತಿಳಿಸುವ ಶಾಸನ, ಸ್ಮಾರಕ, ನಾಣ್ಯಗಳಂತ ಆಧಾರ ಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ಎ. ದೇವರಾಜ್ ಹೇಳಿದರು.

ವಿಶ್ವ ಸಂಸ್ಕೃತಿಗೆ ವಚನ ಸಂಸ್ಕೃತಿ ದಾರಿ ದೀಪ

Jul 03 2024, 12:17 AM IST
ಒಂದು ವಿಶ್ವವಿದ್ಯಾಲಯ ಮಾಡದ ಕೆಲಸವನ್ನು ಏಕಾಂಗಿ ವೀರರಾಗಿ ಸಾದಿಸಿದ ಅವರು ಒಂದು ವ್ಯಕ್ತಿಯಾಗಿರದೆ ಲಿಂಗಾಯತರ ಬಹುದೊಡ್ಡ ಶಕ್ತಿಯಾಗಿದ್ದರು

ರಾಷ್ಟ್ರೀಯ ಹೆದ್ದಾರಿಯಲ್ಲಿ 80 ವಿದ್ಯುತ್ ದೀಪ ಅಳವಡಿಕೆ

Jun 24 2024, 01:31 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 80 ವಿದ್ಯುತ್ ದೀಪ, 2 ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗಿದೆ.

ಡಂಬಳದಲ್ಲಿ ಹಗಲಲ್ಲೂ ಉರಿಯುವ ಬೀದಿ ದೀಪ

Jun 09 2024, 01:40 AM IST
ಬೀದಿ ದೀಪ ಬೆಳಗುವಂತೆ ನೋಡಿಕೊಳ್ಳುವುದು ನಿಯಮ, ಆದರೆ ಡಂಬಳ ಗ್ರಾಮ ಸೇರಿದಂತೆ ಹೋಬಳಿಗಳಲ್ಲಿ ಹಗಲಲ್ಲಿ ವಿದ್ಯುತ್‌ ದೀಪಗಳು ಬೆಳಗುತ್ತಿವೆ.

ಬೀದಿ ದೀಪ ನಿರ್ವಹಣೆಗೆ ಪುರಸಭೆ ಮುಂದಾಗಲಿ

May 23 2024, 01:06 AM IST
ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ

ಜಿಡ್ಡು ಗಟ್ಟಿದ ಸಮಾಜದಲ್ಲಿ ವಿಚಾರದ ದೀಪ ಹಚ್ಚಿದ ಶರಣರು-ಕೆಂಚಕ್ಕನವರ

May 09 2024, 01:04 AM IST
ವಚನಗಳು ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸರಳ ನಿರೂಪಣೆ ಹೊಂದಿದ್ದು, ಇವನ್ನು ಮನೆ ಮನಗಳಿಗೆ ತಲುಪಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಕೆ. ಕೆಂಚಕ್ಕನವರ ತಿಳಿಸಿದರು.

ಬೀದಿಗಳಿಗೆ ಸೋಡಿಯಂ ದೀಪಗಳ ಬದಲು ಎಲ್‌ಇಡಿ ದೀಪ ಅಳವಡಿಕೆ

May 03 2024, 01:32 AM IST
ರಾಜಧಾನಿಯ ಬೀದಿಗಳಲ್ಲಿ ವಿದ್ಯುತ್‌ ದೀಪದ ಸಮಸ್ಯೆ ನಿವಾರಣೆಗೆ ಎಲ್‌ಇಡಿ ಬೀದಿ ದೀಪ ಅಳವಡಿಕೆ ಯೋಜನೆಯ ಅನುಷ್ಠಾನಕ್ಕೆ ಬಿಬಿಎಂಪಿ ತಯಾರಿ ನಡೆಸಿದೆ.

ಮಣ್ಣಿನ ದೀಪ, ಮಡಿಕೆ ತಯಾರಿಸುವ ಘಟಕಕ್ಕೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭೇಟಿ

Apr 20 2024, 01:00 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿರುವ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಮಣ್ಣಿನ ವಸ್ತುಗಳ ಗುಡಿ ಕೈಗಾರಿಕೆ ಬಗ್ಗೆ ಸಿಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾಗಿ ಕ್ಯಾಪ್ಟನ್ ಚೌಟ ಚರ್ಚಿಸಿದರು.

ನಿರ್ವಹಣೆ ಇಲ್ಲದ ಬೀದಿ ದೀಪ: ಪಾಲಿಕೆ ಸಭೆಯಲ್ಲಿ ಚರ್ಚೆ

Mar 01 2024, 02:22 AM IST
ವಿಜಯಪುರ: ಸಾಮಾನ್ಯ ಸಭೆಯಲ್ಲಿ ಮಾರ್ಧ್ವನಿಸಿದ ಬೀದಿ ದೀಪಗಳ ವಿಚಾರ..! ಸಂಡೆ ಬಜಾರ್ ಶುಲ್ಕ ವಸೂಲಾತಿ..! ಭಾರತದ ವಿರುದ್ಧ ಮಾತನಾಡಿದವರ ಮೇಲೆ ಕ್ರಮಕ್ಕೆ ಆಗ್ರಹ..! ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ವಿಚಾರಗಳದ್ದೇ ಬಿಸಿಬಿಸಿ ಚರ್ಚೆಯಾಯಿತು.

ಪು2..ಲೀಡ್ ಪಕ್ಕ..ಸರ್ವಜ್ಞನ ವಚನಗಳು ನಮಗೆಲ್ಲ ದಾರಿ ದೀಪ

Feb 27 2024, 01:30 AM IST
ಇಳಕಲ್ಲ: ಮಹಾಕವಿ ಸರ್ವಜ್ಞರು ಸಮಾಜದಲ್ಲಿ ಸಮಾನತೆಯ ಜಾಗೃತಿ ಮೂಡಿಸುವ ವಚನ ರಚನೆ ಮಾಡಿ, ಸಮಾಜವನ್ನು ತಿದ್ದುವಂತ ಕೆಲಸ ಮಾಡಿದ್ದಾರೆ. ಅವರ ವಚನಗಳು ಇಂದು ನಮಗೆಲ್ಲ ದಾರಿ ದೀಪವಾಗಿವೆ ಎಂದು ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved