• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಕು ಚೆಲ್ಲದ ಹೈಮಾಸ್ಕ್‌ ದೀಪ, ಕತ್ತಲಲ್ಲಿ ಜನರು

Feb 19 2024, 01:33 AM IST
ಪಟ್ಟಣದಲ್ಲಿರುವ ಎಲ್ಲಾ ಹೈಮಾಸ್ಕ್ ದೀಪಗಳು ಕೆಟ್ಟು ಹೋಗಿದೆ.

ತರಬೇತಿಯಿಂದ ಗ್ರಾಮೀಣ ಮಕ್ಕಳಲ್ಲಿ ಉತ್ತಮ ಫಲಿತಾಂಶ: ಕ್ಷೇತ್ರ ಶಿಕ್ಷಣಾಧಿಕಾರಿ ದೀಪ

Feb 12 2024, 01:33 AM IST

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಶೇಷವಾದ ಕೌಶಲ್ಯವನ್ನು ಹೊಂದಿರುತ್ತಾರೆ. ಶಿಕ್ಷಕರು ಅವರ ಜ್ಞಾನವನ್ನು ಗುರುತಿಸಿ ವಿಶೇಷ ತರಬೇತಿ ನೀಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ ಹೇಳಿದರು. ‌

ಬಗೆಹರಿಯದ ಸಮಸ್ಯೆ, ಬೀದಿ ದೀಪ ಅವ್ಯವಸ್ಥೆ, ಒಳಚರಂಡಿ ನಾದುರಸ್ತಿ

Feb 09 2024, 01:51 AM IST

ನಾಲ್ಕು ವರ್ಷವಾದರೂ ಬಗೆಹರಿಯದ ಸಮಸ್ಯೆ, ಬೀದಿ ದೀಪ ಅವ್ಯವಸ್ಥೆ, ನಾದುರಸ್ತಿ ಒಳಚರಂಡಿ. ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್‌ ವಲಯ ಕಚೇರಿಯಲ್ಲಿ ಬುಧವಾರ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಕಂಡುಬಂದ ಸಮಸ್ಯೆಗಳ ಮಹಪೂರ.

ಹೆಣ್ಣು ಮಗು ಮನೆಯ ನಂದಾ ದೀಪ: ಡಾ.ವಿಜಯಕುಮಾರ್‌

Jan 26 2024, 01:51 AM IST
ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪುಷ್ಪ ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ಮಾತನಾಡಿ ಹೆಣ್ಣು ಮಗು ಮನೆಯ ನಂದಾದೀಪವಾಗಿದ್ದು ಹೆಣ್ಣು ಮಗು ಹುಟ್ಟಿದಾಗ ಕುಟುಂಬದ ಎಲ್ಲರೂ ಸಂಭ್ರಮ ಪಡಬೇಕು ಎಂದರು.

ಅಯೋಧ್ಯೆಗೆ ಆಗಮಿಸಿದ ಗಣ್ಯರಿಗೆ ದೀಪ, ಮಾಲೆ ಪುಸ್ತಕ, ಲಡ್ಡು ಉಡುಗೊರೆ

Jan 23 2024, 01:49 AM IST
ಅಯೋಧ್ಯೆ ರಾಮಮಂದಿರಕ್ಕೆ ಸಾಕ್ಷಿಯಾಗಿದ್ದ ಆಹ್ವಾನಿತರಿಗೆ ಟ್ರಸ್ಟ್‌ ವತಿಯಿಂದ ತಲಾ ನಾಲ್ಕು ಲಡ್ಡು, ಗೋಡಂಬಿ, ಬಾದಾಮಿ, ಒಣದ್ರಾಕ್ಷಿ ಪ್ರಸಾದ ವಿತರಿಸಲಾಗಿದೆ. ಜೊತೆಗೆ ಅಯೋಧ್ಯೆ ಕ್ಷೇತ್ರ ಮಹಿಮೆಯುಳ್ಳ ಪುಸ್ತಕ, ರುದ್ರಾಕ್ಷಿ ಮಾಲೆ ಮತ್ತು ಲೋಹದ ದೀಪವನ್ನು ಉಡುಗೊರೆ ನೀಡಲಾಗಿದೆ.

ಐದು ಸಾವಿರ ಕಣಕದ ದೀಪ ಬೆಳಗಿಸಲು ಸಿದ್ಧತೆ

Jan 22 2024, 02:16 AM IST
ರಾಮೋತ್ಸವ ಹಿನ್ನೆಲೆಯಲ್ಲಿ ಒಂದೊಂದು ಓಣಿ, ಏರಿಯಾದಲ್ಲಿ ಒಂದೊಂದು ರೀತಿಯ ವಿಶಿಷ್ಠ, ವಿಭಿನ್ನ ರೀತಿಯಲ್ಲಿ ರಾಮಲಲ್ಲಾನನ್ನು ಭಕ್ತಿಯಿಂದ ಬರಮಾಡಿಕೊಳ್ಳುವ ಸಿದ್ಧತೆ ಭರದಿಂದ ಸಾಗಿದೆ.

ಯುವ ಜನತೆಗೆ ವಿವೇಕಾನಂದರು ದಾರಿ ದೀಪ: ಎಚ್.ಎಂ.ಬಸವರಾಜಪ್ಪ

Jan 13 2024, 01:30 AM IST
ಮೊಬೈಲ್‌ ಯುಗದಲ್ಲಿ ದಾರ್ಶನಿಕರ ಜೀವನ ಚರಿತ್ರೆ ಮರೆಯುವಂತಾಗಿದೆ. ಪುಸ್ತಕ ಜ್ಞಾನವನ್ನು ರೂಪಿಸಲಿದೆ. ವಿವೇಕರ ಜ್ಞಾಪಕ ಶಕ್ತಿ, ಅತಿಮತೆಯ ಬುದ್ಧಿ ಅಪರಿಮಿತವಾಗಿದೆ. ಅಂಧಕಾರದ ಬದುಕಿಗೆ ದಿವ್ಯ ಚೇತನವಾಗಲಿದೆ. ವಿವೇಕರ ವಾಣಿ ಬದುಕಿಗೆ ಅಳವಡಿಸಿಕೊಳ್ಳಬೇಕಿದೆ.

ರಾಮಮಂದಿರ ಉದ್ಘಾಟನೆಯ ದಿನದಂದು ಐದು ದೀಪ ಬೆಳಗಿಸಿ- ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ

Jan 04 2024, 01:45 AM IST
ಸುದೀರ್ಘ ಹೋರಾಟದ ನಂತರ ಭವ್ಯ ರಾಮಮಂದಿರ ಉದ್ಘಾಟನೆಯಾಗಿ ಬಾಲರಾಮನ ಪ್ರತಿಷ್ಠಾಪನೆಯಾಗುತ್ತಿರುವುದು ಸಂತೋಷದ ಈ ಕ್ಷಣಕ್ಕೆ ದೇಶದ ಜನರು ಸಾಕ್ಷಿಯಾಗಲು ಪ್ರತಿ ಮನೆಗೆ ಮಂತ್ರಾಕ್ಷತೆ ತಲುಪಿಸುವ ಮೂಲಕ ಪುಣ್ಯದ ಕೆಲಸದಲ್ಲಿ ಎಲ್ಲರು ಒಗ್ಗೂಡಬೇಕು.

ಶ್ರೀರಾಮ ಮಂದಿರ ಉದ್ಘಾಟನೆಯಂದು ದೀಪ ಬೆಳಗಿಸಿ

Jan 03 2024, 01:45 AM IST
ಮಂತ್ರಾಕ್ಷತೆ, ಆಮಂತ್ರಣ ಮನೆಮನೆಗೆ ತಲುಪಿಸುವ ಮೂಲಕ ಅಭಿಯಾನ

ಲಕ್ಷಾಂತರ ಕುಟುಂಬಗಳಿಗೆ ಬೆಳಕಾದ ಧರ್ಮಸ್ಥಳದ ದೀಪ

Dec 29 2023, 01:32 AM IST
ಚನ್ನಪಟ್ಟಣ: ಎಲ್ಲಿ ಸ್ತ್ರೀ ಕುಟುಂಬದ ಜವಾಬ್ದಾರಿಗಳನ್ನು ಹೊತ್ತು ಕುಟುಂಬದ ಬಗ್ಗೆ ಆಲೋಚನೆ ಮಾಡಿ ಕೆಲಸ ಮಾಡುತ್ತಾಳೆಯೋ ಅಲ್ಲಿ ಖಂಡಿತ ಬೆಳಕು ಚೆಲ್ಲಿ, ಆ ಕುಟುಂಬ ಕತ್ತಲೆಯಿಂದ ಬೆಳಕಿನೆಡೆಗೆ ನಡೆಯುತ್ತದೆ ಎಂದು ಗುರುವಿನಪುರ ಬೃಹನ್ಮಠದ ಶ್ರೀ ಜಗದೀಶ ಶಿವಾಚಾರ್ಯ ಮಹಾಸ್ವಾಮಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved