• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತದ ಬೆಳೆ ನಿರೀಕ್ಷೆಯೊಂದಿಗೆ ಮತ್ತೊಂದು ದೀಪಾವಳಿ

Nov 13 2023, 01:15 AM IST
ಮಳೆ ಕೊರತೆಯಿಂದ ಎಲ್ಲವೂ ದುಬಾರಿಯಾಗಿದ್ದರೂ ದೀಪಾವಳಿಯ ಅದ್ಧೂರಿತನಕ್ಕೇನೂ ಕಡಿಮೆಯಾಗಿಲ್ಲದ್ದೂ ಭಾನುವಾರ ಮಾರುಕಟ್ಟೆಯಲ್ಲಿನ ಅಬ್ಬರ, ಗಲಾಟೆ, ಕೊಡುಕೊಳ್ಳುವಿಕೆಯನ್ನೂ ನೋಡಿದರೆ ಅರ್ಥವಾಗುತ್ತದೆ. ಸಮೂಹ ಬೆಳಕಿನ ಹಬ್ಬ ದೀಪಾವಳಿಗೆ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ ಸೇರಿದಂತೆ ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಪಟ್ಟಣದ ಮಳಿಗೆಗಳು ಹಾಗೂ ಮಾರುಕಟ್ಟೆಗಳಲ್ಲಿ ಮುಗಿಬಿದ್ದಿದ್ದರು.

ಬರದ ಸಂಕಷ್ಟದಲ್ಲೂ ದೀಪಾವಳಿ ಖರೀದಿಗೆ ಜನಜಂಗುಳಿ

Nov 12 2023, 01:02 AM IST
ಬರಗಾಲದ ಸಂಕಷ್ಟದ ದಿನ, ಬೆಲೆ ಏರಿಕೆ ಬಿಸಿಯ ಮಧ್ಯೆಯೂ ಜಿಲ್ಲೆಯಲ್ಲಿ ಬೆಳಕಿನ ಹಬ್ಬಕ್ಕೆ ಸಿದ್ಧತೆ ಭರದಿಂದ ಸಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಗದಗ ಬ್ಯಾಂಕ್ ರಸ್ತೆ, ಸ್ಟೇಷನ್ ರಸ್ತೆ, ಟಾಂಗಾಕೂಟ, ನಾಲ್ವಾಡ ಗಲ್ಲಿ ಬಟ್ಟೆ ಅಂಗಡಿಗಳು, ಬಸವೇಶ್ವರ ವೃತ್ತಗಳಲ್ಲಿ ಹಾಗೂ ಬೆಟಗೇರಿ ಮಾರುಕಟ್ಟೆ ಭಾಗದಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.

ಬೆಳಕಿನ ಹಬ್ಬ ದೀಪಾವಳಿ ಆಚರಿಸಲು ಧಾರವಾಡ ಜನ ಸಜ್ಜು

Nov 12 2023, 01:00 AM IST
ಈ ಬಾರಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಈಗಾಲೇ ಮಾರುಕಟ್ಟೆಯಲ್ಲಿ ಎಲ್ಲ ಅಗತ್ಯ ವಸ್ತುಗಳ ಮಾರಾಟದ ಭರಾಟೆ ಪ್ರಾರಂಭವಾಗಿದ್ದು, ಜನರೂ ತಮ್ಮಿಷ್ಟದ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ.

ಸಾಲು ಸಾಲು ದೀಪಾವಳಿ ರಜೆ: ದಿಲ್ಲಿಯಲ್ಲಿ ಭಾರಿ ಟ್ರಾಫಿಕ್‌ ಜಾಂ!

Nov 12 2023, 01:00 AM IST
ದೀಪಾವಳಿ ಹಾಗೂ ಧನ್‌ತೇರಾಸ್‌ ಅಂಗವಾಗಿ ದೇಶದ ರಾಜಧಾನಿ ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ತೀವ್ರ ವಾಹನ ದಟ್ಟಣೆ ಉಂಟಾಗಿತ್ತು.

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ದಿವ್ಯಾಪ್ರಭು

Nov 07 2023, 01:30 AM IST
ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ । ಹಸಿರು ಪಟಾಕಿ ಮಾತ್ರ ಬಳಕೆ, ಮಾರಾಟಕ್ಕೆ ಅವಕಾಶ

ಪಟಾಕಿ ಇದ್ದ ಟ್ರಕ್‌ ಅಪಘಾತ ರಸ್ತೆಯಲ್ಲೇ ಭರ್ಜರಿ ದೀಪಾವಳಿ

Nov 01 2023, 01:02 AM IST
ಬರೋಬ್ಬರಿ 83 ಲಕ್ಷ ರು. ಮೌಲ್ಯದ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ಹಿಂದಿನಿಂದ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ

ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ದಸರಾ,ದೀಪಾವಳಿ, ಕಾರ್ತಿಕ ಸೋಮವಾರ ವಿಶೇಷ ಪೂಜೆ

Oct 12 2023, 12:00 AM IST
ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದಂದು ಜಾತ್ರಾ ಮಹೋತ್ಸವಗಳು, ವಿಶೇಷ ಪೂಜೆ, ಉತ್ಸವಾದಿಗಳು ನಡೆಯಲಿವೆ. ಅ. ೧೨ರಂದು ಮಹಾಲಯ ಜಾತ್ರೆ ಪ್ರಾರಂಭವಾಗಲಿದೆ. ೧೩ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ಹಾಗೂ ೧೪ರಂದು ಮಹಾಲಯ ಅಮವಾಸ್ಯೆ ವಿಶೇಷ ಉತ್ಸವಾದಿಗಳು ಜರುಗಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved