• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಕುಲಂ ಗೋಶಾಲಾ ದೀಪಾವಳಿ ಸಂಗೀತೋತ್ಸವಕ್ಕೆ ಚಾಲನೆ

Oct 21 2025, 01:00 AM IST
ಬೇಕಲ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ 5ನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು

ದೀಪಾವಳಿ ಬಂದರೂ ಬೆಳಕು ಕಾಣದ ಕಲಘಟಗಿ

Oct 21 2025, 01:00 AM IST
ಕಲಘಟಗಿ ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಪಟ್ಟಣದ ಪೊಲೀಸ್ ಠಾಣೆಯಿಂದ ತಡಸ ಕ್ರಾಸ್ ವರೆಗೂ 50ಕ್ಕೂ ಹೆಚ್ಚು ಬೀದಿದೀಪಗಳು ಬೆಳಗದೆ ಹಲವು ದಿನಗಳೇ ಗತಿಸಿದೆ. ಇದರಿಂದ ಅಪಘಾತವಾಗುವ ಜನರು ಒಬ್ಬಂಟಿ ಮಹಿಳೆಯರು ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ ಸಂಚರಿಸಲು ಭಯಪಡುವಂತಾಗಿದೆ.

ದೀಪಾವಳಿ-ಹರಪನಹಳ್ಳಿಯಲ್ಲಿ ರಂಗೇರಿದ ಮಾರುಕಟ್ಟೆ

Oct 21 2025, 01:00 AM IST
ಪಟ್ಟಣದ ಪ್ರಮುಖ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿವೆ.

ಲಂಬಾಣಿಯರ ವಿಶಿಷ್ಟ ಆಚರಣೆ ಮೇರಾ ದೀಪಾವಳಿ

Oct 21 2025, 01:00 AM IST
ದೀಪಾವಳಿ ಹಬ್ಬಕ್ಕೆ ಬಂಜಾರ ಸಮುದಾಯದಲ್ಲಿ ಅದರದೇ ಆದ ವಿಶಿಷ್ಟ ಸಂಪ್ರದಾಯವಿದೆ. ಲಂಬಾಣಿ ಭಾಷೆಯಲ್ಲಿ ಈ ಹಬ್ಬಕ್ಕೆ ‘ಮೇರಾ’ ಎನ್ನುತ್ತಾರೆ.

ದೀಪಾವಳಿ ಖರೀದಿ ಭರಾಟೆ ಜೋರು, ರೈತರ ಮುಖದಲ್ಲಿಲ್ಲ ಕಳೆ

Oct 21 2025, 01:00 AM IST
ತಾಲೂಕು ಕ್ರೀಡಾಂಗಣದಲ್ಲಿ ಕಾಲಿಡಲು ಜಾಗ ಇರದಷ್ಟು ಜನರು ಮುಗಿಬಿದ್ದು ಖರೀದಿ ಮಾಡುತ್ತಿರುವುದು ಕಂಡು ಬಂದಿತು

ದೀಪಾವಳಿ ಹಬ್ಬದ ಖರೀದಿ ಭರಾಟೆ ಜೋರು

Oct 21 2025, 01:00 AM IST
ಚೆಂಡು ಹೂ,‌ ಕನಕಾಂಬರ, ಮಲ್ಲಿಗೆ, ಟೇಬಲ್ ರಾಜಾ, ಸೇವಂತಿಗೆ ಸೇರಿದಂತೆ ನಾನಾ ಬಗೆಯ ಹೂವುಗಳ ಮಾರಾಟ ಭರದಿಂದ ಸಾಗಿತ್ತು

ದೀಪಾವಳಿ ಲಕ್ಷ್ಮೀ ಪೂಜೆಗೆ ಸಜ್ಜಾದ ಹಾವೇರಿ ಜಿಲ್ಲೆಯ ಜನತೆ

Oct 21 2025, 01:00 AM IST
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಜಿಲ್ಲೆಯ ಜನತೆಯಲ್ಲಿ ಮನೆ ಮಾಡಿದ್ದು, ಬೆಲೆ ಏರಿಕೆ ನಡುವೆಯೂ ಲಕ್ಷ್ಮೀ ಪೂಜೆಗೆ ಬೇಕಾದ ಹೂವು, ಹಣ್ಣು, ಬಾಳೆಕಂಬ ಸೇರಿದಂತೆ ಅಗತ್ಯ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಸೋಮವಾರ ನಗರದ ಮಾರುಕಟ್ಟೆಯಲ್ಲಿ ಜೋರಾಗಿಯೇ ನಡೆದಿರುವುದು ಕಂಡುಬಂದಿತು.

ಐಎನ್‌ಎಸ್ ವಿಕ್ರಾಂತ್‌ನಲ್ಲಿ ಮೋದಿ ದೀಪಾವಳಿ ಸಂಭ್ರಮ

Oct 21 2025, 01:00 AM IST
ಯೋಧರೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಪರಿಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷವೂ ಮುಂದುವರಿಸಿದ್ದಾರೆ. ಕಾರವಾರ-ಗೋವಾ ಕರಾವಳಿಯಲ್ಲಿ ಲಂಗರು ಹಾಕಿರುವ ಐಎನ್‌ಎಸ್ ವಿಕ್ರಾಂತ್‌ ಯುದ್ಧನೌಕೆಯಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ದೀಪಾವಳಿ ಖುಷಿಯಲ್ಲಿ ಜಹಾಂಗೀರ್, ಬೇಸನ್‌ ಲಾಡು ತಯಾರಿಸಿದ ರಾಗಾ

Oct 21 2025, 01:00 AM IST
ದೇಶ ದೀಪಾವಳಿ ಆಚರಣೆಯಲ್ಲಿ ತೊಡಗಿರುವ ಹೊತ್ತಿನಲ್ಲಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಜಹಾಂಗೀರ್‌ ಮತ್ತು ಬೇಸನ್‌ ಉಂಡೆ ತಯಾರಿಸಿ ಸಂಭ್ರಮಿಸಿದ್ದಾರೆ. ದೆಹಲಿಯ ಖ್ಯಾತ ಘಂಟೇವಾಲಾ ಮಿಠಾಯಿ ಅಂಗಡಿಗೆ ತರಳಿದ ರಾಹುಲ್‌, ಅಲ್ಲಿ ತಮ್ಮ ಪಾಕಕಲೆ ಪ್ರದರ್ಶಿಸಿದ್ದಾರೆ.

ದೀಪಾವಳಿ ಸಂಭ್ರಮಕ್ಕೆ ವರುಣ ತಣ್ಣೀರು!

Oct 21 2025, 01:00 AM IST
ದೀಪಾವಳಿ ಸಂದರ್ಭದಲ್ಲೇ ಭಾನುವಾರ ರಾತ್ರಿ ಧಾರಾಕಾರ ಮಳೆ ಸುರಿದು ವ್ಯಾಪಾರಸ್ಥರ ಪಾಲಿಗೆ ಕರಾಳ ರಾತ್ರಿಯಾಗಿ ಮಾರ್ಪಟ್ಟಿತು. ಯಾವುದೇ ಮೂಲಸೌಲಭ್ಯ ಕಲ್ಪಿಸದೇ ಆಡಳಿತ ಯಂತ್ರ ಹಬ್ಬದ ತಾತ್ಕಾಲಿಕ ಮಾರುಕಟ್ಟೆಯನ್ನು ಬೀರಲಿಂಗೇಶ್ವರ ದೇವಸ್ಥಾನ ಮೈದಾನಕ್ಕೆ ಸ್ಥಳಾಂತರಿಸಿತ್ತು. ಆದರೆ, ವ್ಯಾಪಾರಿಗಳು ಹಿಡಿಶಾಪ ಹಾಕಿಕೊಂಡೇ ಸೋಮವಾರ ಎಂದಿನಂತೆ ಪ್ರವಾಸಿ ಮಂದಿರ ಸಮೀಪದ ರಸ್ತೆಯಲ್ಲಿ ಹಬ್ಬದ ವಹಿವಾಟು ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved