• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೀಪಾವಳಿ; ರಾಜ್ಯದ ವಿವಿಧೆಡೆ ಬಿಎಂಟಿಸಿಯಿಂದ 960 ಬಸ್‌ - ಗೋವಾಗೂ ವಿಶೇಷ ರೈಲು

Oct 17 2025, 06:41 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.17ರಿಂದ ಹೆಚ್ಚಲಿರುವ ಪ್ರಯಾಣಿಕರ ಒತ್ತಡ ನಿವಾರಣೆಗಾಗಿ ಕೆಎಸ್ಸಾರ್ಟಿಸಿ ಜತೆಗೆ ಬಿಎಂಟಿಸಿಯಿಂದ 960 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ.

ದೀಪಾವಳಿ ಬಟ್ಟೆ ಖರೀದಿಗೆ ಹುಬ್ಬಳ್ಳಿಯ ಮಾಲ್‌ಗಳಲ್ಲಿ ಆಫರ್‌ಗಳ ಅಬ್ಬರ

Oct 17 2025, 01:01 AM IST
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಶಾಪಿಂಗ್‌ ಮಾಲ್‌ಗಳಲ್ಲಿ ವ್ಯಾಪಾರದ ಅಬ್ಬರ ಜೋರಾಗಿದ್ದು, ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗೆ ಬೈಒನ್‌ ಗೆಟ್ ಒನ್‌ ಹೆಸರಿನಲ್ಲಿ ಆಕರ್ಷಕ ಆಫರ್‌ಗಳನ್ನು ನೀಡುತ್ತಾ ಸಹಸ್ರಾರು ಗ್ರಾಹಕರನ್ನು ಆಕರ್ಷಿಸುತ್ತಿವೆ.

20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ-ಜಿಲ್ಲಾಧಿಕಾರಿ

Oct 17 2025, 01:01 AM IST
ಜಿಲ್ಲಾದ್ಯಂತ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಉಳಿಸಲು ಅ. 20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಮಾಹೆಯಲ್ಲಿ ದೀಪ ಸಂಜೀವಿನಿ: ದೀಪಾವಳಿ ಪ್ರದರ್ಶನ ಆರಂಭ

Oct 16 2025, 02:01 AM IST
ಕೆಎಂಸಿ ಕ್ವಾಡ್ರಾಂಗಲ್‌ನಲ್ಲಿ ಉಡುಪಿ ಜಿ.ಪಂ., ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಶನ್, ಅಮೆರಿಕಾದ ದ್ಯೋತ್ ಫೌಂಡೇಶನ್ ಮತ್ತು ಚೆನ್ನೈನ ಡಾ. ಧರ್ಮಬಲ ನಮಶಿವಾಯಂ ಟ್ರಸ್ಟ್‌ಗಳ ಸಹಯೋಗದಲ್ಲಿ ಮಾಹೆಯ ಮಣಿಪಾಲ ಸ್ಕೂಲ್ ಆಫ್ ಕಾಮರ್ಸ್ ಆ್ಯಂಡ್ ಎಕಾನಾಮಿಕ್ಸ್ (ಎಂಎಸ್‌ಸಿಇ) ಈ ಪ್ರದರ್ಶನವನ್ನು ಆಯೋಜಿಸಿದೆ.

ಹಸಿರು ದೀಪಾವಳಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ

Oct 15 2025, 02:06 AM IST
ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಪ್ಲಾಸ್ಟಿಕ್ ನಿಷೇಧ ವಲಯವಾಗಿದ್ದು, ಮುಂಬರುವ ದೀಪಾವಳಿ ಜಾತ್ರೆ ಸಂದರ್ಭದಲ್ಲಿ ಹೆಚ್ಚು ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಎಲ್ಲಾ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌

Oct 14 2025, 06:11 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಬೇಕಲ ಗೋಕುಲಂ ಗೋಶಾಲೆ: 20ರಿಂದ ದೀಪಾವಳಿ ರಾಷ್ಟ್ರೀಯ ಸಂಗೀತ ಉತ್ಸವ

Oct 14 2025, 01:02 AM IST
ಕಾಸರಗೋಡಿನ ಬೇಕಲ್ ಗೋಕುಲಂ ಗೋಶಾಲೆ ಐದನೇ ದೀಪಾವಳಿ ರಾಷ್ಟ್ರೀಯ ಸಂಗೀತ ಉತ್ಸವವನ್ನು ಅ. 20 ರಿಂದ ನ. 1 ರ ವರೆಗೆ ಆಚರಿಸಲಿದೆ.

ದೀಪಾವಳಿ ಬಳಿಕ ರೇಡಿಯೋಪಾರ್ಕ್ ರೈಲ್ವೆ ಮೇಲ್ಸೇತುವೆಗೆ ಭೂಮಿಪೂಜೆ; ಸಂಸದ ಈ.ತುಕಾರಾಂ

Oct 14 2025, 01:01 AM IST
ಕೇವಲ 4-5 ಕಿ.ಮೀ. ಉದ್ದ ಬಾಕಿ ಇದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು.

ಜಿಎಸ್‌ಟಿ ಸುಧಾರಣೆ ಮೋದಿಯಿಂದ ದೇಶಕ್ಕೆ ದೀಪಾವಳಿ, ನವರಾತ್ರಿ ಉಡುಗೊರೆ: ಶ್ರೀನಿಧಿ ಹೆಗ್ಡೆ

Sep 06 2025, 01:01 AM IST
ಜಿಎಸ್ ಟಿ ಸ್ಲ್ಯಾಬ್ ಬದಲಾವಣೆ ದೇಶದ ಸಾಮಾನ್ಯ ಜನ, ಮಧ್ಯಮ ವರ್ಗ, ರೈತರು ಹಾಗೂ ವ್ಯಾಪಾರಿಗಳ ಜೀವನದಲ್ಲಿ ಹಾಗೂ ದೇಶದ ಆರ್ಥಿಕತೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಬಣ್ಣಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಉತ್ಸವ ಯಶಸ್ವಿ: ಬೆಟ್ಟದ ಕಾರ್ಯದರ್ಶಿಗೆ ಭಕ್ತರ ಪ್ರಶಂಸೆ

Nov 11 2024, 01:09 AM IST
ಹನೂರಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ದೀಪಾವಳಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಹದೇಶ್ವರರ ಭಕ್ತರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved