• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವ ಸಡಗರ ಹೆಚ್ಚಿಸಿದ ದೀಪಾವಳಿ

Oct 31 2024, 01:04 AM IST
ಗಡಿನಾಡು ಬೆಳಗಾವಿಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಕನ್ನಡದ ದೀಪ ಹಚ್ಚಲು ಗಡಿ ಕನ್ನಡಿಗರು ಉತ್ಸುಕರಾಗಿದ್ದಾರೆ. ನವೆಂಬರ್‌ 1 ರಂದು ನಡೆಯುವ ಕನ್ನಡದ ಹಬ್ಬಕ್ಕೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ.

ಅಯೋಧ್ಯೆಯಲ್ಲಿ ವಿಶ್ವದಾಖಲೆಯ ದೀಪಾವಳಿ

Oct 31 2024, 12:59 AM IST
ನೂತನ ರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನನಾದ ಬಳಿಕ ಮೊದಲ ದೀಪಾವಳಿಗೆ ಅಯೋಧ್ಯೆ ಸಾಕ್ಷಿಯಾಗಿದೆ.

ಮಲೆನಾಡಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ

Oct 31 2024, 12:58 AM IST
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಖರೀದಿ ಭರಾಟೆ ಜೋರಾಗಿ ಸಾಗಿದೆ. ಹಬ್ಬದ ಹಿನ್ನೆಲೆ ಬುಧವಾರ ಗಾಂಧಿ ಬಜಾರ್‌ನಲ್ಲಿ ಜನಜಂಗುಳಿ ಕಂಡುಬಂತು. ಮಹಿಳೆಯರು ಆಕಾಶಬುಟ್ಟಿ, ದೀಪ ಖರೀದಿಯಲ್ಲಿ ಬಿಜಿಯಾಗಿದ್ದರು. ವಿವಿಧ ರೀತಿಯ ಹಣತೆಗಳು, ಲೈಟ್‌ಗಳು, ಆಕಾಶಬುಟ್ಟಿ, ಪ್ಲಾಸ್ಟಿಕ್ ಹೂವುಗಳ ಮಾರಾಟ ಜೋರಾಗಿತ್ತು.

ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೀಪಾವಳಿ ದೀವಟಿಗೆ ಉತ್ಸವಕ್ಕೆ ಸಕಲ ಸಿದ್ದತೆ

Oct 31 2024, 12:53 AM IST
ಬೆಟ್ಟ ಹತ್ತುವ ಸಾವಿರಾರು ಭಕ್ತರು ಶುಕ್ರವಾರ ಬೆಳಗಿನ ಜಾವ ಸಾವಿರಾರು ಭಕ್ತರು ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನು ಹತ್ತುವುದು ಇಲ್ಲಿ ವಿಶೇಷ,

ದೀಪಾವಳಿ ಆಚರಣೆಗೆ ಧಾರವಾಡ ಜನ ಸಿದ್ಧ!

Oct 31 2024, 12:51 AM IST
ದಸರಾ ಹಬ್ಬ ಆಚರಿಸಿ, ದುರ್ಗಾಮಾತೆಯ ಪೂಜೆ ಸಲ್ಲಿಸಿದ ಜನರು ದೀಪಾವಳಿ ಹಬ್ಬವನ್ನು ಆಚರಿಸಲು ತುದಿಗಾಲಿನಲ್ಲಿದ್ದಾರೆ. ಪಟಾಕಿ ಹಾರಿಸಲು ಈ ಬಾರಿ ನಿಷೇಧವಿದ್ದು ಹಸಿರು ಪಟಾಕಿ ಹಾರಿಸಲು ಖರೀದಿ ನಡೆದಿದೆ.

ಪರಿಸರ ಮಾಲಿನ್ಯ ರಹಿತ ದೀಪಾವಳಿ ಆಚರಿಸೋಣ : ಡಿಸಿ ಮೀನಾ ನಾಗರಾಜ್‌ ಕರೆ

Oct 31 2024, 12:48 AM IST
ಚಿಕ್ಕಮಗಳೂರು, ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ರಿಪ್ಪನ್‍ಪೇಟೆ ಸುತ್ತಮುತ್ತಲ ಗ್ರಾಮದಲ್ಲಿ ದೀಪಾವಳಿ ನೋನಿ ಹಬ್ಬ

Oct 31 2024, 12:46 AM IST
ಸುತ್ತಮುತ್ತಲಿನ ಊರುಗಳಲ್ಲಿ ಗ್ರಾಮದೇವರುಗಳಿಗೆ ಕುರಿ ಕೋಳಿಗಳ ಬಲಿ ನೀಡುವ ಮೂಲಕ ದೀಪಾವಳಿಯ ನೋನಿ ಆಚರಣೆಯನ್ನು ಶ್ರದ್ದಾ ಭಕ್ತಿಯಿಂದ ನಾಗರೀಕರು ಆಚರಿಸುವುದು ವಿಶೇಷ!

ದೀಪಾವಳಿ ಹಬ್ಬದ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಿ : ಪೊಲೀಸ್‌ ಸೂಚನೆ

Oct 30 2024, 01:41 AM IST
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಲು ರಾತ್ರಿ ರಾತ್ರಿ 8 ರಿಂದ 10 ಗಂಟವೆರೆಗೆ ಮಾತ್ರ ಅವಕಾಶವಿದೆ. ನಿಗದಿತ ಸಮಯ ಉಲ್ಲಂಘಿಸಿ ಪಟಾಕಿ ಸಿಡಿಸಿದರೆ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಕೊಡುಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Oct 30 2024, 01:40 AM IST
ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ ತನ್ನ ಷೇರುದಾರರಿಗೆ ಲಾಭಾಂಶ ನೀಡುವ ಮೂಲಕ ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.

ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಗಾಯ ಚಿಕಿತ್ಸೆಗೆ ಮಿಂಟೋ ಕಣ್ಣಾಸ್ಪತ್ರೆ ಸಜ್ಜು

Oct 30 2024, 01:35 AM IST
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved