• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿನ್ನಿಗೋಳಿ, ಕೆಮ್ಮಡೆ, ಏಳಿಂಜೆಯಲ್ಲಿ ದೀಪಾವಳಿ ಗೋಪೂಜೆ

Nov 05 2024, 12:40 AM IST
ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಮೂಲ್ಕಿ ತಾಲೂಕು ಘಟಕದಿಂದ ಕಿನ್ನಿಗೋಳಿ ಮಹಮ್ಮಾಯಿ ಕಟ್ಟೆಯ ಬಳಿ ಗೋಪೂಜೆ ಕಾರ್ಯಕ್ರಮ ನಡೆಯಿತು. ಗೋವುಗಳನ್ನು ಶ್ರದ್ಧಾಭಕ್ತಿಯಿಂದ ಪೂಜಿಸಲಾಯಿತು.

ಪರಿಸರ ಸಂರಕ್ಷಿಸುವ ದೀಪಾವಳಿ ಆಚರಿಸಿ: ಸೀಮಾ

Nov 05 2024, 12:36 AM IST
ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪರಿಸರ ದೀಪಾವಳಿ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞೆ ಬೋಧಿಸಲಾಯಿತು.

ಉಪ್ಪಿನಂಗಡಿ: ಮಾಧವ ಶಿಶು ಮಂದಿರದಲ್ಲಿ ದೀಪಾವಳಿ ಉತ್ಸವ

Nov 05 2024, 12:32 AM IST
ಉಪ್ಪಿನಂಗಡಿ ಶ್ರೀ ಮಾಧವ ಶಿಶು ಮಂದಿರದಲ್ಲಿ ಬಾಲಗೋಕುಲದ ಆಶ್ರಯದಲ್ಲಿ ದೀಪಾವಳಿ ಉತ್ಸವ ಆಚರಿಸಲಾಯಿತು. ದೀಪಾವಳಿ ಉತ್ಸವದ ನಿಮಿತ್ತ ಪುಷ್ಪಾಲಂಕೃತ ರಂಗೋಲಿ ಸ್ಪರ್ಧೆ ಆಯೋಜಿಸಲ್ಪಟ್ಟಿತ್ತು. ಬಾಲಗೋಕುಲದ ಮಕ್ಕಳಿಂದ ಭಜನಾ, ನೃತ್ಯ ಭಜನಾ ಕಾರ್ಯಕ್ರಮಗಳು ಆಕರ್ಷಕವಾಗಿ ಮೂಡಿಬಂದವು.

ಧಾರವಾಡದಲ್ಲಿ ಸಂಭ್ರಮದ ದೀಪಾವಳಿ ಹಬ್ಬದಾಚರಣೆ

Nov 04 2024, 12:51 AM IST
69ನೇ ರಾಜ್ಯೋತ್ಸವದ ಜೊತೆಗೂಡಿಯೇ ದೀಪಾವಳಿ ಬಂದಿದ್ದು, ಅಕ್ಟೋಬರ್‌ 31ರಿಂದ ನ. 2ರ ವರೆಗೆ ಮೂರು ದಿನಗಳ ಕಾಲ ದೀಪಾವಳಿ ಮಧ್ಯೆ ನ. 1ರಂದು ರಾಜ್ಯೋತ್ಸವ ಸಹ ಜೊತೆಗೂಡಿ ಹಬ್ಬಕ್ಕೆ ಮತ್ತಷ್ಟು ಕಳೆ ಬಂತು.

ಎಲ್ಲೆಡೆ ಸಂಭ್ರಮದ ದೀಪಾವಳಿ ಆಚರಣೆ

Nov 04 2024, 12:47 AM IST
ಮೂರು ದಿನಗಳ ಕಾಲ ನಗರದಲ್ಲಿ ಅದ್ಧೂರಿ ದೀಪಾವಳಿ ಹಬ್ಬ ಆಚರಿಸಲಾಯಿತು. ದೀಪಾವಳಿ ಮಾರನೇ ದಿನವಾದ ಶನಿವಾರ ನಗರದಾದ್ಯಂತ ಬಲಿಪಾಡ್ಯದ ಸಂಭ್ರಮ ಮನೆಮಾಡಿತು.

ಮುಗಿದ ದೀಪಾವಳಿ : ಬಳಸಿ ಬಿಸಾಕಿರುವ ತ್ಯಾಜ್ಯ ವಿಲೇವಾರಿಯೇ ಮಹಾನಗರ ಪಾಲಿಕೆಗೆ ದೊಡ್ಡ ಸಮಸ್ಯೆ

Nov 04 2024, 12:46 AM IST
ದೀಪಾವಳಿ ಹಬ್ಬ ಮುಕ್ತಾಯಗೊಂಡಿದೆ. ಈಗ ಯಾವುದೇ ವಾರ್ಡ್‌ಗಳಿಗೆ, ಏರಿಯಾಗಳಿಗೆ ತೆರಳಿದರೂ ನಮಗೆ ಬರಮಾಡಿಕೊಳ್ಳುವುದು ಇದೇ ತ್ಯಾಜ್ಯ ತುಂಬಿದ ರಾಶಿ

ದೀಪಾವಳಿ: ನಗರಸಭೆ ಉಪಾಧ್ಯಕ್ಷ, ಪೌರಾಯುಕ್ತರಿಂದ ಸ್ವಚ್ಛತೆ ಪರಿಶೀಲನೆ

Nov 04 2024, 12:36 AM IST
ಹರಿಹರ ನಗರದಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಉಪಾಧ್ಯಕ್ಷ ಜಂಬಣ್ಣ ಹಾಗೂ ಪೌರಾಯುಕ್ತ ಪಿ.ಸುಬ್ರಹ್ಮಣ್ಯ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಭೇಟಿ ನೀಡಿ, ದೀಪಾವಳಿ ಹಬ್ಬ ಮುಗಿದ ಹಿನ್ನೆಲೆ ಸ್ವಚ್ಛತಾ ಪರಿಶೀಲನೆ ನಡೆಸಿದರು.

ಚಿತ್ರಾಪುರದಲ್ಲಿ ದೀಪಾವಳಿ ಸಂಭ್ರಮ ಇಮ್ಮಡಿಗೊಳಿಸಿದ ಕವಿಗೋಷ್ಠಿ

Nov 04 2024, 12:36 AM IST
ಭಟ್ಕಳದ ನೆಲದಲ್ಲಿ ಸಾಹಿತ್ಯಕ ಕಾರ್ಯಕ್ರಮಗಳಿಗೆ ಸಾಹಿತ್ಯಾಸಕ್ತರು ಹೆಚ್ಚು ಹೆಚ್ಚು ಭಾಗವಹಿಸುತ್ತಿರುವುದು ಮನಸಿಗೆ ಹಿತ ಕೊಡುವಂಥದ್ದು.

ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Nov 04 2024, 12:35 AM IST
ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಹಬ್ಬ ಆಚರಣೆಯ ಹಿನ್ನೆಲೆಯನ್ನು ಪರಿಚಯಿಸಲಾಯಿತು. ಪೋಷಕರು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಬ್ಬದ ಆಚರಣೆಯು ಸಂತೋಷ ಪಸರಿಸುವ ವೇದಿಕೆ. . ಎಲ್ಲಾ ಹಬ್ಬಗಳ ಹಿನ್ನೆಲೆಯನ್ನು ತಿಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಅನಂತ ಕುಮಾರ್‌ ತಿಳಿಸಿದರು.

ಪರ್ಕಳದಲ್ಲಿ ದೀಪಾವಳಿ ಸಂಭ್ರಮ - ಸಾಧಕರಿಗೆ ಸನ್ಮಾನ

Nov 04 2024, 12:34 AM IST
ಈ ಬಾರಿ ಕಾರ್ಕಳದ ಸಾಣೂರುನಲ್ಲಿರುವ ಪಾಟ್ ಫ್ಯಾಕ್ಟರಿಯಲ್ಲಿ ದೀಪಾವಳಿಗೆಂದೇ ವಿಶೇಷವಾಗಿ ತಯಾರಿಸಲಾದ ಸುಮಾರು 15 ಲೀಟರ್ ಎಣ್ಣೆ ಹಿಡಿಯುವ ಆವೆ ಮಣ್ಣಿನಿಂದ ತಯಾರಿಸಲಾದ ಬೃಹತ್ ದೀಪವನ್ನು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಉದ್ಘಾಟಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved