ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಶಿರಾಳಕೊಪ್ಪದಲ್ಲಿ ಮಾನವ ಸರಪಳಿ
Feb 29 2024, 02:05 AM ISTವಿವಿಧ ಬೇಡಿಕೆಗಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿಕರ ಪ್ರತಿಭಟನೆ ಬೆಂಬಲಿಸಿ, ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ವತ್ತದಲ್ಲಿ ಮಂಗಳವಾರರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ ಪದಾಧಿಕಾರಿಗಳು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದರು.