• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ: ಚಳಿ ಕಾಯಿಸಲು ಹಚ್ಚಿದ್ದ ಅಗ್ಗಿಷ್ಟಿಕೆ ವಿಷಾನಿಲ ಸೇವಿಸಿ 6 ಬಲಿ

Jan 15 2024, 01:47 AM IST
ಚಳಿಯಿಂದ ತಪ್ಪಿಸಿಕೊಳ್ಳಲು ಬಳಸುವ ಕಲ್ಲಿದ್ದಲಿನ ಒಲೆಯಿಂದ ಒಂಟಾದ ವಿಷ ಅನಿಲದಿಂದಾಗಿ ಆರು ಜನರು ಸಾವನ್ನಪ್ಪಿದ ಭೀಕರ ಘಟನೆ ದೆಹಲಿಯಲ್ಲಿ ನಡೆದಿದೆ. ಒಂದು ವಾರದ ಅಂತರದಲ್ಲಿ ಈ ರೀತಿಯ ಎರಡನೇ ಘಟನೆಯಾಗಿದೆ.

ದೆಹಲಿ ಗಣರಾಜ್ಯೋತ್ಸವಕ್ಕೆ ಯಾದಗಿರಿಯ ಯೋಗಪಟು ಶಿವಾರೆಡ್ಡಿ ವಿಶೇಷ ಅತಿಥಿ

Jan 12 2024, 01:46 AM IST
ಜ. 26 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಶಿವಾರೆಡ್ಡಿ ಯೋಗ ಪ್ರದರ್ಶಿಸಲ್ಲಿದ್ದಾರೆ. ಯಾದಗಿರಿಯಲ್ಲಿ ಸ್ವಾಮಿ ವಿವೇಕಾನಂದ ಯೋಗಾ ಟ್ರಸ್ಟ್ ಮೂಲಕ ಸಾವಿರಾರು ಜನರಿಗೆ ಯೋಗ ಕಲಿಸುತ್ತಿರುವ 35 ವರ್ಷದವರಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಇಲ್ಲ

Jan 10 2024, 01:45 AM IST

ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ನವದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನದಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದ್ದು, ಕನ್ನಡಗರಿಗೆ ನಿರಾಸೆ ಮೂಡಿಸಿದೆ.

ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ

Dec 19 2023, 01:45 AM IST
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ2018ರಲ್ಲಿ ಜಾಹೀರಾತು ರದ್ದು ಪಡಿಸಿದ್ದ ಪಾಲಿಕೆ, ಇನ್ನೊಂದು ತಿಂಗಳಲ್ಲಿ ಹೊಸ ನೀತಿ ಜಾರಿ, ಬಳಿಕ ಸರ್ಕಾರಕ್ಕೆ ಪ್ರಸ್ತಾವನೆಸರ್ಕಾರದ ಒಪ್ಪಿಗೆ ಬಳಿಕ ಹೈಕೋರ್ಟ್‌ಗೆ ಅಂತಿಮ ವರದಿ, ಜಾಹೀರಾತಿನಿಂದ ವರ್ಷಕ್ಕೆ ₹500 ಕೋಟಿ ಸಂಗ್ರಹಕ್ಕೆ ಚಿಂತನೆ

ಕೊಂಚ ಸುಧಾರಿಸಿದ ದೆಹಲಿ ಮಾಲಿನ್ಯ

Nov 19 2023, 01:30 AM IST
ನವದೆಹಲಿ: ಗಾಳಿಯ ವೇಗ ಮತ್ತು ದಿಕ್ಕಿನಿಂದಾಗಿ ಒಂದೇ ರಾತ್ರಿಯಲ್ಲಿ ದೆಹಲಿಯ ಮಾಲಿನ್ಯದ ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ವಾಯುವಿನ ಗುಣಮಟ್ಟ ಇನ್ನೂ ಸಹ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ.

ದೆಹಲಿ: ದೀಪಾವಳಿ ವೇಳೆ 8 ವರ್ಷದಲ್ಲೇ ಅತ್ಯುತ್ತಮ ಹವೆ!

Nov 13 2023, 01:16 AM IST
ವಾಯುಗುಣಮಟ್ಟ ಇನ್ನಷ್ಟು ಸುಧಾರಣೆ: 202 ಅಂಕಕ್ಕೆ ಸೂಚ್ಯಂಕ ಚೇತರಿಕೆ. ದೀಪಾವಳಿ ವೇಳೆ 8 ವರ್ಷದಲ್ಲೇ ಅತಿ ಉತ್ತಮ ಸೂಚ್ಯಂಕ ದಾಖಲು. ಈ ಬಾರಿ ಉತ್ತಮ ಹವೆಯೊಂದಿಗೆ ದಿವಾಳಿ ಆಚರಣೆ ನಿರೀಕ್ಷೆ.

ದೆಹಲಿ ಮಾಲಿನ್ಯ: ಕುಶಾಲನಗರದ ಕಾಫಿ ಉದ್ಯಮಿ ಬಲಿ

Nov 11 2023, 01:18 AM IST
ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.

ತೀವ್ರ ಕಳಪೆ ಸ್ಥಿತಿಯಲ್ಲೇ ಮುಂದುವರೆದ ದೆಹಲಿ ಮಾಲಿನ್ಯ

Nov 10 2023, 01:00 AM IST
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗುರುವಾರವೂ ಸಹ ಮಾಲಿನ್ಯ ತೀವ್ರ ಕಳಪೆ ಪ್ರಮಾಣದಲ್ಲೇ ಮುಂದುವರೆದಿದೆ.

ದೆಹಲಿ ಗ್ಯಾಸ್‌ ಚೇಂಬರ್‌: ಸುಪ್ರೀಂ ಕೆಂಡಾಮಂಡಲ

Nov 08 2023, 01:01 AM IST
ಕೃಷಿತ್ಯಾಜ್ಯ ದಹನ ನಿಲ್ಲಿಸಲು ಪಂಜಾಬ್‌, ಹರ್ಯಾಣ, ಉಪ್ರ, ರಾಜಸ್ಥಾನಕ್ಕೆ ತಾಕೀತು. ಸಮ-ಬೆಸ ವಾಹನ ಸಂಚಾರದಿಂದ ಏನು ಲಾಭವಾಗಿದೆ?: ಆಪ್‌ ಸರ್ಕಾರಕ್ಕೆ ತರಾಟೆ

ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್‌

Oct 31 2023, 01:16 AM IST
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved