• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಮಾಲಿನ್ಯ: ಕುಶಾಲನಗರದ ಕಾಫಿ ಉದ್ಯಮಿ ಬಲಿ

Nov 11 2023, 01:18 AM IST
ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.

ತೀವ್ರ ಕಳಪೆ ಸ್ಥಿತಿಯಲ್ಲೇ ಮುಂದುವರೆದ ದೆಹಲಿ ಮಾಲಿನ್ಯ

Nov 10 2023, 01:00 AM IST
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗುರುವಾರವೂ ಸಹ ಮಾಲಿನ್ಯ ತೀವ್ರ ಕಳಪೆ ಪ್ರಮಾಣದಲ್ಲೇ ಮುಂದುವರೆದಿದೆ.

ದೆಹಲಿ ಗ್ಯಾಸ್‌ ಚೇಂಬರ್‌: ಸುಪ್ರೀಂ ಕೆಂಡಾಮಂಡಲ

Nov 08 2023, 01:01 AM IST
ಕೃಷಿತ್ಯಾಜ್ಯ ದಹನ ನಿಲ್ಲಿಸಲು ಪಂಜಾಬ್‌, ಹರ್ಯಾಣ, ಉಪ್ರ, ರಾಜಸ್ಥಾನಕ್ಕೆ ತಾಕೀತು. ಸಮ-ಬೆಸ ವಾಹನ ಸಂಚಾರದಿಂದ ಏನು ಲಾಭವಾಗಿದೆ?: ಆಪ್‌ ಸರ್ಕಾರಕ್ಕೆ ತರಾಟೆ

ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್‌

Oct 31 2023, 01:16 AM IST
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.

ದೆಹಲಿ ಗಣರಾಜೋತ್ಸವಕ್ಕೆ ಪಿಎಂ ಸ್ವನಿಧಿ ಯೋಜನೆ ಪಲಾನುಭವಿ ಆಯ್ಕೆ

Oct 21 2023, 12:30 AM IST
ದೆಹಲಿ ಗಣರಾಜ್ಯೋತ್ಸವಕ್ಕೆ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದಲೂ ಕೂಡ ಒಬ್ಬ ಪ್ರತಿನಿಧಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ. ದೇಶದ ಚಾಯ್ ವಾಲಾನ ಭೇಟಿಗೆ ಚಾಮರಾಜನಗರದ ಚಾಯ್ ವಾಲಾ ಕಾತುರನಾಗಿದ್ದು, ಮೋದಿಗೂ ಕೂಡ ಚಾನ್ಸ್ ಸಿಕ್ಕಿದ್ರೆ ಟೀ ಕುಡಿಸ್ತೀನಿ ಅಂತಿದ್ದಾರೆ. 2024ರ ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಚಾಮರಾಜನಗರದ ಬೀದಿ ಬದಿ ಟೀ ಅಂಗಡಿ ವ್ಯಾಪಾರಿಯೊಬ್ಬರು ಆಯ್ಕೆಯಾಗಿದ್ದಾರೆ.

ಬೆಂಬಲ ಸೂಚಿಸಲು ದೆಹಲಿ ಪ್ಯಾಲೆಸ್ತಿನ್‌ಗೆ ದೂತ ಕಚೇರಿಗೆವಿಪಕ್ಷ ನಾಯಕರ ಭೇಟಿ

Oct 17 2023, 12:46 AM IST
ಇಸ್ರೇಲ್‌- ಹಮಾಸ್‌ ಸಂಘರ್ಷದ ವಿಷಯದಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ವಿಪಕ್ಷ ನಾಯಕರ ನಿಯೋಗವೊಂದು ಸೋಮವಾರ ಇಲ್ಲಿನ ಪ್ಯಾಲೆಸ್ತೀನ್‌ ರಾಯಭಾರ ಕಚೇರಿಗೆ ಭೇಟಿ ನೀಡಿ ತನ್ನ ಬೆಂಬಲ ವ್ಯಕ್ತಪಡಿಸಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved