• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ದೆಹಲಿ ಗಡಿ ಕನೂರಿಯಲ್ಲಿ ರೈತರ ರ್‍ಯಾಲಿ

Feb 11 2025, 12:49 AM IST
ಕೇರಳ ರಾಜ್ಯದ ಮಾದರಿಯಲ್ಲಿ ಎಲ್ಲ ತರಕಾರಿಗಳಿಗೆ ಬೆಂಬಲ ಬೆಲೆ ನಿಗದಿ ಮಾಡಿ, ಸರ್ಕಾರವೇ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿ ಮಾಡುವ ವ್ಯವಸ್ಥೆ ಜಾರಿಗೆ ಬರಲಿ. ಕರ್ನಾಟಕ ರಾಜ್ಯ ಸರ್ಕಾರ ಅದೇ ಕೆಲಸ ರಾಜ್ಯದಲ್ಲಿ ಮಾಡಲಿ ಈ ಬಗ್ಗೆ ಬಜೆಟ್ ಅಲ್ಲಿ ಘೋಷಣೆ ಮಾಡಲಿ. ಆಂಧ್ರದಲ್ಲಿ ಇಂತಹ ಪ್ರಸ್ತಾಪಕ್ಕೆ ಸರ್ಕಾರ ಅನುಮೋದಿಸಿತ್ತು. ಆದರೆ ಜಾರಿಯಾಗಿಲ್ಲ.

ಮುಂದುವರೆದ ಚಿನ್ನದ ದರ ಏರಿಕೆ ಪರ್ವ : ದೆಹಲಿ ಮಾರುಕಟ್ಟೆಯಲ್ಲಿ 10 ಗ್ರಾಂಗೆ ದಾಖಲೆ ₹88,500

Feb 11 2025, 12:46 AM IST

 ಚಿನ್ನದ ದರ ಏರಿಕೆ ಪರ್ವ ಮುಂದುವರೆದಿದ್ದು, ಸೋಮವಾರ ಒಂದೇ ದಿನ 10 ಗ್ರಾಂ ಚಿನ್ನದ ದರದಲ್ಲಿ ಭರ್ಜರಿ 2430 ರು.ನಷ್ಟು ಏರಿಕೆಯಾಗಿದೆ. ಪರಿಣಾಮ ದೆಹಲಿ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ದಾಖಲೆಯ 88,500 ರು.ಗೆ ತಲುಪಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆ ಸಿಎಂ ಸ್ಥಾನಕ್ಕೆ ಆತಿಶಿ ರಾಜೀನಾಮೆ

Feb 10 2025, 01:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಸಿಂಗ್ ರಾಜೀನಾಮೆ ನೀಡಿದ್ದಾರೆ. ಭಾನುವಾರ ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾದ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ,ಸುಳ್ಳು ಭರವಸೆಗೆ ತಕ್ಕ ಪಾಠ ಕಲಿಸಿದ ದೆಹಲಿ ಜನತೆ: ಸಂಸದ ಗೋವಿಂದ ಕಾರಜೋಳ

Feb 10 2025, 01:48 AM IST

 ಕೇಜ್ರಿವಾಲ್   ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ. 

ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ವಿಜಯೇಂದ್ರ ದಿಢೀರ್‌ ದಿಲ್ಲಿ ಭೇಟಿ ಕುತೂಹಲ

Feb 10 2025, 01:47 AM IST
ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಭಾನುವಾರ ದಿಢೀರ್‌ ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ.

27 ವರ್ಷಗಳ ಬಳಿಕ ವಿಜಯಪತಾಕೆ ಹಾರಿಸಿರುವ ಬಿಜೆಪಿ ದೆಹಲಿ ಸರ್ಕಾರ ರಚನೆ ಪ್ರಕ್ರಿಯೆ ಆರಂಭ

Feb 10 2025, 01:46 AM IST

  27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿರುವ ಬಿಜೆಪಿ, ಸರ್ಕಾರ ರಚನೆ ಮತ್ತು ತನ್ನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.  

ದೆಹಲಿ ವಿಧಾನಸಭಾ ಚುನಾವಣೆ : ಬಿಜೆಪಿ ಜಯದ ಹಿಂದೆ ಆರೆಸ್ಸೆಸ್‌ನ ಸದ್ದಿಲ್ಲದ ಪ್ರಚಾರದ ಫಲ

Feb 10 2025, 01:45 AM IST
ಮಹಾರಾಷ್ಟ್ರ, ಹರ್ಯಾಣ ಚುನಾವಣೆಯಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 27 ವರ್ಷಗಳ ಬಳಿಕ ಪ್ರಚಂಡ ಗೆಲುವು ಸಾಧಿಸಿದ ಹಿಂದೆ ಆರೆಸ್ಸೆಸ್‌ ಮಹತ್ವದ ಪಾತ್ರವಹಿಸಿದೆ.

ದೆಹಲಿ : ಸೋತ ಮರುದಿನವೇ ಆಪ್‌ಗೆ ಶಾಕ್‌ ! ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚನೆ ಬಿಜೆಪಿ

Feb 10 2025, 01:45 AM IST
ಇಪ್ಪತ್ತೇಳು ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಆಪ್‌ಗೆ ಶಾಕ್‌ ನೀಡಿದ್ದ ಬಿಜೆಪಿ, ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದೆ.

ಅಭಿವೃದ್ಧಿಗೆ ದೆಹಲಿ ಜೈ ಅಂದಿದೆ : ವಿಧಾನಸಭಾ ಚುನಾವಣೆ ಗೆಲುವಿಗೆ ರಾಜ್ಯ ಬಿಜೆಪಿಗರ ಹರ್ಷ

Feb 09 2025, 11:37 AM IST

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ವಿಜಯೋತ್ಸವ

Feb 09 2025, 01:32 AM IST
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved